ಶಿಶುವಿಹಾರ/ ಡೇ ಕೇರ್‌


Team Udayavani, Jul 6, 2020, 4:30 AM IST

hishu-vihara

ಭಾರತದ ಕುಟುಂಬ ವ್ಯವಸ್ಥೆ ಹಿಂದಿನಂತಿಲ್ಲ. ಕೂಡು ಕುಟುಂಬಗಳೆಲ್ಲವೂ ಈಗ ತುಂಡುಗಳಾಗಿ ನ್ಯೂಕ್ಲಿಯರ್‌ ಕುಟುಂಬಗಳಾಗಿವೆ. ಮಗ- ಸೊಸೆ ಇಬ್ಬರೂ ಕೆಲಸಕ್ಕೆ ಹೋಗುತ್ತಿರುವ ಇಂದಿನ ಕಾಲದಲ್ಲಿ, ಮಕ್ಕಳನ್ನು ನೋಡಿಕೊಳ್ಳುವುದೂ ಸಮಸ್ಯೆಯಾಗಿ  ಪರಿಣಮಿಸುತ್ತಿದೆ. ಹೀಗಾಗಿ ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೆ, ಇತರೆಡೆಗಳಲ್ಲಿಯೂ ಶಿಶುವಿಹಾರಗಳಿಗೆ ಬೇಡಿಕೆ ಹೆಚ್ಚುತ್ತಿದೆ.

ನಗರ ಪ್ರದೇಶಗಳಲ್ಲಿ ಅದು ಅಗತ್ಯವಾಗಿಬಿಟ್ಟಿದೆ. ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಲು  ಇಚ್ಛಿಸುವವರು ಅದನ್ನೇ ಉದ್ಯಮವಾಗಿ ಬೆಳೆಸಬಹುದು. ಎಳೆಯ ಮಕ್ಕಳಿಗೆ ಕ್ರಿಯಾಶೀಲ ಚಟುವಟಿಕೆಗಳು, ಆಟಿಕೆಗಳು ಮತ್ತಿತರ  ಸ್ತುಗಳನ್ನು ಇಟ್ಟುಕೊಂಡು ಆಟದ ಜೊತೆ ಪಾಠವನ್ನೂ ಕಲಿಸಿದಂತಾಗುವುದು. ಇದರಿಂದಾಗಿ ಕಲಿಕೆಯ  ಕೇಂದ್ರವಾಗಿಯೂ ಡೇ ಕೇರ್‌ ಸೆಂಟರ್‌ ಜನಪ್ರಿಯತೆ ಗಳಿಸುವುದು.

ಮಕ್ಕಳನ್ನು ನೋಡಿಕೊಳ್ಳುವುದು ಜವಾಬ್ದಾರಿಯೂ ಹೌದು. ಅವರ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಮಾನದಂಡಗಳನ್ನು ಅನುಸರಿಸಬೇಕು. ಪಾಲಕರಿಗೆ ಅದನ್ನೆಲ್ಲ  ಕಂಡರೆ ಸಹಜವಾಗಿಯೇ ಖುಷಿಯಾಗುತ್ತದೆ. ನಂತರ ಬಾಯಿಂದ ಬಾಯಿಗೆ ವಿಷಯ ಹರಡಿ, ಮಕ್ಕಳ ದಾಖಲಾತಿಯೂ ಹೆಚ್ಚಳಗೊಳ್ಳುವುದು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.