![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 1, 2024, 7:00 PM IST
ಕೊಳ್ಳೇಗಾಲ: ನಗರದ ಆರ್ ಸಿ ಎಂ ಮುಖ್ಯ ರಸ್ತೆಯಲ್ಲಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಿಂದಾಗಿ ಓರ್ವ ಸ್ಥಳದಲ್ಲೇ ಸಾವಿಗೀಡಾದ ಘಟನೆಯೊಂದು ಭಾನುವಾರ(ಸೆ.೦1) ಸಂಭವಿಸಿದೆ.
ಬೈಕ್ನಲ್ಲಿದ್ದ ಮತ್ತಿಬ್ಬರು ತೀವ್ರ ಗಾಯಗೊಂಡ ಕಾರಣ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಲ್ಲೂಕಿನ ಸಿಂಗಲನೂರು ಗ್ರಾಮದ ರಾಚಪ್ಪ (32) ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಂದು ಬೈಕಿನಲ್ಲಿದ್ದ ನೂರ್ಮೋಡಲ್ಲಾ ಬಡಾವಣೆಯ ಸಯದ್ ಇ ಪ್ರಾನ್ (26) ಸಯದ್ ಸುತೀಲ್, ತೀವ್ರವಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತಾಗಿ ನಗರ ಪೊಲೀಸರು ಪ್ರಕರಣ ದಾಖಲಿಸಿ ಎರಡು ಬೈಕ್ ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.