Koppal: ಮೃತ ಪಿಎಸ್ಐ ಪರಶುರಾಮ ಅಂತಿಮ ದರ್ಶನ ಪಡೆದ ಸಚಿವ ತಂಗಡಗಿ
Team Udayavani, Aug 3, 2024, 9:55 PM IST
ಕೊಪ್ಪಳ: ಮೃತ ಯಾದಗಿರಿ ಪಿಎಸ್ಐ ಪರಶುರಾಮ ಚಲವಾದಿ(35) ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ವ್ಯವಸ್ಥೆ ಮಾಡಿದೆ.
ಯಾದಗಿರಿ ನಗರ ಠಾಣೆ ಪಿಎಸ್ಐ ಪರಶುರಾಮ ಛಲವಾದಿ ಮೃತದೇಹ ಅಂಬುಲೆನ್ಸ್ ಮೂಲಕ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆಗೊಳಿಸಲಾಗಿತ್ತು. ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿ ಮೃತ ಪೊಲೀಸ್ ಅಧಿಕಾರಿ ಪರಶುರಾಮ ಅಂತಿಮ ದರ್ಶನ ಪಡೆದು ಸರ್ಕಾರಿ ಗೌರವ ಸಲ್ಲಿಸಿದರು.
ಅಂತಿಮ ದರ್ಶನದ ವೇಳೆ ಮಾಜಿ ಶಾಸಕ ಬಸವರಾಜ ದಡೆಸಗೂರು, ಐಜಿಪಿ ಸೇರಿ ಅಧಿಕಾರಿ ವರ್ಗದವರು ಅಂತಿಮ ದರ್ಶನ ಪಡೆದರು. ಗ್ರಾಮಸ್ಥರು ಮೃತ ಪೊಲೀಸ್ ಅಧಿಕಾರಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
Darshan, ಸುದೀಪ್ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.