ಕೊರಟಗೆರೆ: ಡಿ.2 ರಂದು ಬಿಜೆಪಿ ಜನ ಸಂಪರ್ಕ ಕಚೇರಿ ಉದ್ಘಾಟನೆ

ಕೆ.ಎಂ. ಮುನಿಯಪ್ಪ ಅಭಿಮಾನಿ ಬಳಗ ನೇತೃತ್ವ; 20 ಸಾವಿರ ಜನ ಸೇರಿಸುವ ಉದ್ದೇಶ

Team Udayavani, Nov 23, 2022, 10:13 PM IST

1-asdsaasd

ಕೊರಟಗೆರೆ:  ಪಟ್ಟಣದ ಊರ್ಡಿಗೆರೆ ಕ್ರಾಸ್ ಹತ್ತಿರ ಬಿಜೆಪಿ ಪಕ್ಷದ ಜನ ಸಂಪರ್ಕ ಕಚೇರಿ , ಹಾಗೂ ಜನಸೇವಾ ಕೇಂದ್ರದ ಉದ್ಘಾಟನೆಯನ್ನು ಡಿಸೆಂಬರ್ 2 ರಂದು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಕೆ. ಎಂ.  ಮುನಿಯಪ್ಪ ಹೇಳಿದರು.

ಅವರು ಇಂದು ಕೊರಟಗೆರೆ ಪಟ್ಟಣದಲ್ಲಿ ಕರೆದಿದ್ದ ಬಿಜೆಪಿ ಪಕ್ಷದ ಕಾರ್ಯ ಕರ್ತರ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕೊರಟಗೆರೆಯಲ್ಲಿ ಬಿಜೆಪಿ ಪಕ್ಷದ ಅಲೆಯಿದೆ,ಉತ್ತಮ ವಾಗಿ ಕೆಲಸ ಮಾಡಿ ಬಿಜೆಪಿ ಪಕ್ಷದ ಗೆಲುವಿಗೆ ಶ್ರಮಿಸೋಣ ಎಂದರು.

ತಾಲೂಕಿನ ಬಿಜೆಪಿ ಕಾರ್ಯಕರ್ತರು ಕೊರಟಗೆರೆ ಪಟಣಕ್ಕೆ ಬಂದರೆ ಅವರು ಕೂತು ಪಕ್ಷದ ಬಗ್ಗೆ ಚರ್ಚಿಸಲು ‌ಒಂದು ಕಚೇರಿ ಅಗತ್ಯವಿದೆ, ಈ ಸದ್ದುದ್ದೇಶದ ಜೊತೆಗೆ ಪಹಣಿ,ಮ್ಯುಟೇಷನ್,ಕಾರ್ಮಿಕ ಕಾರ್ಡ್‌ ಸೇರಿದಂತೆ ಇತರ ಸೌಲಭ್ಯ ಗಳನ್ನು ಜನಸೇವಾ ಕೇಂದ್ರದ ಮೂಲಕ ಉಚಿತವಾಗಿ ದೊರೆಯುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಡಿಸೆಂಬರ್ 2ರಂದು ನಡೆಯುತ್ತಿರುವ ಕಚೇರಿ ಪ್ರಾರಂಭೋತ್ಸವಕ್ಕೆ ಸಮಾರು 20 ಸಾವಿರ ಜನರನ್ನು ಸೇರಿಸುವ ಉದ್ದೇಶವಿದೆ ,ಕಚೇರಿ ಪ್ರಾರಂಭದ ಜೊತೆಗೆ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಸಹ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ರಾಜ್ಯ ,ಜಿಲ್ಲಾ ,ತಾಲೂ ಕು ಮುಖಂಡರು , ಸೇರಿದಂತೆ ವಿವಿಧ ಘಟಕಗಳ ಪ್ರಮುಖರು ಪದಾಧಿಕಾರಿಗಳು‌ ಪಾಲ್ಗೊಳ್ಳುವರೆಂದು ಕೆ.ಎಂ. ಮುನಿಯಪ್ಪ ಮಾಹಿತಿ ನೀಡಿದರು.

ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಬಿಜೆಪಿ‌ ಜಿಲ್ಲಾಕಾರ್ಯಕಾರಿಣಿ ಸದಸ್ಯ ಕೆಟಿ ಗೋವಿಂದರೆಡ್ಡಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರಸನ್ನಕುಮಾರ್,ತಾಲೂಕು ಉಪಾಧ್ಯಕ್ಷ ಡಿ.ಎನ್ . ರವಿಶಂಕರ್, ಕೋಳಾಲ ಹೋಬಳಿಯ ಅಧ್ಯಕ್ಷ ಅಳಾಲಸಂದ್ರ ಮಂಜಣ್ಣ, ಕಾರ್ಮಿಕ ಮುಖಂಡ ಸೂರ್ಯನಾರಾಯಣ ಗೌಡ, ಸಾಗೇರೆ ಚಂದ್ರಶೇಖರಯ್ಯ ಹಂಚಿಹಳ್ಳಿ ರವಿಕುಮಾರ್,ಕ್ಯಾಮೇನಹಳ್ಳಿ ಬಾಲರಾಜು,ಪಾತಗನಹಳ್ಳಿ ಸಿದ್ದಲಿಂಗಯ್ಯ ಕೋಳಾಲ ಕಾರ್ತಿಕ್, ಮಾತನಾಡಿ ಕಾರ್ಯಕ್ರಮದ ರೂಪುರೇಷೆ ಗಳ ಬಗ್ಗೆ ಚರ್ಚಿಸಿ ಹಲವು ಸಲಹೆ ಸೂಚನೆಗಳನ್ನು ನೀಡುವ ಜೊತೆಗೆ ಹೋಬಳಿ ಮಟ್ಟ ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಕಾರ್ಯಕ್ರಮಕ್ಕೆ ಸಜ್ಜುಗೊಳಿಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಸಂಕೇನಹಳ್ಳಿ ಹನುಮಂತರಾಯಪ್ಪ,ಮೇಡಿಕಲ್ ಹನುಮಂತು, ಆನಂದ್ ಬಿ.ಆರ್, ಸೇರಿದಂತೆ ಆರು ಹೋಬಳಿಗಳಿಂದ ನೂರಾರು ಕಾರ್ಯಕರ್ತರು ಆಗಮಿಸಿ ಪೂರ್ವಭಾವಿ ಸಭೆ ಯಶಸ್ವಿಗೊಳಿಸಿದರು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.