Heavy Rain ಕೋಟೇಶ್ವರ: ಶ್ರೀ ಕೋಟಿಲಿಂಗೇಶ್ವರ ದೇಗುಲ ಜಲಾವೃತ


Team Udayavani, Jul 16, 2024, 5:07 PM IST

Heavy Rain ಕೋಟೇಶ್ವರ: ಶ್ರೀ ಕೋಟಿಲಿಂಗೇಶ್ವರ ದೇಗುಲ ಜಲಾವೃತ

ಕೋಟೇಶ್ವರ: ಭಾರೀ ಮಳೆಯಿಂದಾಗಿ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇಗುಲದ ಹೊರಸುತ್ತು ಸಂಪೂರ್ಣವಾಗಿ ಜಲಾವೃತಗೊಂಡಿದೆ.

ದೇಗುಲದ ಗರ್ಭಗುಡಿ, ಒಳಪೌಳಿ ಮಧ್ಯಭಾಗ, ತೀರ್ಥಬಾವಿ, ಹೊರಗಿನ ಧ್ವಜಕಟ್ಟೆ ಮತ್ತು ಸೇವಾಕೌಂಟರ್‌ಗಳ ಸುತ್ತ ನೀರು ತುಂಬಿಕೊಂಡಿದೆ.

ನೀರಿನ ಹೊರಹರಿವಿಗೆ ತತ್‌ಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ದರ್ಶನಕ್ಕೆ ತೊಡಕಾಗಲಿದೆ.

ಈ ಸಮಸ್ಯೆಗೆ ಪರಿಹಾರರೋಪಾಯ ಮಾರ್ಗ ಕಂಡುಕೊಳ್ಳದಿದ್ದಲ್ಲಿ ದೇಗುಲದ ಸಂಕೀರ್ಣಗಳಿಗೆ ಹಾನಿಯಾಗಲಿದ್ದು, ತೀರ್ಥ ಬಾವಿಯ ಪವಿತ್ರ ಜಲ ಕಲುಷಿತಗೊಳ್ಳಬಹುದೆಂದು ಅನೇಕ ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ನಟ ನಾಗಾರ್ಜುನಗೆ ಸೇರಿದ ಎನ್-ಕನ್ವೆನ್ಷನ್ ಸೆಂಟರ್‌ ಕೆಡವಿದ ಅಧಿಕಾರಿಗಳು

Hyderabad; ನಟ ನಾಗಾರ್ಜುನಗೆ ಸೇರಿದ ಎನ್-ಕನ್ವೆನ್ಷನ್ ಸೆಂಟರ್‌ ಕೆಡವಿದ ಅಧಿಕಾರಿಗಳು

7-padubidri-8

Padubidri-Karkala ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ

KL Rahul

KL Rahul; ನಿವೃತ್ತಿಯ ಊಹಾಪೋಹದ ನಂತರ ‘ಪ್ರಮುಖ ಘೋಷಣೆ’ ಮಾಡಿದ ಕೆಎಲ್ ರಾಹುಲ್

UP: ಪ್ರಧಾನಿ ಮೋದಿ, ಸಿಎಂ ಯೋಗಿಯನ್ನು ಹೊಗಳಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ಕೊಟ್ಟ ಪತಿ

UP: ಪ್ರಧಾನಿ ಮೋದಿ, ಸಿಎಂ ಯೋಗಿಯನ್ನು ಹೊಗಳಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ಕೊಟ್ಟ ಪತಿ

Krishna

Udayavani.Com…”ನಮ್ಮನೆ ಕೃಷ್ಣ” ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ-2024

Shikhar Dhawan

Shikhar Dhawan; ನಿವೃತ್ತಿ ನಿರ್ಧಾರ ಕಷ್ಟವಲ್ಲ.. ಆದರೆ…: ವಿದಾಯದ ಬಳಿಕ ಧವನ್‌ ಮಾತು

ಐವನ್‌ ಡಿಸೋಜ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರು: ಆ.28 ರಂದು ಜಿಲ್ಲೆಯಾದ್ಯಂತ ರಸ್ತೆ ತಡೆ

ಬಿಜೆಪಿಯದ್ದು ಕಲ್ಲನ್ನು ಪೂಜೆ ಮಾಡುವ ಸಂಸ್ಕೃತಿಯೇ ಹೊರತು ಕಲ್ಲು ಎಸೆಯುವ ಸಂಸ್ಕೃತಿಯಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-padubidri-8

Padubidri-Karkala ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ

Krishna

Udayavani.Com…”ನಮ್ಮನೆ ಕೃಷ್ಣ” ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ-2024

6-bjp-udupi

Karkala: ಲವ್ ಜಿಹಾದ್, ಡ್ರಗ್ಸ್ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಯಲಿ- ಬಿಜೆಪಿ ಯುವಮೋರ್ಚಾ

5-yashoda-krishna

Krishna Janmashtami: ಯಶೋದಾ ಕೃಷ್ಣ ಸ್ಪ ರ್ಧೆಗೆ ಫೋಟೋ ಕಳಿಸಿ ಬಹುಮಾನ ಗೆಲ್ಲಿ

details of Karkala incident

Karkala Case; ಇನ್ಸ್ಟಾಗ್ರಾಮ್‌ ಪರಿಚಯ… ಅಪಹರಿಸಿ ನೀಚ ಕೃತ್ಯ; ಕಾರ್ಕಳದಲ್ಲಿ ಆಗಿದ್ದೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

8-kushtagi

Kushtagi: ವಿಷ ಅಣಬೆ ಸೇವಿಸಿ ಹಲವರು ಅಸ್ವಸ್ಥ

ನಟ ನಾಗಾರ್ಜುನಗೆ ಸೇರಿದ ಎನ್-ಕನ್ವೆನ್ಷನ್ ಸೆಂಟರ್‌ ಕೆಡವಿದ ಅಧಿಕಾರಿಗಳು

Hyderabad; ನಟ ನಾಗಾರ್ಜುನಗೆ ಸೇರಿದ ಎನ್-ಕನ್ವೆನ್ಷನ್ ಸೆಂಟರ್‌ ಕೆಡವಿದ ಅಧಿಕಾರಿಗಳು

7-padubidri-8

Padubidri-Karkala ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ

KL Rahul

KL Rahul; ನಿವೃತ್ತಿಯ ಊಹಾಪೋಹದ ನಂತರ ‘ಪ್ರಮುಖ ಘೋಷಣೆ’ ಮಾಡಿದ ಕೆಎಲ್ ರಾಹುಲ್

UP: ಪ್ರಧಾನಿ ಮೋದಿ, ಸಿಎಂ ಯೋಗಿಯನ್ನು ಹೊಗಳಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ಕೊಟ್ಟ ಪತಿ

UP: ಪ್ರಧಾನಿ ಮೋದಿ, ಸಿಎಂ ಯೋಗಿಯನ್ನು ಹೊಗಳಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ಕೊಟ್ಟ ಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.