ಎರಡೇ ತಾಸಿನಲ್ಲಿ 1700 ಅಡಿ ಗಡಾಯಿಕಲ್ಲು ಏರಿದ ಕೋತಿ ರಾಜ್

ಕನ್ನಡ ಬಾವುಟ ಹಾರಿಸಿ ಕನ್ನಡಾಂಬೆಗೆ ನಮನ

Team Udayavani, Feb 12, 2023, 12:50 PM IST

4-gadaikallu

ಬೆಳ್ತಂಗಡಿ: ಜ್ಯೋತಿರಾಜ್ ಯಾನೆ ಕೋತಿ ರಾಜ್ ಎಂದೇ ಖ್ಯಾತಿಯಾಗಿರುವ ಮಂಕಿ ಮ್ಯಾನ್ ರವಿವಾರ ಎರಡೇ ತಾಸಿನಲ್ಲಿ ಅನಾಯಾಸವಾಗಿ ಮೆಟ್ಟಿಲುಗಳ ಸಹಾಯವಿಲ್ಲದೆ ಕೈಗಳ ಸಹಾಯದಿಂದ ಬಂಡೆ ಏರಿ ದಾಖಲೆ ನಿರ್ಮಿಸಿದ್ದಾರೆ.

ಕೈ ಮೂಲಕ ಸಮುದ್ರ ಮಟ್ಟದಿಂದ 1700 ಅಡಿಯಿರುವ ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲನ್ನು ಪ್ರಪ್ರಥಮ ಬಾರಿಗೆ ಏರುವ ಮೂಲಕ ದಿ ಮಂಕಿ ಮ್ಯಾನ್ ಮತ್ತೊಂದು ದಾಖಲೆಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ರವಿವಾರ ಬೆಳಗ್ಗೆ ಇಲ್ಲಿನ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ದೇವಸ್ಥಾನದ ಉತ್ತರ ಭಾಗದಿಂದ ಗಡಾಯಿಕಲ್ಲು ಏರುವ ಮುನ್ನ 9.50 ಕ್ಕೆ ತೆಂಗಿನ ಕಾಯಿ ಒಡೆದು ಹತ್ತಲು ಆರಂಭಿಸಿದ್ದಾರೆ. ಸುಮಾರು 11.50 ರ ಸುಮಾರಿಗೆ ಗಡಾಯಿಕಲ್ಲು ತುತ್ತ ತುದಿ ಏರಿ ಕನ್ನಡ ನಾಡಿನ ಬಾವುಟವನ್ನು ಹಾರಿಸುವ ಮೂಲಕ ಕನ್ನಡಭಿಮಾನ ಮೆರೆದಿದ್ದಾರೆ.

ಇವರ ತಂಡದಿಂದೊಗೆ ಕುದುರೆಮುಖ ವನ್ಯಜೀವಿ ವಿಭಾಗದ ಆರ್.ಎಫ್.ಒ. ಸ್ವಾತಿ, ಅರಣ್ಯರಕ್ಷಕ ಕಿರಣ್ ಪಾಟೀಲ ಜತೆಗಿದ್ದರು.

 

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime

Sulya: ವಾರಂಟ್‌ ಆರೋಪಿ ಪರಾರಿ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

2

Theft Case: ಬ್ಯಾಂಕಿನಿಂದ ಹಣದ ಬ್ಯಾಗ್‌ ಕಳವು ಪ್ರಕರಣ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.