High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

ಕೋವಿ ಠೇವಣಾತಿ: 196 ಮಂದಿಗೆ ವಿನಾಯಿತಿ

Team Udayavani, Apr 20, 2024, 1:23 AM IST

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

ಸುಳ್ಯ: ಚುನಾವಣೆ ಸಂದರ್ಭದಲ್ಲಿ ಪರವಾನಿಗೆದಾರ ಕೋವಿಗಳನ್ನು ಠೇವಣಾತಿ ಇಡಬೇಕೆಂಬುದರ ವಿರುದ್ಧ ಹಾಗೂ ಠೇವಣಾತಿಯಿಂದ ವಿನಾಯಿತಿ ನೀಡಬೇಕೆಂದು ಎಂಬುದನ್ನು ತಿರಸ್ಕಾರ ಮಾಡಿದ ಸ್ಕ್ರೀನಿಂಗ್‌ ಸಮಿತಿ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ್ದ ಜಿಲ್ಲೆಯ 196 ಕೋವಿ ಪರವಾನಿಗೆದಾರರಿಗೆ ವಿನಾಯಿತಿ ನೀಡಲಾಗಿದೆ.

ಕೋವಿ ಠೇವಣಾತಿ ವಿನಾಯಿತಿಗಾಗಿ ಜಿಲ್ಲಾಧಿಕಾರಿ ನೇತೃತ್ವದ ಸ್ಕ್ರೀನಿಂಗ್‌ ಸಮಿತಿಗೆ ಅರ್ಜಿ ಸಲ್ಲಿಸಿದ್ದ ಹಾಗೂ ಹೈಕೋರ್ಟ್‌ ಮೆಟ್ಟಿಲೇರಿದ್ದ ಜಿಲ್ಲೆಯ 196 ಮಂದಿಗೆ ವಿನಾಯಿತಿ ನೀಡಿ ಸ್ಕ್ರೀನಿಂಗ್‌ ಸಮಿತಿ ಮತ್ತು ಹೈಕೋರ್ಟ್‌ ಆದೇಶ ಮಾಡಿದೆ. ಈಗಾಗಲೇ ಪೋಲೀಸ್‌ ಠಾಣೆಗಳಲ್ಲಿ ಕೋವಿ ಠೇವಣಾತಿ ಇರಿಸಿದವರು ಕೋವಿಗಳನ್ನು ಹಿಂದಿರುಗಿ ಪಡೆಯಬಹುದಾಗಿದೆ.

ಚುನಾವಣೆಯ ಸಂದರ್ಭದಲ್ಲಿ ಕೋವಿ ಡೆಪಾಸಿಟ್‌ ಇಡುವ ಬಗ್ಗೆ ಸುಳ್ಯದಲ್ಲಿ ಎಂ.ವೆಂಕಪ್ಪ ಗೌಡ, ಪಿ.ಎಸ್‌.ಗಂಗಾಧರ್‌ ನೇತೃತ್ವದಲ್ಲಿ ಸುಳ್ಯದಲ್ಲಿ ಸಭೆ ನಡೆಸಿ ಸಹಾಯಕ ಚುನಾವಣಾಧಿಕಾರಿಗೆ ವಿನಾಯಿತಿಗೆ ಅರ್ಜಿ ಸಲ್ಲಿಸಿದ್ದರು. ಬಳಿಕ ತಾಲೂಕು ಕಚೇರಿ ಎದುರು ಹಕ್ಕೊತ್ತಾಯ ಮಾಡಿದ್ದರು. ಬಳಿಕ ನ್ಯಾಯವಾದಿಗಳಾದ ಎಂ. ವೆಂಕಪ್ಪ ಗೌಡ ಮತ್ತು ಪ್ರದೀಪ್‌ ಕೆ.ಎಲ್‌. ಮಾರ್ಗದರ್ಶನದಂತೆ ಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ್ದರು. ರೈತರ ಪರವಾಗಿ ಹೈಕೊರ್ಟ್‌ನಲ್ಲಿ ನ್ಯಾಯವಾದಿಗಳಾದ ಪಿ. ಪಿ. ಹೆಗ್ಡೆ ಹಾಗೂ ಸರಿಲ್‌ ಪ್ರಸಾದ್‌ ಪಾಯಸ್‌ ವಾದಿಸಿದ್ದರು.

ರೈತರ ಅರ್ಜಿಗಳನ್ನು ಪಡೆದು ಠೇವಣಾತಿ ವಿನಾಯಿತಿಗೆ ಸೂಕ್ತ ಆದೇಶ ಮಾಡುವಂತೆ ನ್ಯಾ| ನಾಗಪ್ರಸನ್ನರವರ ಏಕಸದಸ್ಯ ಪೀಠವು ನೀಡಿದ ಆದೇಶದ ಮೇರೆಗೆ ಜಿಲ್ಲಾಧಿಕಾರಿ ನೇತೃತ್ವದ ಸ್ಕ್ರೀನಿಂಗ್‌ ಸಮಿತಿಯು ರೈತರಿಂದ ಪುನಃ ಅರ್ಜಿ ಪಡೆದು ಅರ್ಜಿ ನೀಡಿದ 196 ಮಂದಿಗೆ ವಿನಾಯಿತಿ ನೀಡಿ ಆದೇಶ ಮಾಡಿದೆ. ಈ ಮೊದಲೂ ಕೆಲವರು ಕೋರ್ಟ್‌ ಮೂಲಕ ವಿನಾಯಿತಿ ಪಡೆದಿದ್ದರು.

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.