Krishna Byre Gowda “ಅನುದಾನ ಅನ್ಯಾಯ’ ಮರೆಸಲು ಮುಡಾ ಮುನ್ನೆಲೆಗೆ


Team Udayavani, Jul 31, 2024, 12:42 AM IST

Krishna Byre Gowda “ಅನುದಾನ ಅನ್ಯಾಯ’ ಮರೆಸಲು ಮುಡಾ ಮುನ್ನೆಲೆಗೆ

ಮುಧೋಳ: ಕೇಂದ್ರ ಸರಕಾರ, ರಾಜ್ಯಕ್ಕೆ ಅನುದಾನದ ವಿಚಾರದಲ್ಲಿ ಅನ್ಯಾಯವೆಸಗಿದೆ. ಇದನ್ನು ಮರೆಮಾಚಲು ರಾಜ್ಯ ಬಿಜೆಪಿ ನಾಯಕರು ಅನಾವಶ್ಯಕವಾಗಿ ಮುಡಾ ವಿಚಾರ ಮುನ್ನೆಲೆಗೆ ತಂದು ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ಮುಡಾದವರು ಜಮೀನು ಮಾಲಕರಿಗೆ ಗೊತ್ತಿಲ್ಲದಂತೆ ಅವರ ಜಮೀನಿನಲ್ಲಿ ಬಡಾವಣೆ ನಿರ್ಮಿಸಿದ್ದರು. ಅದಕ್ಕೆ ಬದಲಾಗಿ ಸೈಟ್‌ ಹಂಚಿಕೆ ಮಾಡಲಾಗಿದೆ. ಈ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿಗಳ 3.16 ಎಕರೆ ಜಾಗ ಮುಡಾ ಪಡೆದುಕೊಂಡಿತ್ತು. ಅದಕ್ಕೆ ಬದಲಾಗಿ ಮುಖ್ಯಮಂತ್ರಿಯವರಿಗೆ ಸೈಟ್‌ ನೀಡಲಾಗಿದೆ.

ಇದು ಬಿಜೆಪಿ ಅಧಿಕಾರದಲ್ಲಿದ್ದಾಗಲೇ ನಡೆದಿರುವ ಪ್ರಕ್ರಿಯೆ. ಈ ಬಗ್ಗೆ ಯಾರಿಗಾದರೂ ತಪ್ಪು ಕಂಡುಬಂದಲ್ಲಿ ಕೋರ್ಟ್‌ಗೆ ಹೋಗಬಹುದು ಎಂದರು.

ಈ ಮಧ್ಯೆ ಡಿ ಲಿಮಿಟೇಷನ್‌ ಹೆಸರಿನಲ್ಲಿ ಲೋಕಸಭೆಯಲ್ಲಿ ರಾಜ್ಯದ ಸೀಟುಗಳನ್ನು ಕಡಿತಗೊಳಿಸುವ ಹುನ್ನಾರಕ್ಕೆ ಕೇಂದ್ರ ಸರಕಾರ ಕೈ ಹಾಕಿದೆ ಎಂದು ತಿಳಿಸಿದರು.

ಇದರ ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಠರಾವು ಪಾಸ್‌ ಮಾಡಿದ್ದಾರೆ ಎಂದರು.

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

10-mudhol

Mudhol: ಉದಯವಾಣಿ ಫಲಶೃತಿ; ಭವನ ಸ್ವಚ್ಛತೆಗೆ ಮುಂದಾದ ಅಧಿಕಾರಿಗಳು

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.