Kumbale: ಆರಿಕ್ಕಾಡಿ ಕೋಟೆ: ನಿಧಿ ಶೋಧ: ಐವರ ಸೆರೆ
Team Udayavani, Jan 29, 2025, 3:41 AM IST
ಕುಂಬಳೆ: ಆರಿಕ್ಕಾಡಿ ಶ್ರೀ ಹನುಮಾನ್ ದೇವಸ್ಥಾನ ಸಮೀಪವಿರುವ ಆರಿಕ್ಕಾಡಿ ಕೋಟೆಯೊಳಗಿನ ಬಾವಿಯಲ್ಲಿ ನಿಧಿ ಶೋಧ ನಡೆಸಿದ ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಮುಜೀಬ್ ರಹ್ಮಾನ್ ಯಾನೆ ಮುಜೀಬ್ ಕಂಬಾರ್ (46), ಪೊವ್ವಲ್ ನಿವಾಸಿ ಮೊಹಮ್ಮದ್ ಫಿರೋಸ್ (28), ಮೊಗ್ರಾಲ್ ಪುತ್ತೂರಿನ ಜಾಫರ್ (26), ಪಾಲಕುನ್ನಿನ ಅಜಾಸ್ (26), ನೀಲೇಶ್ವರ ಬಂಗಳದ ಸಹದುದ್ದೀನ್(26)ನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ನಿಧಿ ಶೋಧಕ್ಕಾಗಿ ಬಂದ ಎರಡು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragodu: ಉಗ್ರ ನಿಗ್ರಹ ದಳ, ಪೊಲೀಸರಿಂದ ವ್ಯಾಪಕ ದಾಳಿ: 27 ಬಾಂಗ್ಲಾದೇಶ ಪ್ರಜೆಗಳ ಬಂಧನ
ಕಾಸರಗೋಡು ಅಪರಾಧ ಸುದ್ದಿಗಳು: ಮಹಿಳೆಯ ಹತ್ಯೆ ಯತ್ನ: ಸಿವಿಲ್ ಪೊಲೀಸ್ ಅಧಿಕಾರಿ ಬಂಧನ
Uppala: ಫ್ಲ್ಯಾಟ್ನೊಳಗೆ ಸಿಲುಕಿದ ಮಗುವಿನ ರಕ್ಷಣೆ
Madikeri: ಇಂದು ಭಾಗಮಂಡಲ ಮೇಲ್ಸೇತುವೆ ಉದ್ಘಾಟನೆ
Madikeri: ಹಲ್ಲೆಗೊಳಗಾದ ಅರ್ಚಕರ ಆರೋಗ್ಯ ವಿಚಾರಿಸಿದ ಶಾಸಕ ಪೊನ್ನಣ್ಣ
MUST WATCH
ಹೊಸ ಸೇರ್ಪಡೆ
Budget:ಬಜೆಟ್ ಭಾಷಣದಲ್ಲಿ ಸಚಿವೆ ನಿರ್ಮಲಾ ಉಲ್ಲೇಖಿಸಿದ್ದ ಕವಿ ಗುರಜಾಡ ಅಪ್ಪಾರಾವ್ ಯಾರು?
Union Budget: ಗುಂಡೇಟಿನಿಂದ ಆದ ಗಾಯಕ್ಕೆ ಸಣ್ಣ ಬ್ಯಾಂಡೇಜ್ ಹಾಕಿದಂತಿದೆ; ರಾಹುಲ್ ವ್ಯಂಗ್ಯ
Bollywood: ಸೈಫ್ ಪುತ್ರನ ಚೊಚ್ಚಲ ಚಿತ್ರಕ್ಕೆ ಟೈಟಲ್ ಫಿಕ್ಸ್: ಕರಣ್ ಜೋಹರ್ ಸಾಥ್
Budget 2025: ಕರ್ನಾಟಕಕ್ಕೆ ಚೊಂಬು ಕೊಡುವುದನ್ನು ಮುಂದುವರಿಸಿದ ಕೇಂದ್ರ: ಸಿಎಂ ಸಿದ್ದರಾಮಯ್ಯ
Budget 2025: ಈ ಬಾರಿಯ ಬಜೆಟ್ ನಲ್ಲಿ ರಕ್ಷಣಾ ವಲಯಕ್ಕೆ ಮೀಸಲಿಟ್ಟ ಹಣ ಎಷ್ಟು ಗೊತ್ತಾ?