![Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ](https://www.udayavani.com/wp-content/uploads/2024/07/shawarma-1-415x244.jpg)
Kundapura ಬೀಜಾಡಿ: ಪತ್ತೆಯಾಗದ ಸಮುದ್ರಪಾಲಾದ ಯುವಕ
Team Udayavani, Jun 22, 2024, 12:08 AM IST
![Kundapura ಬೀಜಾಡಿ: ಪತ್ತೆಯಾಗದ ಸಮುದ್ರಪಾಲಾದ ಯುವಕ](https://www.udayavani.com/wp-content/uploads/2024/06/malpe-2-620x349.jpg)
ಕುಂದಾಪುರ: ಬೀಜಾಡಿ ಬೀಚ್ನಲ್ಲಿ ಅಲೆಯಬ್ಬರಕ್ಕೆ ಸಿಲುಕಿ ಬುಧವಾರ ಸಂಜೆ ಸಮುದ್ರಪಾಲಾಗಿದ್ದ ತುಮಕೂರು ಜಿಲ್ಲೆಯ ತಿಪಟೂರಿನ ಟಿ.ಆರ್. ಯೋಗೀಶ್ (23) ಅವರ ಬಗ್ಗೆ ಶುಕ್ರವಾರವೂ ಸುಳಿವು ಲಭ್ಯವಾಗಿಲ್ಲ.
ಬೆಳಗ್ಗೆ ತ್ರಾಸಿ ಸಮೀಪ ಕಡಲ ಕಿನಾರೆಯಿಂದ 7-8 ನಾಟಿಕಲ್ ಮೈಲು ದೂರದಲ್ಲಿ ಮೃತದೇಹವೊಂದು ತೇಲುತ್ತಿದ್ದುದನ್ನು ಮೀನುಗಾರರು ಕಂಡಿದ್ದರು. ಅವರು ತೀರಕ್ಕೆ ಬಂದು ಪೊಲೀಸರಿಗೆ ವಿಷಯ ತಿಳಿಸಿದ್ದು, ಬಳಿಕ ಪೊಲೀಸರು ಮತ್ತು ಕರಾವಳಿ ಕಾವಲು ಪಡೆ ತಂಡ ಹಾಗೂ ಸ್ಥಳೀಯ ಮೀನುಗಾರರು ಬೋಟಿನ ಮೂಲಕ ಹುಡುಕಾಟ ನಡೆಸಿದರೂ ಆ ಮೃತದೇಹ ಮತ್ತೆ ಕಾಣಸಿಕ್ಕಿಲ್ಲ.
ಟಾಪ್ ನ್ಯೂಸ್
![Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ](https://www.udayavani.com/wp-content/uploads/2024/07/shawarma-1-415x244.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ](https://www.udayavani.com/wp-content/uploads/2024/07/shawarma-1-150x88.jpg)
Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ
![CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ](https://www.udayavani.com/wp-content/uploads/2024/06/siddu-dk-150x84.jpg)
CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ
![Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ](https://www.udayavani.com/wp-content/uploads/2024/07/MAN-150x84.jpg)
Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ
![Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ](https://www.udayavani.com/wp-content/uploads/2024/07/sangraha-chitra-150x79.jpg)
Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ
![NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ](https://www.udayavani.com/wp-content/uploads/2024/07/NEET-1-150x87.jpg)
NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.