ಸಕಾಲ ನಿರ್ವಹಣೆಯಲ್ಲಿ ಕುಂದಾಪುರ ಪುರಸಭೆಯೇ ಮುಂದೆ


Team Udayavani, Feb 26, 2022, 5:10 AM IST

ಸಕಾಲ ನಿರ್ವಹಣೆಯಲ್ಲಿ ಕುಂದಾಪುರ ಪುರಸಭೆಯೇ ಮುಂದೆ

ಕುಂದಾಪುರ: ಕಡತ ವಿಲೇವಾರಿ ಕುರಿತು ಎಲ್ಲೆಡೆಯಿಂದ ದೂರುಗಳು ಕೇಳಿಬರುತ್ತಿದ್ದರೆ ಕುಂದಾಪುರ ಪುರಸಭೆ ಸಕಾಲದಲ್ಲಿ ಕಡತ ವಿಲೇ ಮಾಡಿ ರಾಜ್ಯದ 122 ಸಂಸ್ಥೆಗಳ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ.

ಜಿಲ್ಲೆಯಲ್ಲಿ ನಂ.1
ಜನವರಿ ತಿಂಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸಮಯಕ್ಕೆ ಸರಿಯಾಗಿ ಕಡತಗಳನ್ನು ನಿರ್ವಹಿಸುವ ಪುರಸಭೆಗಳ ಪೈಕಿ ಕುಂದಾಪುರ ಮೊದಲ ಸ್ಥಾನದಲ್ಲಿದೆ. ಕಾಪು ಅನಂತರ ಕಾರ್ಕಳ ಆ ಬಳಿಕದ ಸ್ಥಾನದಲ್ಲಿದೆ. ಡಿಸೆಂಬರ್‌ನಲ್ಲಿ ಕಾಪು, ಕುಂದಾಪುರ, ಕಾರ್ಕಳ ಕ್ರಮವಾಗಿ ಸ್ಥಾನ ಹಂಚಿಕೊಂಡಿದ್ದವು.

ರಾಜ್ಯದಲ್ಲಿ 10ನೇ ಸ್ಥಾನ
ಈ ವರ್ಷ ಜನವರಿಯ ಲೆಕ್ಕಾಚಾರದಲ್ಲಿ ರಾಜ್ಯದ 122 ಪುರಸಭೆಗಳಲ್ಲಿ ಕುಂದಾ ಪುರಕ್ಕೆ ಸಕಾಲದ ಒಟ್ಟು ನಿರ್ವಹಣೆ ಯಲ್ಲಿ 10ನೇ ಸ್ಥಾನ ಇದೆ. ಸಕಾಲಿಕವಾಗಿ ನಿರ್ವಹಣೆ ಮಾಡುವುದರಲ್ಲಿ 16ನೇ ಸ್ಥಾನ ಪಡೆದಿದೆ.

ಮೂಡಬಿದಿರೆ ಸಮಗ್ರ ನಿರ್ವಹಣೆ ಯಲ್ಲಿ ನಂ.1, ಸಮಯದಲ್ಲಿ ಕಡ ವಿಲೇಯಲ್ಲಿ 11ನೇ ಸ್ಥಾನ, ಬಂಟ್ವಾಳ ಪುರಸಭೆ ನಂ. 1 ಸ್ಥಾನದಲ್ಲಿದ್ದು ಒಟ್ಟು ನಿರ್ವಹಣೆಯಲ್ಲಿ 12ನೇ ಸ್ಥಾನ ಪಡೆದಿದೆ. ಕಾರ್ಕಳ 62ನೇ ಸ್ಥಾನದಲ್ಲಿದ್ದು ಸಮಗ್ರ ನಿರ್ವಹಣೆಯಲ್ಲಿ 35ನೇ ಸ್ಥಾನದಲ್ಲಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಮೂಡು ಬಿದಿರೆ ಸಮಗ್ರ ನಿರ್ವಹಣೆಗೆ 5, ಬಂಟ್ವಾಳ 11, ಕುಂದಾಪುರ 25ನೆಯ ಸ್ಥಾನದಲ್ಲಿತ್ತು.

ಸಿಬಂದಿ ಕೊರತೆ
ಪುರಸಭೆಯಲ್ಲಿ ಸಿಬಂದಿ ಕೊರತೆ ಇದೆ. ಇದ್ದವರೂ ವರ್ಗವಾಗಿದ್ದಾರೆ. ಇನ್ನು ಕೆಲವರು ನಿಯೋಜನೆ ಮೇಲಿದ್ದಾರೆ. ಮತ್ತೆ ಕೆಲವರು ಎರಡು ಕಡೆ ಕೆಲಸ ನಿರ್ವಹಿಸಬೇಕಾಗಿ ಬಂದು ವಾರಕ್ಕಿಷ್ಟು ದಿನ ಎಂಬಂತೆ ಇದ್ದಾರೆ. ಈ ಎಲ್ಲ ಸಮಸ್ಯೆಗಳ ನಡುವೆ ಪುರಸಭೆ ಕಡತ ವಿಲೇವಾರಿಯನ್ನು ಸಕಾಲ ಯೋಜನೆಯಡಿ ಸಮಯಕ್ಕೆ ಸರಿಯಾಗಿ ಮಾಡಿ ಗುರುತಿಸಿಕೊಂಡಿದೆ.

ಬಾಕಿ ಕಡಿಮೆ
ಫೆಬ್ರವರಿ ತಿಂಗಳಲ್ಲಿ ಕೂಡ ಕಡತ ವಿಲೇಯಲ್ಲಿ ಸಮಗ್ರ ಸಾಧನೆಗಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ. 23 ದಿನ ಗಳಲ್ಲಿ 431 ಕಡತಗಳ ವಿಲೇವಾರಿ ನಡೆದಿದೆ. ತಾಂತ್ರಿಕ ಕಾರಣದಿಂದ 3 ಅರ್ಜಿಗಳು ಬಾಕಿ ಇವೆ. ಜನನ ಪ್ರಮಾಣ ಪತ್ರದಲ್ಲಿ ಹೆಸರು, ದಿನಾಂಕ ಬದಲಾವಣೆಗೆ ಅತಿ ಹೆಚ್ಚಿನ ಅರ್ಜಿಗಳು ಬರುತ್ತಿದ್ದು ಡಿಸೆಂಬರ್‌ನಲ್ಲಿ 283, ಜನವರಿಯಲ್ಲಿ 354 ಅರ್ಜಿಗಳು, ಫೆಬ್ರವರಿಯಲ್ಲಿ 281 ಅರ್ಜಿಗಳು ಸಲ್ಲಿಕೆಯಾಗಿವೆ.

ಬಾಕಿ ಇಡುವುದಿಲ್ಲ
ತಾಂತ್ರಿಕ ಕಾರಣಗಳನ್ನು ಹೊರತಾದ, ಹಣ ಪಾವತಿಸದ, ದಾಖಲೆ ಇಲ್ಲದ ಇತ್ಯಾದಿ ಕಾರಣಗಳಿಲ್ಲದ ಯಾವುದೇ ಕಡತಗಳನ್ನು ನಮ್ಮ ಕಚೇರಿಯಲ್ಲಿ ಬಾಕಿ ಇಡುವುದಿಲ್ಲ. ಸರಿಯಾದ ಕಾಲದಲ್ಲಿ ಸಕಾಲ ಯೋಜನೆಯಲ್ಲಿ ಸೂಕ್ತ ವಿಲೇವಾರಿ ಮಾಡಲಾಗುತ್ತಿದೆ.
-ಗೋಪಾಲಕೃಷ್ಣ ಶೆಟ್ಟಿ ಮುಖ್ಯಾಧಿಕಾರಿ, ಕುಂದಾಪುರ ಪುರಸಭೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.