![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
Kundapura: ಲಾರಿಯಡಿಗೆ ಬಿದ್ದ ಸ್ಕೂಟರ್ ; ತಾಯಿ – ಮಗಳು ಅಪಾಯದಿಂದ ಪಾರು
Team Udayavani, Jun 24, 2024, 12:48 AM IST
![Kundapura: ಲಾರಿಯಡಿಗೆ ಬಿದ್ದ ಸ್ಕೂಟರ್ ; ತಾಯಿ – ಮಗಳು ಅಪಾಯದಿಂದ ಪಾರು](https://www.udayavani.com/wp-content/uploads/2024/06/LORRY-KUN-620x455.jpg)
ಕುಂದಾಪುರ: ಲಾರಿಯಡಿಗೆ ಸ್ಕೂಟರ್ ಬಿದ್ದ ಘಟನೆ ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಸಂಗಮ್ ಜಂಕ್ಷನ್ ಬಳಿ ರವಿವಾರ ಬೆಳಗ್ಗೆ 10ರ ಸುಮಾರಿಗೆ ಸಂಭವಿಸಿದೆ. ಅದೃಷ್ಟವಶಾತ್ ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದ ತಾಯಿ ಹಾಗೂ ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಣ್ಣ ಪುಟ್ಟ ಗಾಯಗೊಂಡವರು ರೋಸಿ ಹಾಗೂ ಅವರ ಪುತ್ರಿ ರೆನಿಸ್ ಎಂದು ಗುರುತಿಸಲಾಗಿದೆ. ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿಯು ಹರಿಯಾಣದಿಂದ ಕೋಯಿಕ್ಕೋಡ್ಗೆ ಸಂಚರಿಸುತ್ತಿತ್ತು ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದೆ.
ಕುಂದಾಪುರ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆ ಹಾಕಿದ್ದಾರೆ.
ಅಂದರ್ ಬಾಹರ್ : 7 ಮಂದಿ ಸೆರೆ
ಕುಂದಾಪುರ: ಕೊರ್ಗಿ ಗ್ರಾಮದ ಮೂಡು ಕೊರ್ಗಿಯಲ್ಲಿ ಅಂದರ್ ಬಾಹರ್ ಇಸ್ಪಿಟು ಆಡುತ್ತಿದ್ದ ಆರೋಪಿಗಳಾದ ದಿನೇಶ್ ಎಸ್., ಶೇಖರ, ಮಂಜುನಾಥ, ಉದಯ, ಹೆರಿಯ, ಸುಭಾಷ್ ಹಾಗೂ ಸುಭಾಶ್ಚಂದ್ರರನ್ನು ಕುಂದಾಪುರ ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ಬಳಿಯಿದ್ದ 11,820 ರೂ. ನಗದು ಹಾಗೂ ಆಟದ ಪರಿಕರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ](https://www.udayavani.com/wp-content/uploads/2024/06/ag-1-150x93.jpg)
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
![1-sadasd](https://www.udayavani.com/wp-content/uploads/2024/06/1-sadasd-3-150x97.jpg)
Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು
![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-150x79.jpg)
T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.