ರಾಜ್ಯಕ್ಕೆ 25ಸಂಸದರ ಕೊಡುಗೆ ಏನೆಂದು ಹೇಳಲಿ ನಂತರ ಸಿದ್ದರಾಮಯ್ಯ ಬಗ್ಗೆ ಮಾತಾಡಲಿ:ಶಾಸಕ ಗಣೇಶ್


Team Udayavani, Feb 17, 2023, 3:36 PM IST

3-kurugodu

ಕುರುಗೋಡು: ರಾಜ್ಯಕ್ಕೆ 25 ಸಂಸದರ ಕೊಡುಗೆ ಏನು ಎಂದು ಶಿಕ್ಷಣ, ಐಟಿ ಮತ್ತು ಬಿಟಿ ಸಚಿವ ಡಾ.ಅಶ್ವತ್ಥನಾರಾಯಣ ಹೇಳಲಿ ಆ ಮೇಲೆ ಸಿದ್ದರಾಮಯ್ಯ ಬಗ್ಗೆ ಮಾತಾಡಲಿ ಎಂದು ಶಾಸಕ ಜೆ. ಎನ್. ಗಣೇಶ್ ಹೇಳಿದರು.

ಪಟ್ಟಣದ ಶ್ರೀನಿವಾಸ್ ಕ್ಯಾಂಪ್ ನಲ್ಲಿ ಕೆಕೆಆರ್ ಡಿ ಬಿ ಯೋಜನೆ ಅಡಿಯಲ್ಲಿ 40 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರೆವೇರಿಸಿ ಮಾತನಾಡಿದ ಅವರು ಸಚಿವ ಡಾ.ಅಶ್ವತ್ಥನಾರಾಯಣ ಅವರು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕುರಿತು ಆಡಿರುವ ಮಾತುಗಳು ಖಂಡನಾರ್ಹವಾಗಿದೆ ಎಂದು ತಿಳಿಸಿದರು.

ಚುನಾವಣೆ ಸಂದರ್ಭದಲ್ಲಿ ಮತದಾರರನ್ನು ಮೆಚ್ಚಿಸುವ ಮಾತುಗಳನ್ನು ಆಡುವುದು ಸಹಜ. ಆದರೆ ಕೊಲ್ಲಲು, ಹೊಡೆದು ಹಾಕಲು ಕರೆ ನೀಡುವಂತಹ ಪ್ರಚೋದನಕಾರಿ ಹೇಳಿಕೆ ಸರಿಯಲ್ಲ. ಜನಪ್ರತಿನಿಧಿಗಳ ಮಾತುಗಳು, ಸ್ಪರ್ಧೆ ಆರೋಗ್ಯಕರವಾಗಿರಬೇಕು ಎಂದರು.

ಸದ್ಯ ಸದನ ನಡೆಯುತ್ತಿದ್ದು, ಸದನವನ್ನು ನಿಷ್ಪಕ್ಷಪಾತವಾಗಿ ನಡೆಸುವ ಜವಾಬ್ದಾರಿಯುತ ಸ್ಥಾನದಲ್ಲಿ ಸ್ಪೀಕರ್ ಇರುತ್ತಾರೆ.

ನ್ಯಾಯಸ್ಥಾನದಲ್ಲಿ ಕೂತು ಆಡಳಿತ ಮತ್ತು ವಿಪಕ್ಷ ಸದಸ್ಯರಿಗೆ ಸಮಾನ ಅವಕಾಶ ನೀಡಬೇಕು. ಸಮಾನವಾಗಿ ಪರಿಗಣಿಸಬೇಕು.ಡಾ. ಅಶ್ವತ್ ನಾರಾಯಣ ಅವರು ಒಳ್ಳೆ ಬುದ್ದಿವಂತರು ಜೊತೆಗೆ ಶಿಕ್ಷಣ ಸಚಿವರು ಅವರು ಇತರ ಪ್ರಚೋದನಕಾರಿ ಹೇಳಿಕೆ ನೀಡುವುದು ಶೋಭೆಯಲ್ಲ ಎಂದು ಕಿಡಿಕಾರಿದರು.

ಬಿಜೆಪಿ ನಾಯಕರು ಇವತ್ತು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವನ್ನು ಗುರಿಯಾಗಿಸಿಕೊಂಡು ಮಾತನಾಡುತ್ತಿದ್ದಾರೆ. ಇವತ್ತು ಅವರು ಹೇಳಿಕೆ ಕೊಡುವುದನ್ನು ದೇಶದ ಜನರು ಗಮನಹರಿಸುತ್ತಿದ್ದಾರೆ ಮುಂದಿನ ದಿನಗಳಲ್ಲಿ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಬಿಜೆಪಿ ಸರಕಾರ ಇವತ್ತು ರಾಜ್ಯದ ರೈತರಿಗೆ ಯಾವುದೇ ಸಾಲ ಮನ್ನಾ ವಾಗಲಿ ಅಥವಾ ಜನಪರ ಯೋಜನೆಗಳಾಗಲಿ ತರುವಲ್ಲಿ ಸಂಪೂರ್ಣ ವಿಫಲವಾಗಿದೆ. ಇದನ್ನು ನೋಡಿ ಜನರು ಬೇಸತ್ತು ಹೋಗಿದ್ದಾರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರು ಬೆಂಬಲ ನೀಡುವುದರ ಜೊತೆಗೆ ಅಧಿಕಾರಕ್ಕೆ ತರುವುದು ಕೂಡ ಖಚಿತ ಎಂದು ವಿಸ್ವಾಸ ವ್ಯಕ್ತಪಡಿಸಿದರು.

ದೇಶದಲ್ಲಿ ಜಾತಿ ಜಾತಿಗಳ ಮಧ್ಯ ಸಂಘರ್ಷಣೆ ಉಂಟು ಮಾಡಿ ಯುವಕರನ್ನು ಕೋಮು ಗಲಭೆ ಹಾದಿಯಲ್ಲಿ ಕೊಂಡುಯುತ್ತಿದ್ದಾರೆ ಇಂತಹ ಅಧಿಕಾರ ಶಾಶ್ವತ ವಾಗಿ ಉಳಿಯುವುದಿಲ್ಲ ಎಂದರು.

ಕುರುಗೋಡು ಭಾಗದಲ್ಲಿ ಮಾರುತಿ ಕ್ಯಾಂಪ್, ಶ್ರೀನಿವಾಸ್ ನಗರ, ಒರ್ವಾಯಿ ಗ್ರಾಮಗಳು ಕಂದಾಯ ಗ್ರಾಮವಾಗಿದ್ದು, ಕೂಡಲೇ ರೈತರಿಗೆ ಪಟ್ಟ ವಿತರಿಸಲಾಗುವುದು ಎಂದರು

 

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.