ಅಚ್ಚೇ ದಿನ್ ಬರಬೇಕು ಎಂದರೆ ಕೆಆರ್ ಪಿಪಿ ಪಕ್ಷಕ್ಕೆ ಬೆಂಬಲ ನೀಡಿ: ಧರಪ್ಪ ನಾಯಕ


Team Udayavani, Feb 28, 2023, 1:12 PM IST

5-kurugodu

ಕುರುಗೋಡು: ಮೋದಿ ಸರ್ಕಾರ ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ವಧು-ವರರು ಕೂಡ ಇಂದು ತಾಳಿ ಕಟ್ಟುವ ಬದಲು ಅರಿಸಿನ ಕೊಂಬಿನ ದಾರ ಕಟ್ಟುವ ಪರಿಸ್ಥಿತಿಗೆ ತಂದೂಡ್ಡಿದೆ ಎಂದು ಕೆಆರ್ ಪಿಪಿ ಪಕ್ಷದ ಅಭ್ಯರ್ಥಿ ಧರಪ್ಪ ನಾಯಕ ಹೇಳಿದರು.

ಸಮೀಪದ ಮಣ್ಣೂರು ಗ್ರಾಮಕ್ಕೆ ಭೇಟಿ ಕೊಟ್ಟು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಇವತ್ತಿನ ದಿನಗಳಲ್ಲಿ ಗ್ಯಾಸ್, ಎಣ್ಣೆ, ಬಸ್, ಅಕ್ಕಿ, ಬೇಳೆ ಸೇರಿದಂತೆ ಇತರೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿ ಸಾರ್ವಜನಿಕರ ಬದುಕು ಅತಂತ್ರವಾಗಿ ಬಿಟ್ಟಿದೆ. ಡಬಲ್ ಇಂಜಿನ್ ಸರ್ಕಾರ ಎಂದು ಹೇಳುತ್ತಿದ್ದಾರೆ. ಆದ್ರೆ ಜನಪರ ಕೆಲಸ ಮಾಡುತ್ತಿಲ್ಲ. ಅದರ ಬದಲಾಗಿ ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಎಲ್ಲಿ ನೋಡಿದರೂ 40% ಕಮಿಷನ್ ಗುತ್ತಿಗೆದಾರರ ಬಳಿ ಹೋಗಿ ಕೇಳಿ ಶಾಸಕರ ಮತ್ತು ಸರ್ಕಾರದ ಬಗ್ಗೆ ನಿಮಗೆ ಸಂಪೂರ್ಣ ಗೊತ್ತಾಗುತ್ತದೆ ಎಂದರು.

2004 ರಲ್ಲಿ ಸಿರುಗುಪ್ಪ ಕ್ಷೇತ್ರ ಜೆಡಿಎಸ್ ಮತ್ತು ಕಾಂಗ್ರೆಸ್ ಭದ್ರ ಕೋಟೆಯಾಗಿತ್ತು. ಅದನ್ನು ಛಿದ್ರ ಮಾಡಿ ಕಮಲ ಬಾವುಟ ಹರಿಸಿದ್ದೆ ಜನಾರ್ದನ ರೆಡ್ಡಿ ಹೊರತು ಸೋಮಲಿಂಗಪ್ಪ ಅಲ್ಲ ಎಂದರು.

20 ವರ್ಷ ಕಳೆದ ನಂತರ ಹೊಸ ಇತಿಹಾಸ ಮರುಕಳಿಸುತ್ತಿದ್ದೆ 40% ಕಮಿಷನ್ ಸರಕಾರ ಮತ್ತು ಜೆಡಿಎಸ್ ಹಾಗೂ ಕಾಂಗ್ರೆಸ್ ಭದ್ರ ಕೋಟೆಯನ್ನು ಛಿದ್ರ ಮಾಡಲು ಇವತ್ತು ಜನಾರ್ದನ ರೆಡ್ಡಿ ಕಂಕಣ ಬದ್ಧರಾಗಿದ್ದಾರೆ ಎಂದು ಹೇಳಿದರು.

ಇನ್ನೂ ಕಲ್ಯಾಣ ಕರ್ನಾಟಕದಲ್ಲಿ 6 ಜಿಲ್ಲೆಗಳಲ್ಲಿ ಜನಾರ್ದನ ರೆಡ್ಡಿ ಬಂದಿರುವುದರಿಂದ ಎರಡು ಪಕ್ಷದವರಿಗೆ ನಡುಕು ಶುರುವಾಗಿದೆ ಎಂದರು.

ಬಹಳ ದಿನಗಳಿಂದ ಮೋದಿ ದೇಶದ ಜನರಿಗೆ ಅಚ್ಚೇದಿನ್ ಆಯೆಗಾ ಎಂದು ಹೇಳುತ್ತಾ, ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಮತ್ತೆ ಅಚ್ಚೇದಿನ್ ಆಯಾಗ ಎಂದು ಹೇಳುತ್ತಿದ್ದಾರೆ. ಅದಕ್ಕಾಗಿ ಸಿರುಗುಪ್ಪ ಕ್ಷೇತ್ರದಲ್ಲಿ ಅಚ್ಚೇದಿನ್ ಬರಬೇಕು ಎಂದರೆ ಕೆಆರ್ ಪಿಪಿ ಪಕ್ಷಕ್ಕೆ ಬೆಂಬಲ ನೀಡಿ ಎಂದು ತಿಳಿಸಿದರು.

ಜನಾರ್ದನ ರೆಡ್ಡಿ ಶೀಘ್ರದಲ್ಲಿ ರೈತರ ಪರವಾಗಿ ಹೊಸ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಒಂದು-ಎರಡು ಎಕರೆ ಹೊಂದಿರುವ ಪ್ರತಿಯೊಬ್ಬ ರೈತನ ಕುಟುಂಬಕ್ಕೆ 15 ಸಾವಿರ ಸಿಗಲಿದೆ. ರೈತರಿಗೆ 7 ತಾಸು ವಿದ್ಯುತ್‌ ಸೌಲಭ್ಯವಿದ್ದು, ಅದು ಕೂಡ ಸರಿಯಾಗಿ ಕೊಡುತ್ತಿಲ್ಲ ಎಂದ ಅವರು, ಭತ್ತ ನಾಟಿ, ಕಾಳು ಕಟ್ಟುವ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆಯಾಗುತ್ತಿದ್ದು, ಆದ್ದರಿಂದ 9 ತಾಸು ವಿದ್ಯುತ್ ನೀಡಲಿದ್ದಾರೆ ಎಂದು ತಿಳಿಸಿದರು.

ಗ್ರಾಮದ ವಾಲ್ಮೀಕಿ ವೃತ್ತದಿಂದ ಪ್ರಾರಂಭಗೊಂಡ ಮೆರವಣಿಗೆ ಆಂಜನೇಯ ದೇವಸ್ಥಾನಕ್ಕೆ ಕೊನೆಗೊಂಡಿತು.

ಈ ಸಂದರ್ಭದಲ್ಲಿ ಪಕ್ಷದ ತಾಲೂಕು ಅಧ್ಯಕ್ಷ ಸಿದ್ದಯ್ಯ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಂಡ್ರಳು ಮಲ್ಲಿಕಾರ್ಜುನ, ಮುಖಂಡ

ಚಿಕ್ಕಬಳ್ಳಾರಿ ನಾಗಪ್ಪ, ಬಾಗೇವಾಡಿ ಗ್ರಾ.ಪಂ. ಉಪದ್ಯಕ್ಷ ನಾಗರಾಜ್, ಸತ್ಯನಾರಾಯಣ, ಪಂಪಾಪತಿ, ಸೇರಿದಂತೆ ಕೆಆರ್ ಪಿಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು, ಅಭಿಮಾನಿಗಳು ಇತರರು ಇದ್ದರು.

ಟಾಪ್ ನ್ಯೂಸ್

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.