![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 5, 2022, 8:47 PM IST
ಕುಷ್ಟಗಿ: ತಾಲೂಕಿನ ರೈತ ಸಿಡಿಲಿಗೆ ಬಲಿಯಾದ ದುರಂತ ಇಲಕಲ್ ದಮ್ಮೂರ ಸೀಮಾದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ಕಾಟಾಪೂರ ಗ್ರಾಮದ ಸಣ್ಣ ನೀಲಪ್ಪ ಮಳಿಯಪ್ಪ ಹಾದಿಮನಿ (57) ಸಿಡಿಲಿಗೆ ಮೃತ ದುರ್ದೈವಿ. ಇವರು ಕುಟುಂಬದವರು ಹಾಗೂ ಕೂಲಿಯಾಳು ಮಹಿಳೆಯರೊಂದಿಗೆ ಸೂರ್ಯಕಾಂತಿ ಕಟಾವು ಕೆಲಸದಲ್ಲಿ ನಿರತರಾಗಿದ್ದರು. ಆ ಮಳೆ ಧಾರಾಕಾರವಾಗಿ ಬಂದ ಹಿನ್ನೆಲೆಯಲ್ಲಿಸೂರ್ಯಕಾಂತಿ ಕಟಾವು ಕೆಲಸ ಬಿಟ್ಟು ಊರಿನತ್ತ ಹೆಜ್ಜೆ ಹಾಕಿದ್ದ ವೇಳೆ ಸಿಡಿಲು ಎರಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಳೆ ಹಿನ್ನೆಲೆಯಲ್ಲಿ ಗಿಡದ ಆಶ್ರಯ ಪಡೆದಿದ್ದ ಸೂರ್ಯಕಾಂತಿ ಕಟಾವು ಮಾಡುವ 6ರಿಂದ 7 ಮಂದಿ ಕುಟುಂಬದವರು ಹಾಗೂ ಕೂಲಿಯಾಳು ಮಹಿಳೆಯರು, ಸಿಡಿಲಿಗೆ ಸಣ್ಣ ನೀಲಪ್ಪ ಕುಸಿದು ಬೀಳುವ ದೃಶ್ಯ ಕಣ್ಣಾರೆ ಕಂಡು ಬೆಚ್ಚಿಬಿದ್ದಿದ್ದಾರೆ.
ಮೃತ ಸಣ್ಣ ನೀಲಪ್ಪ ಹಾದಿಮನಿ ಅವರು ಪತ್ನಿ ದ್ಯಾಮವ್ವ ಇಬ್ಬರು ಪುತ್ರರರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಅಮೀನಗಡ ಪಿಎಸೈ ಮಲ್ಲಿಕಾರ್ಜುನ ಕುಲಕರ್ಣಿ ಆಗಮಿಸಿ ಪರಿಶೀಲಿಸಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.