![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 22, 2023, 10:07 AM IST
ಕುಷ್ಟಗಿ: ತಾವರಗೇರಾ ಪಟ್ಟಣದ ಬಳಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹರಿದು ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಫೆ.22ರ ಬುಧವಾರ ಬೆಳಗ್ಗೆ ಸಂಭವಿಸಿದೆ.
ವ್ಯಕ್ತಿ ಕಲಮಂಗಿ ಮೂಲದವರು ಎಂದು ಹೇಳಲಾಗುತ್ತಿದೆ.
ಸಿಂಧನೂರು ಡಿಪೋ ಬಸ್ಸು ತಾವರಗೇರಾ ಮಾರ್ಗವಾಗಿ ಕುಷ್ಟಗಿ ಕಡೆ ಹೊರಟಿತ್ತು. ತಾವರಗೇರಾ ಬಸ್ ನಿಲ್ದಾಣದ ಕೂಗಳತೆಯಲ್ಲಿರುವ ಸಿಂಧನೂರು ಕ್ರಾಸ್ ನಲ್ಲಿ ಪ್ರಯಾಣಿಕನನ್ನು ಇಳಿಸಿ ಬಸ್ಸು ಮುಂದೆ ಸಾಗಿದ ಸಂದರ್ಭದಲ್ಲಿ ವ್ಯಕ್ತಿ ಆಯತಪ್ಪಿ ಹಿಂದಿನ ಗಾಲಿಗೆ ಬಿದ್ದಾಗ ವ್ಯಕ್ತಿಯ ತಲೆಯ ಮೇಲೆ ಗಾಲಿ ಹತ್ತಿದ್ದು, ತಲೆಯ ಭಾಗ ಚಪ್ಪಟೆಯಾಗಿ ಗುರುತು ಸಿಗದಂತಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪಿಎಸೈ ತಿಮ್ಮಣ್ಣ ನಾಯಕ ಸ್ಥಳಕ್ಕೆ ಬಂದು ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.