![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 25, 2023, 11:34 AM IST
ಕುಷ್ಟಗಿ: ಕಲಬುರಗಿ, ಬೀದರ್ ನಲ್ಲಿ ಫೆ. 25 ರಂದು ಆಯೋಜನೆಯಾಗಿದ್ದ ಕೆಪಿಎಸ್ ಸಿ ಸ್ಪರ್ಧಾತ್ಮಕ ಪರೀಕ್ಷೆಗೆ ಬಸ್ ಸೌಲಭ್ಯ ಇಲ್ಲದೇ ಕಂಗಾಲಾದ ಪರೀಕ್ಷಾರ್ಥಿಗಳಿಗೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಿದ್ದಾರೆ.
50 ವಿದ್ಯಾರ್ಥಿಗಳು ಕೆಪಿಎಸ್ಸಿ ಪರೀಕ್ಷೆಗೆ ಕಲಬುರಗಿ, ಬೀದರ್ಗೆ ಪ್ರತ್ಯೇಕವಾಗಿ ಹೋಗಬೇಕಿತ್ತು. ಆ ವೇಳೆ ಬಸ್ ಇಲ್ಲದಿರುವ ಹಿನ್ನೆಲೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಲು ಪರೀಕ್ಷಾರ್ಥಿಗಳು ಡಿಪೋ ಮ್ಯಾನೇಜರ್ ಜಡೇಶ ಅವರಲ್ಲಿ ಮನವಿ ಮಾಡಿದ್ದು, ಇದಕ್ಕೆ ಘಟಕದ ವ್ಯವಸ್ಥಾಪಕ ಅಸಹಾಯಕತೆ ವ್ಯಕ್ತಪಡಿಸಿದ್ದರು.
ಶಾಸಕರಿಗೆ ವಾಸ್ತವ ಸ್ಥಿತಿ ಗಮನಕ್ಕೆ ತಂದಿದ್ದು, ಕೂಡಲೇ ಘಟಕದ ವ್ಯವಸ್ಥಾಪಕ ಜಡೇಶ ಅವರನ್ನು ಸಂಪರ್ಕಿಸಿ ಬೀದರ್, ಕಲಬುರಗಿಗೆ ಪ್ರತ್ಯೇಕವಾಗಿ ಎರಡು ಬಸ್ ಗಳನ್ನು ಬಿಡಲು ಸೂಚಿಸಿದ್ದರಿಂದ ಆತಂಕಗೊಂಡಿದ್ದ ಪರೀಕ್ಷಾರ್ಥಿಗಳು ನಿರಾಳರಾಗಿ ಕಲಬುರಗಿಗೆ 30 ಪರೀಕ್ಷಾರ್ಥಿಗಳು, ಬೀದರಗೆ 20 ಪರೀಕ್ಷಾರ್ಥಿಗಳು ಹೆಚ್ಚುವರಿ ಬಸ್ ನಲ್ಲಿ ಪ್ರಯಾಣ ಬೆಳೆಸಿದರು.
ಈ ಕುರಿತು ಘಟಕ ವ್ಯವಸ್ಥಾಪಕ ಜಡೇಶ ಪ್ರತಿಕ್ರಿಯಿಸಿ, ಚಿಕ್ಕೋಡಿ ಹಾಗೂ ರಾಯಚೂರ ಮಾರ್ಗದ ಬಸ್ ಗಳನ್ನು ವಿಚಲನಗೊಳಿಸಿ ಬೀದರ್ ಹಾಗೂ ಕಲಬುರಗಿಗೆ ಬಸ್ ಬಿಡಲಾಗಿದೆ ಎಂದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.