ಕುಷ್ಟಗಿ: ವಕೀಲನಾಗಿ ನ್ಯಾಯದಾನ ಮಾಡುವೆ: ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿ


Team Udayavani, Apr 22, 2023, 10:53 AM IST

2-kushtagi

ಕುಷ್ಟಗಿ: ಪಿಯುಸಿ ಪರೀಕ್ಷೆ ಮುಗಿಯುತ್ತಿದ್ದಂತೆ ಬೆಂಗಳೂರಲ್ಲಿ ಗಾರೆ ಕೆಲಸ ನಿರತನಾಗಿದ್ದ ಶಿವಕುಮಾರ ಕನಕಗಿರಿ ಶೆಟ್ಟರ ಪಿಯುಸಿ ಕಲಾ ವಿಭಾಗದಲ್ಲಿ ಶೇ.95 ಅಂಕ ಪಡೆದಿದ್ಧಾನೆ.

ತಾಲೂಕಿನ ಶಿರಗುಂಪಿ ಗ್ರಾಮದ ಅಶೋಕ ಕನಕಗಿರಿ ಶೆಟ್ಟರ್- ಸಂಗಮ್ಮ ಅವರ ಪುತ್ರ ಶಿವಕುಮಾರ ಕನಕಗಿರಿ ಶೆಟ್ಟರ. ಇಬ್ಬರು ಐವರು ಮಕ್ಕಳಿರುವ ತುಂಬು ಕುಟುಂಬದಲ್ಲಿ ಈತ ಎರಡನೇಯವನು. ತಂದೆ, ತಾಯಿ ಉದ್ಯೋಗ ಅರಸಿ ಬೆಂಗಳೂರಿನಲ್ಲಿ ಗಾರೆ ಕೆಲಸದಲ್ಲಿದ್ದಾರೆ.

ಕುಷ್ಟಗಿಯ ಅರಾಳಗೌಡ ಪ.ಪೂ.ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ಪಿಯುಸಿ ಪರೀಕ್ಷೆ ಮುಗಿಯುತ್ತಿದ್ದಂತೆ ಶಿರಗುಂಪಿಯಲ್ಲಿರದೇ ಬೆಂಗಳೂರಿನಲ್ಲಿ ಪ್ರತಿ ದಿನ 600ರೂ. ಕೂಲಿಯಂತೆ ಗಾರೆ ಕೆಲಸದಲ್ಲಿದ್ದನು.

ಫಲಿತಾಂಶ ದಿನವಾದ ನಿನ್ನೆ ಮೊಬೈಲ್ ನಲ್ಲಿ ಫಲಿತಾಂಶದ ವಿವರ ಪಡೆದುಕೊಂಡಿದ್ದು, ಶೇ.95 ಅಂಕದೊಂದಿಗೆ ಕಾಲೇಜಿಗೆ ಟಾಪರ್ ಆಗಿದ್ದಾನೆ.

ಈ ಕುರಿತು ಉದಯವಾಣಿ ಡಿಜಿಟಲ್ ವೆಬ್ ನೊಂದಿಗೆ ಸಂತಸ ಹಂಚಿಕೊಂಡ ಶಿವಕುಮಾರ, ಶಿರಗುಂಪಿ ಗ್ರಾಮದಲ್ಲಿ ಜಮೀನು ಇಲ್ಲ. ತಂದೆ ತಾಯಿ ಕೂಲಿ ಕೆಲಸಕ್ಕೆ ಬೆಂಗಳೂರಿಗೆ ಗುಳೇ ಬಂದಿದ್ದಾರೆ. ಅವರ ಬಡತನದ ಕಷ್ಟಕರ ಪರಿಸ್ಥಿತಿಯಲ್ಲಿ ನನ್ನನ್ಮು ಓದಿಸಿದ್ದಾರೆ. ಅವರ ಶ್ರಮಕ್ಕೆ ಚ್ಯುತಿ ಬಾರದ ರೀತಿ ಕಷ್ಟಪಟ್ಟು ಓದಿರುವುದಕ್ಕಾಗಿ ಈ ಸಾಧನೆ ಸಾದ್ಯವಾಗಿದೆ. ಅಂದಿನ ಪಾಠ ಅಂದೇ ಓದುತ್ತಿದ್ದೆ. ಪ್ರೌಢಶಾಲೆಯಲ್ಲಿ ಸಂತೋಷ ಸಿ.ಕೆ. ಗುರುಗಳು. ಪಿಯುಸಿಯಲ್ಲಿ ಶಿವಕುಮಾರ ಅರಾಳಗೌಡ್ರು ಅವರ ಪರಿಣಾಮಕಾರಿ ಭೋಧನೆ ಪ್ರೇರಣೆಯಾಗಿತ್ತು. ಮುಂದೆ ಕಾನೂನು ಪದವಿ ಪಡೆದು ವಕೀಲನಾಗುವ ಆಶಯ ವ್ಯಕ್ತಪಡಿಸಿದ ಈತ, ಸಮಾಜದಲ್ಲಿ ಅನ್ಯಾಯ ನಡೆಯುತ್ತಿದ್ದು, ವಕೀಲನಾಗಿ ನ್ಯಾಯದಾನ ಮಾಡುವ ಮನದ ಇಂಗಿತ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.