Lakkaraju ಗರುಡವೇಗ ನೂತನ ಸಿಇಒ: ಲಾಜಿಸ್ಟಿಕ್‌ ಕಂಪನಿ, 400ಕ್ಕೂ ಅಧಿಕ ಶಾಖೆ


Team Udayavani, Jul 18, 2024, 1:42 PM IST

Lakkaraju ಗರುಡವೇಗ ನೂತನ ಸಿಇಒ: ಲಾಜಿಸ್ಟಿಕ್‌ ಕಂಪನಿ, 400ಕ್ಕೂ ಅಧಿಕ ಶಾಖೆ

ಬೆಂಗಳೂರು: ಗರುಡವೇಗದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಲಕ್ಕರಾಜು ಸತೀಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ. ಸತೀಶ್ ಅವರು ಲಾಜಿಸ್ಟಿಕ್ ಉದ್ಯಮದಲ್ಲಿ 30 ವರ್ಷಗಳ ಅನುಭವವನ್ನು ಹೊಂದಿದ್ದಾರೆ ಮತ್ತು ವಿಜ್ ಫ್ರೈಟ್, ಅಜಿಲಿಟಿ ಲಾಜಿಸ್ಟಿಕ್ಸ್ ಮತ್ತು ಡಚರ್ ಇಂಡಿಯಾದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.ಇದಲ್ಲದೇ ಲಕ್ಕರಾಜು ಅವರು ಗರುಡವೇಗಕ್ಕೆ ಅತ್ಯಂತ ಕೌಶಲ್ಯಪೂರ್ಣ ಸೇವೆಯನ್ನು ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ ನೂತನ ಸಿಇಒ ಲಕ್ಕರಾಜು ಅವರು ಮಾತನಾಡಿ, ಗರುಡವೇಗದಲ್ಲಿ ಈ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. ಈ ಸಂಸ್ಥೆಯನ್ನು ಬೆಳವಣಿಗೆಯ ಪಥದಲ್ಲಿ ಮುನ್ನಡೆಸಲು ಶ್ರಮಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ದೇಶ-ವಿದೇಶಗಳಲ್ಲಿ ಶಾಖೆ:

ಗರುಡವೇಗ ಭಾರತದಾದ್ಯಂತ 185ಕ್ಕೂ ಅಧಿಕ ಸ್ಥಳಗಳಲ್ಲಿ 400ಕ್ಕೂ ಅಧಿಕ ಶಾಖೆಗಳನ್ನು ಹೊಂದಿದೆ. ಯುಎಸ್ಎ, ಯುಕೆ, ಯುಎಇ, ಆಸ್ಟ್ರೇಲಿಯಾ, ಕೆನಡಾ ಸೇರಿದಂತೆ ಹಲವು ದೇಶಗಳಲ್ಲಿ ವಿಶ್ವಾಸಾರ್ಹ ಮತ್ತು ಕ್ಷಿಪ್ರ ಪರಿಣಾಮಕಾರಿ ಅಂತರರಾಷ್ಟ್ರೀಯ ಶಿಪ್ಪಿಂಗ್ ಸೇವೆ ಒದಗಿಸುತ್ತಿದೆ. ಜನಪ್ರಿಯ ಗರುಡವೇಗ ವಿಶ್ವದಾದ್ಯಂತ 24×7 ಸೇವೆಯನ್ನು ಒದಗಿಸಲು ಬದ್ಧವಾಗಿದೆ.

ನೌಕರರ ಕೊಡುಗೆ:
ಗರುಡವೇಗದ ನೌಕರರ ಸೌಹಾರ್ದತೆ ಸಾಂಘಿಕ ಕಾರ್ಯಕ್ಕೆ ಸಾಕ್ಷಿ ಎಂದು ಹೇಳಬಹುದು. ಏಕೆಂದರೆ ಭಾರತದಾದ್ಯಂತ ಉದ್ಯೋಗಿಗಳು ಅನೇಕ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು. ಇದಲ್ಲದೆ, ಹಲವಾರು ಪ್ರಶಸ್ತಿ ಸಮಾರಂಭಗಳಲ್ಲಿ ಅವರ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಲಾಗಿದೆ. ಈ ಕ್ರಮದಲ್ಲಿ, ಗರುಡವೇಗವನ್ನು ಮತ್ತಷ್ಟು ಜನಪ್ರಿಯಗೊಳಿಸಲು ನೌಕರರು ಹೆಚ್ಚಿನ ಉತ್ಸಾಹ ಹೊಂದಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Fraud Case ಕನ್ನಡದಲ್ಲಿ ಕರೆ ಮಾಡಿ ವಂಚಿಸುವ ಜಾಲ ಸಕ್ರಿಯ!

balaparadha

Juvenile delinquency: ರಾಜ್ಯದಲ್ಲಿ ಬಾಲಾಪರಾಧ ಪ್ರಕರಣ ಹೆಚ್ಚಳ!

CM-Siddu

Revenge of BJP-JDS: ನನ್ನ ವಿರುದ್ಧದ ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ: ಸಿಎಂ

paPadubidri ಯೂಟ್ಯೂಬರ್‌ ಫೋಟೋಶೂಟ್‌ಗೆ ಬೀಚ್‌ನಲ್ಲಿ ಆಕ್ಷೇಪ: ಯುವತಿ ನಡೆಗೆ ಸ್ಥಳೀಯರ ಆಕ್ರೋಶ

Padubidri ಯೂಟ್ಯೂಬರ್‌ ಫೋಟೋಶೂಟ್‌ಗೆ ಬೀಚ್‌ನಲ್ಲಿ ಆಕ್ಷೇಪ: ಯುವತಿ ನಡೆಗೆ ಸ್ಥಳೀಯರ ಆಕ್ರೋಶ

1-aaallll

NEET ಪರೀಕ್ಷೆ ಗೆದ್ದು ಸಾಧಿಸಿದ ದಿಲ್ಲಿ ಸಮೋಸಾ ಮಾರಾಟಗಾರ

ದರ್ಶನ್‌ಗೆ ರಾಜಾತಿಥ್ಯ: ಕಾರಾಗೃಹ ಡಿಜಿಪಿಗೆ ವಿವರಣೆ ಕೇಳಿ ನೋಟಿಸ್‌ ಕಳುಹಿಸಿದ ಸರಕಾರ

Actor Darshan ರಾಜಾತಿಥ್ಯ: ಕಾರಾಗೃಹ ಡಿಜಿಪಿಗೆ ವಿವರಣೆ ಕೇಳಿ ನೋಟಿಸ್‌ ಕಳುಹಿಸಿದ ಸರಕಾರ

rape

shebox; ಮಹಿಳೆಯರ ರಕ್ಷಣೆಗೆ ಶೀ-ಬಾಕ್ಸ್‌ ಜಾಲತಾಣ: ದೂರು ದಾಖಲು ವಿಧಾನ ಹೇಗೆ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GDP

GDP; ಭಾರತದ ಜಿಡಿಪಿ 15 ತಿಂಗಳ ಕನಿಷ್ಠ ಮಟ್ಟಕ್ಕೆ: 6.7% ದಾಖಲು

air india

Air India ಜತೆ ವಿಲೀನ: ಸೆ.3ರ ಬಳಿಕ ವಿಸ್ತಾರ ಟಿಕೆಟ್‌ ಬುಕ್ಕಿಂಗ್‌ ಇಲ್ಲ!

Vimana 2

Financial crisis:ಸ್ಪೈಸ್‌ಜೆಟ್‌ ಮೇಲೆ ಡಿಜಿಸಿಎ ಕಣ್ಗಾವಲು

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ ಜಿಗಿತ; ನಿಫ್ಟಿ ಸಾರ್ವಕಾಲಿಕ ದಾಖಲೆ ಏರಿಕೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ ಜಿಗಿತ; ನಿಫ್ಟಿ ಸಾರ್ವಕಾಲಿಕ ದಾಖಲೆ ಏರಿಕೆ

1-sp

Federal Bank ಸ್ಮೈಲ್ ಪೇ; ನಗುವಿನ ಮೂಲಕ ಪಾವತಿ!: ಬಳಕೆ ಹೇಗೆ ?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Fraud Case ಕನ್ನಡದಲ್ಲಿ ಕರೆ ಮಾಡಿ ವಂಚಿಸುವ ಜಾಲ ಸಕ್ರಿಯ!

balaparadha

Juvenile delinquency: ರಾಜ್ಯದಲ್ಲಿ ಬಾಲಾಪರಾಧ ಪ್ರಕರಣ ಹೆಚ್ಚಳ!

CM-Siddu

Revenge of BJP-JDS: ನನ್ನ ವಿರುದ್ಧದ ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ: ಸಿಎಂ

paPadubidri ಯೂಟ್ಯೂಬರ್‌ ಫೋಟೋಶೂಟ್‌ಗೆ ಬೀಚ್‌ನಲ್ಲಿ ಆಕ್ಷೇಪ: ಯುವತಿ ನಡೆಗೆ ಸ್ಥಳೀಯರ ಆಕ್ರೋಶ

Padubidri ಯೂಟ್ಯೂಬರ್‌ ಫೋಟೋಶೂಟ್‌ಗೆ ಬೀಚ್‌ನಲ್ಲಿ ಆಕ್ಷೇಪ: ಯುವತಿ ನಡೆಗೆ ಸ್ಥಳೀಯರ ಆಕ್ರೋಶ

1-aaallll

NEET ಪರೀಕ್ಷೆ ಗೆದ್ದು ಸಾಧಿಸಿದ ದಿಲ್ಲಿ ಸಮೋಸಾ ಮಾರಾಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.