ಮದಗಜನ ಹಾಡಿಗೆ ಚಾಲನೆ

ಸಾವಿರಾರು ಅಘೋರಿಗಳ ಮಧ್ಯೆ ಶ್ರೀಮುರಳಿ

Team Udayavani, May 25, 2020, 4:12 AM IST

murali mada

ಮದಗಜನ ಹಾಡಿಗೆ ಚಾಲನೆ ಶ್ರೀಮುರಳಿ ಅಭಿನಯದ “ಮದಗಜ’ ಚಿತ್ರ ಈಗಾಗಲೇ ಜೋರು ಸುದ್ದಿ ಮಾಡಿರುವುದು ಗೊತ್ತೇ ಇದೆ. ಈಗಾಗಲೇ ಒಂದು ಹಂತದ ಚಿತ್ರೀಕರಣವನ್ನೂ ಮುಗಿಸಿದೆ. ಸದ್ಯಕ್ಕೆ ಲಾಕ್‌ಡೌನ್‌ ಇರುವುದರಿಂದ ಚಿತ್ರೀಕರಣ ಸ್ಥಗಿತಗೊಳಿಸಿದೆಯಾದರೂ, ಇದರ ನಡುವೆ ಒಂದಷ್ಟು ಸಡಿಲಗೊಳಿಸಿದ್ದರಿಂದ ಚಿತ್ರತಂಡ ಇದೀಗ ಹಾಡೊಂದರ ಧ್ವನಿಮುದ್ರಣಕ್ಕೆ ಚಾಲನೆ ಕೊಟ್ಟಿದೆ.

ಹೌದು ನಿರ್ದೇಶಕ ಮಹೇಶ್‌ಕುಮಾರ್‌ ಅವರು, “ಮದಗಜ’ ಚಿತ್ರದ ಹಾಡಿನ ಧ್ವನಿಮುದ್ರಣಕ್ಕೆ ಚಾಲನೆ ಕೊಟ್ಟಿದ್ದಾರೆ. ಸಂಗೀತ ನಿರ್ದೇಶಕ ರವಿಬಸ್ರೂರು ಹಾಡಿಗೆ ರಾಗ ಸಂಯೋಜಿಸಿದ್ದು, ಹಾಡಿನ ಕೆಲಸ ಶುರು ಮಾಡಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಎರಡು ಹಾಡುಗಳಿಗೆ ಚೇತನ್‌ ಕುಮಾರ್‌ ಸಾಹಿತ್ಯ ಬರೆದಿದ್ದಾರೆ. ಉಳಿದಂತೆ ಇನ್ನೆರೆಡು ಹಾಡುಗಳಿಗೆ ರವಿಬಸ್ರೂರ್‌ ಮತ್ತು ಕಿನ್ನಲ್‌ ರಾಜ್‌ ಅವರ ಸಾಹಿತ್ಯವಿದೆ.

ಸದ್ಯಕ್ಕೆ ಶೇ.25 ರಷ್ಟು ಚಿತ್ರೀಕರಣ ಮುಗಿಸಿರುವ “ಮದಗಜ’ ಲಾಕ್‌ಡೌನ್‌ ಆಗುವ ಮೊದಲು ವಾರಣಾಸಿಯಲ್ಲಿ ಚಿತ್ರೀಕರಣ ನಡೆಸಿತ್ತು. ಲಾಕ್‌ಡೌನ್‌ ನಂತರ ಚಿತ್ರೀಕರಣಕ್ಕೆ ಅನುಮತಿ ಸಿಕ್ಕರೆ, ಮೈಸೂರಿನಿಂದ ಚಿತ್ರೀಕರಣ ಶುರುವಾಗಲಿದೆ. ಚಿತ್ರದಲ್ಲಿ ಶ್ರೀಮುರಳಿಗೆ ಮೊದಲ ಸಲ ಆಶಿಕಾ ರಂಗನಾಥ್‌ ನಾಯಕಿಯಾಗಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನ ಚಿತ್ರೀಕರಣ ಮೈಸೂರಿನಿಂದ ಶುರುವಾಗಲಿದೆ.

ಇನ್ನು “ಮದಗಜ’ ಚಿತ್ರದಲ್ಲಿ ಅನೇಕ ವಿಶೇಷತೆಗಳೂ ಇವೆ. ಲಾಕ್‌ಡೌನ್‌ ನಡುವೆಯೂ ಮದಗಜನ ಭರಾಟೆ ಜೋರಾಗಿದೆ. ಪ್ಯಾನ್‌ ಇಂಡಿಯಾ ವಿಲನ್ಸ್‌ ಜೊತೆ ಮದಗಜ ಹೊಡೆದಾಡಲಿದ್ದಾನೆ ಎಂಬುದು ಆ ವಿಶೇಷವಾದರೆ, ಸುಮಾರು ಸಾವಿರಾರು ಅಘೋರಿಗಳ ಮಧ್ಯೆ ಶ್ರೀಮುರಳಿ ಕಾಣಿಸಿಕೊಂಡಿರುವುದು ಕೂಡ ಚಿತ್ರದ ಹೈಲೈಟ್‌ಗಳಲ್ಲೊಂದು.

ಟಾಪ್ ನ್ಯೂಸ್

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Producer K Manju Teams Up With Director Smile Sreenu

Sandalwood: ಸ್ಮೈಲ್‌ ಶ್ರೀನು ಚಿತ್ರಕ್ಕೆ ಕೆ.ಮಂಜು ಸಾಥ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

accident

Shirva: ಬೈಕ್‌ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

byndoor

Kundapura: ಕಾರು ಢಿಕ್ಕಿಯಾಗಿ ದನ ಸಾವು; ಕಾರು ಜಖಂ

1

Fire Accident: ಕುಂಬ್ರದಲ್ಲಿ ಗುಡಿಸಲು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.