ಮಂಜೇಶ್ವರದಲ್ಲಿ ಎಡರಂಗ ಹಾಗೂ ಬಿಜೆಪಿ ಒಳ ಒಪ್ಪಂದ: ಮುಲ್ಲಪಳ್ಳಿ ರಾಮಚಂದ್ರನ್‌

ಬಿಜೆಪಿ-ಆರ್‌ಎಸ್‌ಎಸ್‌ ನೊಂದಿಗೆ ಹಲವು ವರ್ಷಗಳಿಂದ ರಹಸ್ಯ ಸಂಬಂಧವಿದೆ ಎಂದು ಆರೋಪಿಸಿದರು.

Team Udayavani, Apr 3, 2021, 4:05 PM IST

ಮಂಜೇಶ್ವರದಲ್ಲಿ ಎಡರಂಗ ಹಾಗೂ ಬಿಜೆಪಿ ಒಳ ಒಪ್ಪಂದ: ಮುಲ್ಲಪಳ್ಳಿ ರಾಮಚಂದ್ರನ್

ಕಾಸರಗೋಡು: ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಬರುತ್ತಿರುವ ಚುನಾವಣಾ ಪೂರ್ವ ಸರ್ವೆ ಫಲಿತಾಂಶ ಬಗ್ಗೆ ವಿಶ್ವಾಸವಿಲ್ಲ. ಈ ಸರ್ವೆಗಳೆಲ್ಲ ಪೈಡ್‌ ಸರ್ವೆಗಳಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್‌ ಹೇಳಿದರು.

ಕಾಸರಗೋಡು ಡಿಸಿಸಿ ಕಾರ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ 20 ರಲ್ಲಿ 20 ಸೀಟುಗಳನ್ನು ಐಕ್ಯರಂಗ ಗೆದ್ದುಕೊಳ್ಳಲಿದೆ ಎಂದು ಅಂದು ಹೇಳಿದ್ದೆ. ಅಂದು 19 ಸೀಟುಗಳನ್ನು ಗೆದ್ದುಕೊಂಡಿತ್ತು. ಅದೇ ಕಾಸರಗೋಡಿನಲ್ಲಿ ಹೇಳುತ್ತಿದ್ದೇನೆ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್‌ 100 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಜಾಹೀರಾತುಗಳಿಗಾಗಿ ಕೇರಳ ಸರಕಾರ 800 ಕೋಟಿ ರೂ. ವ್ಯಯಿಸಿದೆ. ಚುನಾವಣೆಗೆ ಮುನ್ನ 200 ಕೋಟಿ ರೂ. ವ್ಯಯಿಸಿದೆ. ಅದರ ಪ್ರತಿಫಲವಾಗಿ ಸರ್ವೆ ಫಲಿತಾಂಶ ಪ್ರಕಟಗೊಳ್ಳುತಿದೆ ಎಂದರು.

ಮಂಜೇಶ್ವರದಲ್ಲಿ ಎಡರಂಗ ಹಾಗು ಬಿಜೆಪಿ ಪರಸ್ಪರ ಮೈತ್ರಿ ಮಾಡಿಕೊಂಡಿದೆ. ಅದಕ್ಕಾಗಿಯೇ ಮಂಜೇಶ್ವರ ಕ್ಷೇತ್ರದಲ್ಲಿ ಎಡರಂಗ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಈ ಅಭ್ಯರ್ಥಿಗೆ ಬಿಜೆಪಿ-ಆರ್‌ಎಸ್‌ಎಸ್‌ ನೊಂದಿಗೆ ಹಲವು ವರ್ಷಗಳಿಂದ ರಹಸ್ಯ ಸಂಬಂಧವಿದೆ ಎಂದು ಆರೋಪಿಸಿದರು.

ಸಿ.ಟಿ.ಅಹಮ್ಮದಲಿ, ಹಕೀಂ ಕುನ್ನಿಲ್‌, ನ್ಯಾಯವಾದಿ ಸಿ.ಕೆ.ಶ್ರೀಧರನ್‌, ಪಿ.ಎ.ಅಶ್ರಫಲಿ, ನ್ಯಾಯವಾದಿ ಎ.ಗೋವಿಂದನ್‌ ನಾಯರ್‌, ಕರುಣ್‌ತಾಪ ಮೊದಲಾದವರು ಅವರ ಜೊತೆಗಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

ಕಾಸರಗೋಡು ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

Kasaragod ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.