ಕುಂಬಾರಹಳ್ಳದಲ್ಲಿ ಚಿರತೆ ಪ್ರತ್ಯಕ್ಷ : ಅರಣಾಧಿಕಾರಿಗಳಿಂದ ಶೋಧ ಕಾರ್ಯಾ


Team Udayavani, May 29, 2021, 9:52 PM IST

ಕುಂಬಾರಹಳ್ಳದಲ್ಲಿ ಚಿರತೆ ಪ್ರತ್ಯಕ್ಷ : ಅರಣಾಧಿಕಾರಿಗಳಿಂದ ಶೋಧ ಕಾರ್ಯಾ

ಜಮಖಂಡಿ: ತಾಲೂಕಿನ ಕುಂಬಾರಹಳ್ಳ ಗ್ರಾಮದ ನಿಂಗಪ್ಪ ಹೆಗಡೆ ಅವರ ತೋಟದಲ್ಲಿ ಶುಕ್ರವಾರ ರಾತ್ರಿ 1 ಗಂಟೆಗೆ ಚಿರತೆಯೊಂದು ತೋಟದ ಕಬ್ಬು ಬೆಳೆದ ಪ್ರದೇಶದಲ್ಲಿ ಸಾಕಿದ ನಾಯಿಯೊಂದು ತಿಂದು ಹಾಕಿರುವ ಘಟನೆ ನಡೆದಿದೆ.

ಜಿಲ್ಲಾ ಅರಣ್ಯಾಧಿಕಾರಿಗಳು ತೋಟದ ಮಾಲಿಕರ ಮೆನಯಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ವಿಕ್ಷೀಸಿದಾಗ ದೊಡ್ಡದಾದ ಚಿರತೆ ಆಗಮಿಸಿರುವ ಘಟನೆ ಕಂಡು ಬಂದಿದ್ದು, ಚಿರತೆ ನಾಯಿಯನ್ನು ತಿನ್ನುತ್ತಿರುವ ದೃಶ್ಯ ಸ್ಪಷ್ಟಗೊಂಡಿದೆ.

ವಿಜಯಪೂರ, ಬೀಳಗಿ, ಬಾಗಲಕೋಟ ಮತ್ತು ಗೋಕಾಕ ತಾಲೂಕಿನ ಅರಣಾಧಿಕಾರಿಗಳು ಚಿರತೆಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. 4 ತಂಡಗಳ ಮೂಲಕ ಶನಿವಾರ ನಡೆಯಲಿರುವ ಕಾರ್ಯಾಚರಣೆಯಲ್ಲಿ ಪರಿಣಿತ ತಜ್ಷರು, ಅರವಳಿಕೆ ತಜ್ಞರು ಸಹಿತ ನಾಲ್ಕು ಸ್ಥಳಗಳಲ್ಲಿ ಬೋನ್ ಇರಿಸಲಾಗಿದೆ. ಕಳೆದ ಮೂರು ವರ್ಷದ ಹಿಂದೆ ವಿಜಯಪೂರ ಮತ್ತು ಬೀಳಗಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಜಮಖಂಡಿ ತಾಲೂಕಿನಲ್ಲಿ ಚಿರತೆ ಕಾಣಿಸಿಕೊಂಡಿರುವ ಉದಾಹರಣೆಯಿಲ್ಲ ಕುಂಬಾರಹಳ್ಳ ಗ್ರಾಮದ ತೋಟದ ಜನತೆ ಭಯ ಭೀತರಾಗಿದ್ದು, ಗ್ರಾಮಸ್ಥರು ಮನೆಯಲ್ಲಿ ಇರಬೇಕು. ಚಿರತೆಯ ಟ್ರ್ಯಾಪಿಂಗ್ ನಡೆದಯುತ್ತಿದ್ದು ಚಿರತೆಯನ್ನು ಶೀಘ್ರದಲ್ಲಿ ಸೆರೆಹಿಡಿಯಲಾಗುವುದು ಎಂದು ಅರಣ್ಯಾಧಿಕಾರಿಗಳು ಭರವಸೆ ನೀಡಿದ್ದಾರೆ.

ಇದನ್ನೂ ಓದಿ :ಪ್ರಯಾಣಿಕ ವಾಹನ ತೆರಿಗೆ ಪಾವತಿಗೆ ವಿನಾಯಿತಿ : ಡಿಸಿಎಂ ಸವದಿ

ಜನರಲ್ಲಿ ಶಾಸಕರ ಮನವಿ…..

ತಾಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ಚಿರತೆ ಕಂಡು ಬಂದಿದೆ. ಚಿರತೆಗಾಗಿ ಅರಣ್ಯ ಇಲಾಖೆಯು ಜಾಲ ಬಿಸಿದ್ದು, ಚಿರತೆ ಆಗಮಿಸಿರುವ ಪ್ರದೇಶದಲ್ಲಿ ಯಾರು ಸಂಚರಿಸಬಾರದು. ಗೋಕಾಕ, ಬೀಳಗಿ ಮತ್ತು ಬಾಗಲಕೋಟದಿಂದ ಚಿರತೆ ಹಿಡಿಯುವ ತಜ್ಷರು ಆಗಮಿಸಿದ್ದಾರೆ. ಜನರು ಭಯಭೀರಾಗದೇ ಮನೆಯಲ್ಲಿ ಇರಬೇಕು.

-ಆನಂದ ನ್ಯಾಮಗೌಡ ಶಾಸಕರು ಜಮಖಂಡಿ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.