![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 10, 2022, 7:21 PM IST
ನೆಲಮಂಗಲ: ಸಾಕು ಪ್ರಾಣಿಗಳ ಮೇಲೆ ನಿರಂತರವಾಗಿ ದಾಳಿ ಮಾಡುತಿದ್ದ ಚಿರತೆ, ಅರಣ್ಯ ಸಿಬ್ಬಂದಿಗಳು ಇಟ್ಟಿದ್ದ ಬೋನಿನಲ್ಲಿ ಸೆರೆಯಾಗಿ ಗ್ರಾಮಸ್ಥರಲ್ಲಿ ಕೊಂಚ ಆತಂಕ ದೂರವಾಗಿದೆ.
ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಗಡಿ ಗ್ರಾಮ ಗೌಡಯ್ಯನಪಾಳ್ಯದಲ್ಲಿ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಸುಮಾರು 2 ರಿಂದ 3 ವರ್ಷದ ಹೆಣ್ಣು ಚಿರತೆ ಎಂದು ಅರಣ್ಯ ಸಿಬ್ಬಂದಿಗಳು ವ್ಯಕ್ತಪಡಿಸಿದ್ದು, ನಿನ್ನೇ ತಾನೇ ಲಕ್ಷ್ಮಮ್ಮ ಎಂಬುವರ ಸಾಕು ಪ್ರಾಣಿ ಮೇಕೆ ತಿಂದಿತ್ತು, ಇತ್ತಿಚೇಗೆ ಗ್ರಾಮದಲ್ಲಿ ಇಟ್ಡಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.
ಇನ್ನೂ ಈ ಭಾಗದಲ್ಲಿ ಸಾಕಷ್ಟು ಅರಣ್ಯ ಪ್ರದೇಶ ಇದ್ದು ಈ ಚಿರತೆ ಸೆರೆಯಿಂದ ಸಲ್ಪ ಪ್ರಮಾಣದಲ್ಲಿ ಜನರಲ್ಲಿದ್ದ ಆತಂಕ ದೂರವಾಗಿದೆ.
ಇದನ್ನೂ ಓದಿ : ಕೇರೂರ ಮಲಕಾರಿಸಿದ್ದೇಶ್ವರ-ಅರಣ್ಯಸಿದ್ದೇಶ್ವರ ಜಾತ್ರೆ: ಭಂಡಾರದಲ್ಲಿ ಮಿಂದೆದ್ದ ಭಕ್ತರು
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.