![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 18, 2024, 9:22 PM IST
ಬೆಂಗಳೂರು: ರಾಮ ಇಲ್ಲ ಎಂದು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದ ಅಯೋಗ್ಯರು ರಾಮನ ವಿರುದ್ಧ ಹೇಳಿಕೆ ನೀಡುವುದು ಅಚ್ಚರಿಯಲ್ಲ. ರಾಮನನ್ನು ಬೊಂಬೆ ಎಂದಿರುವ ಸಚಿವ ಕೆ.ಎನ್.ರಾಜಣ್ಣ ಅವರಿಂದ ಸಿಎಂ ಕ್ಷಮೆ ಕೇಳಿಸಬೇಕು ಅಥವಾ ಸಿಎಂ ಸಿದ್ದರಾಮಯ್ಯ ಅವರೇ ರಾಮಭಕ್ತರ ಕ್ಷಮೆ ಯಾಚಿಸಬೇಕೆಂದು ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಆಗ್ರಹಿಸಿದರು.
ಪಕ್ಷದ ಕಚೇರಿಯಲ್ಲಿ ಸರಣಿ ಪತ್ರಿಕಾಗೋಷ್ಠಿಗಳನ್ನು ನಡೆಸಿದ ಬಿಜೆಪಿ ನಾಯಕರು, ರಾಮನ ವಿರುದ್ಧ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
ರಾಜಣ್ಣ ಅವರಿಗೆ ಕಾಲ ಮಿಂಚಿಲ್ಲ. ಅವರು ಹೇಳಿರುವ ಆ ಬೊಂಬೆಯೇ ಮುಂದಿನ ದಿನಗಳಲ್ಲಿ ಉರುಳಾಗಿ ಕಾಡಲಿದೆ. ರಾಜಣ್ಣನಂಥ ಕಾಮಾಲೆ ಕಣ್ಣಿರುವವರನ್ನು ಸಚಿವರನ್ನಾಗಿ ಮಾಡಿ ಸಿಎಂ ತಪ್ಪು ಮಾಡಿದ್ದಾರೆ. ಈ ವ್ಯವಸ್ಥೆಯಿಂದ ಕಾಂಗ್ರೆಸ್ 3 ಹೋಳಾಗಲಿದೆ. ಬಹಳ ದಿನ ಕಾಂಗ್ರೆಸ್ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ವಿಶ್ಲೇಷಿಸಿದರು.
ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ರಾಜಣ್ಣ ಹಾಗೂ ಪ್ರಿಯಾಂಕ್ ಖರ್ಗೆಯವರು ಮನ ಬಂದಂತೆ ಮಾತನಾಡಿದ್ದು, ಇದಕ್ಕೆಲ್ಲ ಜನತೆ ಸೂಕ್ತ ಸಂದರ್ಭದಲ್ಲಿ ಉತ್ತರ ಕೊಡಲಿದ್ದಾರೆ ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.