ಲಾಕ್‌ಡೌನ್‌ ಲಾಟರಿ!


Team Udayavani, Jun 1, 2020, 5:02 AM IST

uker mark

ಜಗತ್ತಿನ ದೊಡ್ಡ ದೊಡ್ಡ ಕಂಪನಿಗಳೇ ನಷ್ಟ ಅನುಭವಿಸುತ್ತಾ ಮಕಾಡೆ ಮಲಗಿರುವ ಈ ಸಂದರ್ಭದಲ್ಲಿಯೂ, ಹಲವರಿಗೆ ಬಂಪರ್‌ ಲಾಟರಿ ಹೊಡೆದಿದೆ. ಲಾಕ್‌ಡೌನ್‌ ಸಮಯದಲ್ಲಿ ಯಾರ ಯಾರ ಸಂಪತ್ತು ಹೆಚ್ಚಳಗೊಂಡಿದೆ ಎಂದು  ಸಂಶೋಧನೆ ನಡೆಸಿದಾಗ ಎರಡು ಹೆಸರುಗಳು ಪ್ರಮುಖವಾಗಿ ಕಾಣಿಸಿಕೊಂಡಿವೆ.

ಮೊದಲ ಸ್ಥಾನದಲ್ಲಿರುವಾತ ಅಮೇಝಾನ್‌ ಸಂಸ್ಥೆಯ ಮಾಲೀಕ ಜೆಫ್ ಬೆಝೊಸ್‌. ಎರಡನೇ ಸ್ಥಾನದಲ್ಲಿರುವವರು ಫೇಸ್‌ಬುಕ್‌ ಸ್ಥಾಪಕ ಮಾರ್ಕ್‌  ಝಕರ್‌ಬರ್ಗ್‌. ಮಾರ್ಚ್‌ ಮತ್ತು ಮೇ ನಡುವಿನಲ್ಲಿ, ಬೆಝೊಸ್‌ ಅವರ ಸಂಪತ್ತಿಗೆ ಎರಡೂವರೆ ಲಕ್ಷ ಕೋಟಿ ರೂ. ಸೇರಿಕೊಂಡಿದೆ. ನೆನಪಿಡಿ; ಇದು ಒಂದು ತಿಂಗಳ ಅವಧಿಯಲ್ಲಿ ಅವರ ಸಂಪತ್ತಿಗೆ ಹೆಚ್ಚುವರಿಯಾಗಿ ಸೇರಿಕೊಂಡ ಮೊತ್ತ!

ಇದೇ ಅವಧಿಯಲ್ಲಿ ಮಾರ್ಕ್‌ ಝಕರ್‌ಬರ್ಗ್‌ ಅವರ ಸಂಪತ್ತಿಗೆ ಒಂದೂ ಮುಕ್ಕಾಲು ಲಕ್ಷ ಕೋಟಿ ರೂ. ಹೆಚ್ಚುವರಿಯಾಗಿ ಸೇರಿಕೊಂಡಿದೆ. ಲಾಕ್‌ಡೌನ್‌ ಸಮಯದಲ್ಲಿ ಅಮೇಝಾನ್‌ ಪ್ರೈಮ್‌ (ಒಟಿಟಿ) ಚಂದಾದಾರರು ಹೆಚ್ಚಿರುವುದು ಮತ್ತು  ದಿನನಿತ್ಯದ ಅಗತ್ಯಗಳಿಗಾಗಿ ಅಮೇಝಾನ್‌ ಇ ಕಾಮರ್ಸ್‌ ಜಾಲತಾಣದ ಮೊರೆ ಹೋಗಿದ್ದರಿಂದ ಹೀಗಾಗಿದೆ ಎನ್ನುವು ಪರಿಣತರ ಅಭಿಪ್ರಾಯ.

ಟಾಪ್ ನ್ಯೂಸ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.