ಮಡಾಮಕ್ಕಿ – ಎಡ್ಮಲೆ ರಸ್ತೆ : ಮಳೆಗಾಲದಲ್ಲಿ ಸಂಚಾರ ದುಸ್ತರ

 35 ವರ್ಷಗಳಿಂದ ಸಮಸ್ಯೆ ಜೀವಂತ ;   7 ಕಿ.ಮೀ. ಉದ್ದದ ಮಣ್ಣಿನ ರಸ್ತೆಗೆ ಬೇಕಿದೆ ಕಾಯಕಲ್ಪ

Team Udayavani, Jun 26, 2020, 5:45 AM IST

ಮಡಾಮಕ್ಕಿ – ಎಡ್ಮಲೆ ರಸ್ತೆ : ಮಳೆಗಾಲದಲ್ಲಿ ಸಂಚಾರ ದುಸ್ತರ

ಕುಂದಾಪುರ: ಪಶ್ಚಿಮ ಘಟ್ಟದ ತಪ್ಪಲಿನಲ್ಲೇ ಇರುವ ಗ್ರಾಮ ಮಡಾಮಕ್ಕಿ. ಈ ಗ್ರಾಮದ ಎಡ್ಮಲೆ, ಹಂಜ, ಕಾರಿಮನೆಗೆ ಮಳೆಗಾಲದಲ್ಲಿ ಸಂಚರಿಸುವುದು ದೊಡ್ಡ ಸಾಹಸ. ಮಡಾಮಕ್ಕಿಯಿಂದ ಎಡ್ಮಲೆಗೆ ಸಂಚರಿ ಸುವ 7 ಕಿ.ಮೀ. ಉದ್ದದ ಮಣ್ಣಿನ ರಸ್ತೆ ಸಂಪೂರ್ಣ ಹಾಳಾಗಿದೆ. ಈ ಸಮಸ್ಯೆ 35 ವರ್ಷಗಳಿಗೂ ಹೆಚ್ಚು ಕಾಲದಿಂದ ಹಾಗೆಯೇ ಮುಂದುವರಿದಿದೆ.

ಹತ್ತಾರು ಸಮಸ್ಯೆ
ಇಲ್ಲಿನ ಮಣ್ಣಿನ ರಸ್ತೆಯು ಪ್ರತಿ ಮಳೆಗಾಲದಲ್ಲೂ ಕೆಸರಿನಿಂದ ಕೂಡಿರುತ್ತಿದ್ದು ವಾಹನ ಸಂಚಾರಕ್ಕೆ ಸಮಸ್ಯೆ ಯಾಗಿದೆ. ಶಾಲೆಯ ಮಕ್ಕಳಿಗೂ ಸಮಸ್ಯೆ ಯಾಗಿದೆ. ಶಾಲೆಗೆ ಬರಲು ಎಡ್ಮಲೆ, ಹಂಜ, ಕಾರಿಮನೆಯಿಂದ 6 – 7ಕಿ.ಮೀ. ನಡೆದೇ ಸಾಗಬೇಕು. ಊರಿನಲ್ಲಿ ಅನಾರೋಗ್ಯಕ್ಕೀಡಾದವರನ್ನು ಎತ್ತಿಕೊಂಡೇ ಹೋಗಬೇಕು. ಈ ಊರಿನಲ್ಲಿ ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆಯೂ ಇದ್ದು, ಒಂದು ಫೋನ್‌ಗಾಗಿ 6-7 ಕಿ.ಮೀ. ದೂರದ ಮಡಾಮಕ್ಕಿಗೆ ಬರಬೇಕು.

ಈ ಊರಿಗೆ ಜನಪ್ರತಿನಿಧಿಗಳು ಬರು ವುದು ಕೇವಲ ಓಟು ಕೇಳಲು ಮಾತ್ರ. ಮತ್ತೆ ಅವರು ಇಲ್ಲಿಗೆ ಭೇಟಿ ನೀಡುವುದು ಇನ್ನೊಂದು ಚುನಾವಣೆಗೆ ಮಾತ್ರ. ರಸ್ತೆಗೆ
ಡಾಮರು ಮಾಡಿಕೊಡಿ ಎಂದು ಜನಪ್ರತಿ ನಿಧಿಗಳ ಬಳಿ ತೆರಳಿದರೆ ಈ ರಸ್ತೆ ಅರಣ್ಯ ಪ್ರದೇಶದಲ್ಲಿದೆ, ಅಸಾಧ್ಯ ಎನ್ನುತ್ತಾರೆ. ಆದರೆ ಪಕ್ಕದ ಕೆಲವು ಊರುಗಳಲ್ಲಿ ರಸ್ತೆಗಳಾಗಿರು ವುದು ಅರಣ್ಯ ಪ್ರದೇಶಗಳಲ್ಲಿ ಅಲ್ಲವೇ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ಅನೇಕ ಬಾರಿ ಮನವಿ
ಈ ರಸ್ತೆಯನ್ನು ಪಂಚಾಯತ್‌ ಅನುದಾನದಿಂದ ಅಭಿವೃದ್ಧಿಪಡಿಸುವುದು ಕಷ್ಟ. ಹಾಗಾಗಿ ಊರವರು, ಪಂಚಾಯತ್‌ನಿಂದ ಅನೇಕ ಬಾರಿ ಶಾಸಕರು, ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಮನವಿ ನೀಡಿದ್ದೇವೆ. ಆದರೆ ಈ ವರೆಗೆ ಯಾವುದೇ ಅನುದಾನ ಬಂದಿಲ್ಲ. ಇದು ಅರಣ್ಯ ಪ್ರದೇಶವಾದರೆ ಇಲ್ಲಿಯೇ ಅಕ್ಕಪಕ್ಕದ ಅನೇಕ ಊರುಗಳಲ್ಲಿ ಅರಣ್ಯದಲ್ಲಿಯೇ ರಸ್ತೆ ನಿರ್ಮಿಸಿ ಡಾಮರು ಕಾಮಗಾರಿ ನಡೆಸಲಾಗಿದೆ ಅದು ಕಾನೂನು ಉಲ್ಲಂಘನೆಯಲ್ಲವೇ?
-ದಯಾನಂದ ಪೂಜಾರಿ,
ಗ್ರಾ.ಪಂ. ಸದಸ್ಯ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.