![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 25, 2022, 10:40 AM IST
ಮಡಿಕೇರಿ: ಬೇಟೆಗೆಂದು ಕಾಡಿಗೆ ಹೋದ ವ್ಯಕ್ತಿ ಗುಂಡೇಟಿಗೆ ಬಲಿಯಾದ ಘಟನೆ ವೀರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದಲ್ಲಿ ಸಂಭವಿಸಿದೆ.
ವೀರಾಜಪೇಟೆಯ ಗುಂಡಿಕೆರೆ ನಿವಾಸಿ ಹಮೀದ್ (35) ಗುಂಡೇಟಿಗೆ ಮೃತಪಟ್ಟಿದ್ದಾರೆ. ಹಮೀದ್ ಸೇರಿದಂತೆ ಮೂವರು ಹೆಗ್ಗಳ ಗ್ರಾಮದ ಅರಣ್ಯ ಪ್ರದೇಶಕ್ಕೆ ಬೇಟೆಗೆಂದು ತೆರಳಿದ್ದು, ಈ ಸಂದರ್ಭ ಹಮೀದ್ ಅವರಿಗೆ ಆಕಸ್ಮಿಕವಾಗಿ ಗುಂಡು ತಗಲಿದೆ ಎನ್ನಲಾಗಿದೆ. ಜತೆಯಲ್ಲಿ ತೆರಳಿದ್ದ ಅಶ್ರಫ್ ಹಾಗೂ ರಫೀಕ್ ಪೊಲೀಸರಿಗೆ ಶರಣಾಗಿದ್ದು, ವೀರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇಟೆಗೆ ಹೋದವರಲ್ಲಿ ಇನ್ನೂ ಹಲವರಿದ್ದರು ಎಂದು ಆರೋಪವಿದ್ದು ತನಿಖೆ ಮುಂದುವರಿದಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.