Madikeri: 2022ರಲ್ಲಿ ನಡೆದ ಮಹಿಳೆಯ ಹತ್ಯೆ: ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ


Team Udayavani, Sep 27, 2024, 7:30 AM IST

12

ಮಡಿಕೇರಿ: 2022ರ ಫೆಬ್ರವರಿ ತಿಂಗಳಿನಲ್ಲಿ ದಕ್ಷಿಣ ಕೊಡಗಿನ ಶ್ರೀಮಂಗಲ ಪೊಲೀಸ್‌ ಠಾಣಾ ವ್ಯಾಪ್ತಿಯ ಟಿ. ಶೆಟ್ಟಿಗೇರಿ ಗ್ರಾಮದಲ್ಲಿ ನಡೆದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಮಾರು ಎರಡು ವರ್ಷಗಳ ಅನಂತರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.

ಟಿ. ಶೆಟ್ಟಿಗೇರಿ ಗ್ರಾಮದ ನಿವಾಸಿ ರಾಜೇಶ್‌ (42) ಬಂಧಿತ ಆರೋಪಿ. ಇದೇ ಗ್ರಾಮದ ನಿವಾಸಿ ಪ್ರೇಮಾ ಎನ್ನುವವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವುದಲ್ಲದೆ ಜತೆಯಲ್ಲಿದ್ದ ಪ್ರೇಮಾ ಅವರ ಸಹೋದರಿ ವೀಣಾ ಅವರ ಮೇಲೂ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ್ದ ಆರೋಪ ರಾಜೇಶ್‌ ಮೇಲಿತ್ತು.

ಮೊದಲು ಪೊನ್ನಂಪೇಟೆ ಕೊಡವ ಸಮಾಜದಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭಕ್ಕೆ ಆಗಮಿಸಿದ್ದ ಪ್ರೇಮಾ ಅವರನ್ನು ಕೊಲೆ ಮಾಡಲು ರಾಜೇಶ್‌ ಯತ್ನಿಸಿದ್ದ. ಈ ಪ್ರಯತ್ನ ವಿಫ‌ಲವಾದಾಗ ಪ್ರೇಮಾ ಅವರು ಟಿ. ಶೆಟ್ಟಿಗೇರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಅನ್ನು ಬೈಕ್‌ನಲ್ಲಿ ಹಿಂಬಾಲಿಸಿದ್ದ. ಅನಂತರ ನಿಗದಿತ ಸ್ಥಳದಲ್ಲಿ ಪ್ರೇಮಾ ಹಾಗೂ ಅವರ ಸಹೋದರಿ ವೀಣಾ ಅವರು ಬಸ್‌ನಿಂದ ಇಳಿದು ಹೋಗುತ್ತಿದ್ದಾಗ ರಾಜೇಶ್‌ ಹಿಂಬಾಲಿಸಿದ್ದ. ನನ್ನ ಮಾವನನ್ನು ಯಾಕೆ ಕೊಂದೆ ಎಂದು ಪ್ರೇಮಾಳನ್ನು ಪ್ರಶ್ನಿಸಿ ಕತ್ತಿಯಿಂದ ಕಡಿದ ಆರೋಪಿ, ವೀಣಾ ಅವರಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಘಟನೆ ನಡೆದ ಅನಂತರ ರಾಜೇಶ್‌ ತಲೆಮರೆಸಿಕೊಂಡಿದ್ದ.

ಟಾಪ್ ನ್ಯೂಸ್

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Dwayne Bravo replaces Gautam Gambhir as KKR mentor

IPL 2025: ಗಂಭೀರ್‌ ಜಾಗಕ್ಕೆ ಹೊಸ ಮೆಂಟರ್‌ ಘೋಷಿಸಿದ ಕೋಲ್ಕತ್ತಾ ನೈಟ್‌ ರೈಡರ್ಸ್

1

World Tourism Day 2024: “ಕರ್ನಾಟಕ ಒಂದು ರಾಜ್ಯ…ಇಲ್ಲಿದೆ ವಿಸ್ಮಯದ ಹಲವು ಜಗತ್ತು”

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ಹಳಿಯಲ್ಲಿ ಸಿಲುಕಿದ ಸರಕು ರೈಲು: ಗೇಟು ತೆರೆಯದೆ ಸಂಚಾರ ಅಸ್ತವ್ಯಸ್ತ

Kasaragod: ಹಳಿಯಲ್ಲಿ ಸಿಲುಕಿದ ಸರಕು ರೈಲು: ಗೇಟು ತೆರೆಯದೆ ಸಂಚಾರ ಅಸ್ತವ್ಯಸ್ತ

madikeri

Madikeri: ಅಪಘಾತದಲ್ಲಿ ವಿರಾಜಪೇಟೆಯ ಶಿಕ್ಷಕಿ ಸಾವು

“ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಗ್ಗೆ ಎಚ್ಚರದಿಂದಿರಿ’

Kasaragod: “ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಗ್ಗೆ ಎಚ್ಚರದಿಂದಿರಿ’

Kasaragod: ಬಗೆದಷ್ಟು ಆಳವಾಗಿದೆ ಅಮಲು ಪದಾರ್ಥ ಜಾಲ

Kasaragod: ಬಗೆದಷ್ಟು ಆಳವಾಗಿದೆ ಅಮಲು ಪದಾರ್ಥ ಜಾಲ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Arrested: ಬೈಕ್‌, ಆಟೋ ಕದಿಯುತ್ತಿದ್ದ ಇಬ್ಬರ ಬಂಧನ

Arrested: ಬೈಕ್‌, ಆಟೋ ಕದಿಯುತ್ತಿದ್ದ ಇಬ್ಬರ ಬಂಧನ

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.