ಆಕಸ್ಮಿಕ ಬೆಂಕಿ : ಕಷ್ಟಪಟ್ಟು ಕೂಡಿಟ್ಟ ಬೆಳೆ, ಕಾಳುಗಳು ಬೆಂಕಿಗಾಹುತಿ, ಕಂಗಾಲಾದ ಕುಟುಂಬ
Team Udayavani, Mar 10, 2022, 3:23 PM IST
ಮಧುಗಿರಿ : ತಾಲೂಕಿನ ಕೊಡಿಗೇನಹಳ್ಳಿಯ ಗುಟ್ಟೆ ಗ್ರಾಮದ ನಾಗರತ್ಮಮ್ಮ, ಗಂಗಾಧರಪ್ಪ ಎಂಬುವವರ ಗುಡಿಸಲಿಗೆ ಬೆಂಕಿ ಬಿದ್ದು ಅಪಾರ ಹಾನಿ ಸಂಭವಿಸಿದೆ.
ಗುಡಿಸಲಿನಲ್ಲಿದ್ದ 2 ಬೀರು, 1 ಸೊಫಾ, ಅಕ್ಕಿ 2 ಕ್ವಿಂಟಾಲ್, ರಾಗಿ 3 ಕ್ವಿಂಟಾಲ್, ಜೋಳ 4 ಕ್ವಿಂಟಾಲ್, 48 ಸಾವಿರ ನಗದು, ಮನೆಯ ದಾಖಲೆಪತ್ರ ಹಾಗೂ ಮಕ್ಕಳ ಶಿಕ್ಷಣದ ದಾಖಲೆಪತ್ರ ಹಾಗೂ ಇನ್ನಿತರೆ ವಸ್ತುಗಳು ನಾಶವಾಗಿ ಒಟ್ಟು 3 ಲಕ್ಷ ನಷ್ಟ ಸಂಭವಿಸಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿ ನಮಗೆ ಪರಿಹಾರ ನೀಡಬೇಕೆಂದು ಗಂಗಾಧರರಪ್ಪ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಗೋವಾ ಬಿಜೆಪಿಯಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಪರ್ರಿಕರ್ ಪುತ್ರನಿಗೆ ಅಲ್ಪ ಅಂತರದ ಸೋಲು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು
ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ ಹೋರಾಟ: ಪಂಚಮಸಾಲಿ ಶ್ರೀ
By Election: ಚನ್ನಪಟ್ಟಣ,ಸಂಡೂರು, ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ
BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು
Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
K. S. Eshwarappa: ಅ.20ರಂದು ಬ್ರಿಗೇಡ್ ಹೆಸರು ಘೋಷಣೆ
Shivamogga: ಜೈಲಿನಿಂದ ಮೊಬೈಲ್ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!
BCB: ಕೋಚ್ ಚಂಡಿಕಾ ಹತುರುಸಿಂಘೆರನ್ನು ಅಮಾನತು ಮಾಡಿದ ಬಾಂಗ್ಲಾದೇಶ ಕ್ರಿಕೆಟ್
ಹೊಸಪೇಟೆ: ವಿಜಯನಗರದ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.