![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 19, 2023, 10:07 PM IST
ಲಂಡನ್: ಇಸ್ರೇಲ್-ಹಮಾಸ್ ಯುದ್ಧ ಮುಂದುವರಿದಿರುವಂತೆಯೇ ಪಾಕಿಸ್ತಾನದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ, ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸುಫ್ಝಾಯ್ ಅವರು ಪ್ಯಾಲೆಸ್ತೀನಿ ಸಂತ್ರಸ್ತರಿಗೆ 2.5 ಕೋಟಿ ರೂ.(3 ಲಕ್ಷ ಡಾಲರ್)ಗಳನ್ನು ದೇಣಿಗೆಯಾಗಿ ನೀಡಿದ್ದಾರೆ. “ಗಾಜಾದ ಆಸ್ಪತ್ರೆಯ ಮೇಲೆ ನಡೆದ ದಾಳಿ ನನ್ನನ್ನು ಬೆಚ್ಚಿಬೀಳಿಸಿದೆ. ಅದನ್ನು ನಾನು ಖಂಡಿಸುತ್ತೇನೆ. ಯಾರೋ ಮಾಡಿದ ತಪ್ಪಿಗೆ ಸಾಮೂಹಿಕವಾಗಿ ಶಿಕ್ಷೆ ನೀಡುವುದು ಉತ್ತರವಲ್ಲ. ಗಾಜಾಗೆ ಮಾನವೀಯ ನೆರವು ಹರಿದುಬರಲು ಇಸ್ರೇಲ್ ಸರ್ಕಾರ ಅವಕಾಶ ನೀಡಬೇಕು ಹಾಗೂ ಕದನ ವಿರಾಮ ಘೋಷಿಸಬೇಕು ಎಂದು ನಾನು ಕೋರುತ್ತೇನೆ” ಎಂದು ಮಲಾಲಾ ಹೇಳಿದ್ದಾರೆ.
ಜತೆಗೆ, ದಾಳಿ ಸಂತ್ರಸ್ತ ಪ್ಯಾಲೆಸ್ತೀನಿಯನ್ನರಿಗಾಗಿ ಕೆಲಸ ಮಾಡುತ್ತಿರುವ ಮೂರು ದತ್ತಿ ಸಂಸ್ಥೆಗಳಿಗೆ ಒಟ್ಟು 2.5 ಕೋಟಿ ರೂ.ಗಳನ್ನು ದೇಣಿಗೆಯ ರೂಪದಲ್ಲಿ ನೀಡುವುದಾಗಿಯೂ ಅವರು ಘೋಷಿಸಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.