Malpe: ಕಾಲು ಜಾರಿ ನೀರಿಗೆ ಬಿದ್ದು ಮೀನುಗಾರ ಸಾವು
Team Udayavani, Jan 29, 2025, 3:08 AM IST
ಮಲ್ಪೆ: ಮೀನುಗಾರಿಕೆಗೆ ತೆರಳಿದ್ದ ಕುಮಟಾ ತಾಲೂಕಿನ ಶಿವಾನಂದ ನಾರಾಯಣ ಹರಿಕಾಂತ (47) ಅವರು ಆಕಸ್ಮಿಕವಾಗಿ ಬೋಟಿನಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.
ಜ. 26ರಂದು ಸಮುದ್ರದಲ್ಲಿ ಮೀನುಗಾರಿಕಾ ಬಲೆಯನ್ನು ಎಳೆಯುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದರು. ತತ್ಕ್ಷಣ ಜತೆಯಲ್ಲಿದ್ದವರು ನೀರಿಗೆ ಹಾರಿ ಹುಡುಕಾಟ ನಡೆಸಿ ಪತ್ತೆ ಮಾಡಿ ಅವರನ್ನು ಮೇಲಕ್ಕೆತ್ತಿ ಬೋಟಿಗೆ ಹಾಕಿ ದಡಕ್ಕೆ ತರಲಾಗಿತ್ತು. ಬಳಿಕ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಶಿವಾನಂದ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಅರ್ಹರಿಗೆ ಸೂರು ಕಲ್ಪಿಸುವ ಯಶ್ಪಾಲ್ ಸೇವೆ ರಾಮನಿಗೆ ಸಲ್ಲುವಂಥದ್ದು: ಪೇಜಾವರ ಶ್ರೀ
Udupi: ಸರ್ವರೋಗಕ್ಕೂ ಆಯುರ್ವೇದದಲ್ಲಿ ಚಿಕಿತ್ಸೆ: ಮಂತ್ರಾಲಯ ಶ್ರೀ
ಜಗತ್ತಿಗೆ ಶಾಂತಿ ಸಂದೇಶ ಸಾರಿದ ಏಸುಸ್ವಾಮಿ: ಡಾ| ಜೆರ್ರಿ ವಿನ್ಸೆಂಟ್ ಡಯಾಸ್
Udupi: ಗೇರು ಬೀಜ ವ್ಯವಹಾರ: 2 ಕೋ.ರೂ. ವಂಚನೆ
ಉದ್ಯಾವರ: ಗ್ರಾಮ ಒನ್ ಸೆಂಟರ್ಗೆ ತೆರಳಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Koppala: ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಭೀಮಮ್ಮಗೆ ಗವಿಶ್ರೀಗಳಿಂದ ಸನ್ಮಾನ
SL vs AUS: ದೊಡ್ಡ ಸೋಲುಂಡ ಶ್ರೀಲಂಕಾ ಆಸ್ಟ್ರೇಲಿಯಕ್ಕೆ ಇನ್ನಿಂಗ್ಸ್ ಜಯ
Delhi polls: ನಿನ್ನೆಯಷ್ಟೇ ಆಮ್ ಆದ್ಮಿ ಪಕ್ಷ ತೊರೆದ ಎಂಟು ಶಾಸಕರು ಬಿಜೆಪಿ ಸೇರ್ಪಡೆ!
Tragedy: ಬೆಳ್ಳಂಬೆಳಗ್ಗೆ ಕೆರೆಯಲ್ಲಿ ಪತ್ತೆಯಾದ ಕಾರು… ಇಬ್ಬರು ವಕೀಲರ ದಾರುಣ ಅಂತ್ಯ
Cricket; ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಹಾ