![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 20, 2024, 12:29 AM IST
ಕುಂದಾಪುರ: ವೀಡಿಯೋಗ್ರಾಫರ್, ಡೆಕೋರೇಟರ್, ಪೇಂಟರ್ ಆಗಿ ಕೆಲಸ ಮಾಡುತ್ತಿದ್ದ ಕುಂದಾಪುರ ಮೂಲದ ಅಭಿನಂದನ್ (49) ಮುಂಬಯಿಗೆ ತೆರಳಿದ್ದ ವೇಳೆ ಸ್ನೇಹಿತರ ಮನೆಯಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿರುವ ಘಟನೆ ಮೇ 18ರಂದು ಸಂಭವಿಸಿದೆ.
ಕುಂದಾಪುರದ ಪ್ರಸಿದ್ಧ ಬಸಂತ್ ಸ್ಟುಡಿಯೋದ ಮಾಲಕ ರಾಮಚಂದ್ರ ಅವರ ಪುತ್ರರಾಗಿದ್ದ ಅಭಿನಂದನ್ ಕೆಲವು ದಿನಗಳ ಹಿಂದೆ ಕಾರ್ಯ ನಿಮಿತ್ತ ಮುಂಬಯಿಗೆ ತೆರಳಿದ್ದರು. ಅವರು ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಮೃತರು ಅವಿವಾಹಿತರಾಗಿದ್ದು, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಅವರ ತಂದೆ ರಾಮಚಂದ್ರ ಅವರು ಮೂಲತಃ ಮಂಗಳೂರಿನ ಗುರುಪುರದವರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.