![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jul 26, 2023, 10:46 PM IST
ಕೊಲ್ಲೂರು: ಇಲ್ಲಿನ ಅರಶಿನಗುಂಡಿ ಜಲಪಾತಕ್ಕೆ ಬಿದ್ದು ಕೊಚ್ಚಿ ಹೋದ ಭದ್ರಾವತಿಯ ಶರತ್ ಕುಮಾರ್ಗಾಗಿ ಶೋಧ ಕಾರ್ಯ ಬುಧವಾರವೂ ಮುಂದುವರಿದಿದ್ದು, ಜೂ. 26ರ ಸಂಜೆ ತನಕ ಯಾವುದೇ ಸುಳಿವು ಪತ್ತೆಯಾಗಿಲ್ಲ.
ಮುಳುಗು ತಜ್ಞರು, ಪೊಲೀಸ್ ಸಿಬಂದಿ, ಅರಣ್ಯ ಇಲಾಖೆಯ ಅಧಿಕಾರಿಗಳು 4ನೇ ದಿನವೂ ಕೂಡ ತೀವ್ರ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಜಡ್ಕಲ್ ಗ್ರಾಮದ ಕೊಳಕೆಹೊಳೆ ಮೆಕ್ಕೆ ನಿವಾಸಿ ಸುರೇಶ(28) ಅವರು ಕೂಡ ಜು. 23ರಂದು ಬೆಳಗ್ಗೆ ಮನೆಯಿಂದ ನಾಪತ್ತೆಯಾದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಇವರ ಬಗ್ಗೆಯೂ ಹುಡುಕಾಟ ನಡೆಸುತ್ತಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.