Mangalore: ಮಂಗಳಾ ಮ್ಯಾಗ್ನಸ್‌ ಒಳಾಂಗಣ ಶಟಲ್‌ ಕೋರ್ಟ್‌ – ನಾಳೆ ಉದ್ಘಾಟನೆ


Team Udayavani, Feb 8, 2024, 12:09 AM IST

badminton

ಮಂಗಳೂರು: ನೀರುಮಾರ್ಗದಲ್ಲಿರುವ ಮಂಗಳಾ ಸಮೂಹ ಶಿಕ್ಷಣ ಸಂಸ್ಥೆಯ ವಿನೂತನ ಸ್ವದೇಶಿ ವುಡನ್‌ ಫ್ಲೋರ್‌ ಹೊಂದಿರುವ ಒಳಾಂಗಣ ಶಟಲ್‌ ಕೋರ್ಟ್‌ “ಮಂಗಳಾ ಮ್ಯಾಗ್ನಸ್‌’ನ ಉದ್ಘಾಟನೆ ಫೆ. 9ರಂದು ನಡೆಯಲಿದೆ.

ಮುಖ್ಯ ಅತಿಥಿಯಾಗಿ ಬೆಂಗಳೂರಿನ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯ ಡಾ| ಯು.ಟಿ. ಇಫ್ತಿಕರ್‌ ಅಲಿ ಮತ್ತು ಗೌರವ ಅತಿಥಿಗಳಾಗಿ ಸೆನೆಟ್‌ ಸದಸ್ಯ ಡಾ| ಶರಣ್‌ ಶೆಟ್ಟಿ, ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್‌ ಆಟಗಾರ್ತಿ ನಿಧಿಶ್ರೀ ದೇವದಾಸ್‌ ಭಾಗವಹಿಸಲಿದ್ದಾರೆ.

ಅಧ್ಯಕ್ಷತೆಯನ್ನು ಮಂಗಳಾ ಸಮೂಹ ಶಿಕ್ಷಣ ಸಂಸ್ಥೆಯ ಚೇರ್‌ವೆುನ್‌ ಡಾ| ಗಣಪತಿ ಪಿ. ವಹಿಸಲಿದ್ದು, ವೈಸ್‌ ಚೇರ್‌ಮನ್‌ ಡಾ| ಅನಿತಾ ಜಿ. ಭಟ್‌, ಅಕಾಡೆಮಿಕ್‌ ಅಡ್ವೈಸರ್‌ ಆಗಿರುವ ಯುರೋಲಜಿಸ್ಟ್‌ ಡಾ| ನಫ್ಸೀರ್‌ ಟಿ.ಎ.ಎಂ., ಮಂಗಳಾ ಹಾಸ್ಪಿಟಲ್‌ನ ನ್ಪೋರ್ಟ್ಸ್ ಮೆಡಿಸಿನ್‌ ಸಲಹೆಗಾರ ಮತ್ತು ಸಲಹಾ ಆರ್ಥೋ ಪಿಡೀಶಿಯನ್‌ ಡಾ| ಪ್ರವೀಣ್‌ ಕುಮಾರ್‌ ರೈ ಭಾಗವಹಿಸಲಿದ್ದಾರೆ.

ಮಂಗಳಾ ನರ್ಸಿಂಗ್‌ ಕಾಲೇಜಿನ ಪ್ರಾಂಶುಪಾಲೆ ಡಾ| ಮೇರಿ ಪಿಂಟೊ, ಮಂಗಳಾ ಅಲೈಡ್‌ ಹೆಲ್ತ್‌ ಮತ್ತು ಪಾರಾ ಮೆಡಿಕಲ್‌ ಸಯನ್ಸ್‌ನ ಪ್ರಾಂಶುಪಾಲೆ ಪ್ರತಿಜ್ಞಾ ಸುಹಾಸಿನಿ ಹಾಗೂ ಕಾಲೇಜ್‌ ಆಫ್‌ ಫಿಸಿಯೋಥೆರಪಿಯ ಪ್ರಾಂಶುಪಾಲ ಡಾ| ಭರತ್‌ ಕೆ.ಎಸ್‌. ಉಪಸ್ಥಿತರಿರುವರು.

ಟಾಪ್ ನ್ಯೂಸ್

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

1-lo

Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lo

Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Court-Symbol

Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.