ಮಂಗಳೂರು ಧರ್ಮ ಪ್ರಾಂತ ಜೂ.13ರಿಂದ ಪ್ರಾರ್ಥನೆಗಳು ಪುನರಾರಂಭ


Team Udayavani, Jun 11, 2020, 7:45 AM IST

ಮಂಗಳೂರು ಧರ್ಮ ಪ್ರಾಂತ ಜೂ.13ರಿಂದ ಪ್ರಾರ್ಥನೆಗಳು ಪುನರಾರಂಭ

ಮಂಗಳೂರು: ಚರ್ಚ್‌ಗಳಲ್ಲಿ ಪ್ರಾರ್ಥನೆಗಳನ್ನು ಪುನರಾರಂಭಿಸಲು ಸರಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮಂಗಳೂರು ಧರ್ಮ ಪ್ರಾಂತದ ಚರ್ಚ್‌ಗಳಲ್ಲಿ ಜೂ. 13ರಿಂದ ಪ್ರಾರ್ಥನೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಈ ಕುರಿತಂತೆ ಮಾರ್ಗ ಸೂಚಿಗಳನ್ನು ರಚಿಸಲಾಗಿದೆ.

ಮುಂಜಾಗೃತ ಕ್ರಮವಾಗಿ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಕರ್ನಾಟಕ ಪ್ರಾದೇಶಿಕ ಕೆಥೋಲಿಕ್‌ ಬಿಷಪರ ಪರಿಷತ್ತು ಕೆಲವೊಂದು ನಿರ್ದೇಶನಗಳನ್ನು ರೂಪೀಕರಿಸಿದೆ ಎಂದು ಬಿಷಪ್‌ ರೈ|ರೆ|ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ತಿಳಿಸಿದ್ದಾರೆ.

ಚರ್ಚ್‌ಗಳಲ್ಲಿ ಬಲಿ ಪೂಜೆಗಳನ್ನು ಪುನರಾರಂಭಿಸಬಹುದಾಗಿದ್ದು, ಈ ಸಂದರ್ಭ ಭಕ್ತರ‌ ಸುರಕ್ಷತೆಗೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚ್‌ನ ಧರ್ಮ ಗುರುಗಳು ಜವಾಬ್ದಾರಿ ವಹಿಸಿಕೊಳ್ಳಬೇಕು.

ಮಾರ್ಗಸೂಚಿಗಳು
– 10 ವರ್ಷ ದೊಳಗಿನ ಮಕ್ಕಳು ಮತ್ತು 65 ವರ್ಷ ಮೇಲ್ಪಟ್ಟವರು ಚರ್ಚ್‌/ಆರಾಧನಾಲಯಗಳಲ್ಲಿ ಭಾಗ
ವಹಿಸದಿರುವುದು ಉತ್ತಮ.
– ಕೊರೊನಾ ಸೋಂಕು ಕಾರಣದಿಂದ ಕಂಟೈನ್ಮೆಂಟ್‌ ಪ್ರದೇಶದ ಜನರು ಪಾಲ್ಗೊಳ್ಳುವಂತಿಲ್ಲ.
-ಸಂಕೀರ್ಣ ಆರೋಗ್ಯ ಸಮಸ್ಯೆ ಇರುವವರು, ಗರ್ಭಿಣಿಯರು, ಹೋಂಕ್ವಾರಂಟೈನ್‌ನಲ್ಲಿ ಇರುವವರು ಭಾಗವಹಿಸುವಂತಿಲ್ಲ.

ಚರ್ಚ್‌ ತೆರೆಯಲು ಮಾರ್ಗಸೂಚಿ
– ಮಾಸ್ಕ್ ಧಾರಣೆ, ಸಾಮಾಜಿಕ ಅಂತರ, ಸ್ಯಾನಿಟೈಸೇಶನ್‌ ಬಗ್ಗೆ ಮಾಹಿತಿ ನೀಡಲು ಸ್ವಯಂ ಸೇವಕರ ನೇಮಕ ಮಾಡುವುದು.
– ಚರ್ಚ್‌ನ ಒಳಗೆ ಮತ್ತು ಭಕ್ತರು ಸ್ಪರ್ಶಿಸಬಹುದಾದ ಎಲ್ಲ ತಾಣಗಳನ್ನು ಕಾಲ ಕಾಲಕ್ಕೆ ಸ್ಯಾನಿಟೈಸೇಶನ್‌ ಮಾಡಿ ಸ್ವತ್ಛತೆಯನ್ನು ಕಾಪಾಡಬೇಕು.
– ಸಾಮಾಜಿಕ ಅಂತರ (ಕನಿಷ್ಠ 6 ಅಡಿ) ಮತ್ತಿತರ ಸುರಕ್ಷತೆ ಕುರಿತಂತೆ ಸೂಚನಾ ಫಲಕಗಳನ್ನು ಅಳವಡಿಸುವುದು.
– ಎಲ್ಲ ಭಕ್ತರು ಒಂದೇ ದ್ವಾರದ ಮೂಲಕ ಒಳಗೆ ಪ್ರವೇಶಿಸುವುದು.

ಬಲಿ ಪೂಜೆಗೆ ಮಾರ್ಗ ಸೂಚಿಗಳು
– ಬಲಿ ಪೂಜೆಗಳನ್ನು 45 ನಿಮಿಷದೊಳಗೆ ಮುಕ್ತಾಯಗೊಳಿಸಬೇಕು.
– ಬಲಿ ಪೂಜೆ ಆರಂಭಿಸುವ ಮೊದಲು ಧರ್ಮಗುರುಗಳು ಕೈಗಳನ್ನು ತೊಳೆದು ಸ್ವತ್ಛಗೊಳಿಸುವುದು.
– ಪರಮ ಪ್ರಸಾದವನ್ನು ಕೈಯಲ್ಲಿ ಮಾತ್ರ ಸ್ವೀಕರಿಸುವುದು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.