Mangaluru ಅಪಹರಣ,ಹಲ್ಲೆ: ಮೂವರು ವಿದ್ಯಾರ್ಥಿಗಳ ಬಂಧನ
Team Udayavani, Aug 22, 2024, 1:25 AM IST
ಮಂಗಳೂರು: ವಿದ್ಯಾರ್ಥಿಗಳನ್ನು ಅಪಹರಿಸಿ ಅಮಾನುಷವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಗರದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಅಫ್ನಾನ್, ದಿಯಾನ್ ಮತ್ತು ಸಲ್ಮಾನ್ ಬಂಧಿತ ವಿದ್ಯಾರ್ಥಿಗಳು. ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಘಟನೆಗೆ ಸಂಬಂಧಿಸಿದಂತೆ ಇನ್ನು 4ರಿಂದ 5 ವಿದ್ಯಾರ್ಥಿಗಳ ಬಂಧನ ಬಾಕಿ ಇದೆ ಎಂದು ತಿಳಿದುಬಂದಿದೆ.
ವಿವಸ್ತ್ರಗೊಳಿಸಿ ವೀಡಿಯೋ ಚಿತ್ರೀಕರಣ ಮಾಡಿದ್ದರು.ಫುಟ್ಬಾಲ್ ಪಂದ್ಯಾಟದ ಬಳಿಕ ಉಂಟಾದ ಗಲಾಟೆಯ ಹಿನ್ನೆಲೆ ಯಲ್ಲಿ ಕಾಲೇಜು ವಿದ್ಯಾರ್ಥಿಗಳ ತಂಡವೊಂದು ಮೂವರು ವಿದ್ಯಾರ್ಥಿ ಗಳನ್ನು ಅಪಹರಿಸಿ ವಿವಸ್ತ್ರಗೊಳಿಸಿ ಅಮಾನುಷವಾಗಿ ಹಲ್ಲೆಗೈದು ಅದರ ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.