Mangalore University;ನಿವೃತ್ತರಿಗೆ ಪಿಂಚಣಿ ಸೌಲಭ್ಯ ನೀಡಲು ಆಗ್ರಹ


Team Udayavani, Sep 4, 2024, 12:19 AM IST

Mangalore University;ನಿವೃತ್ತರಿಗೆ ಪಿಂಚಣಿ ಸೌಲಭ್ಯ ನೀಡಲು ಆಗ್ರಹ

ಮಂಗಳೂರು: ಮಂಗಳೂರು ವಿವಿಯ ನಿವೃತ್ತ ಪ್ರಾಧ್ಯಾಪಕರು ಹಾಗೂ ಶಿಕ್ಷಕೇತರ ಉದ್ಯೋಗಿಗಳ ಪಿಂಚಣಿ ಮೊತ್ತ ಹಾಗೂ ಇನ್ನಿತರ ಸೌಲಭ್ಯಗಳನ್ನು ಕೂಡಲೇ ನೀಡಬೇಕು ಎಂದು ಮಂಗಳಾ ಅಲೂಮ್ನಿ ಅಸೋಸಿಯೇಶನ್‌ (ಮಾ) ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದೆ.

ಮಂಗಳೂರು ವಿವಿ ಹಳೆ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ದಿನೇಶ್‌ ಕುಮಾರ್‌ ಆಳ್ವ ಮಾತನಾಡಿ, ವಿ.ವಿ.ಯ ಒಟ್ಟು 30 ಮಂದಿಗೆ ವೇತನ ಮತ್ತು ಪಿಂಚಣಿ ನೀಡಲು ಬಾಕಿ ಇದೆ. ಎರಡೂವರೆ ವರ್ಷದಿಂದ ಈ ಸಮಸ್ಯೆ ಇದೆ. 30-40 ವರ್ಷಗಳಿಂದ ವಿದ್ಯಾರ್ಥಿಗಳ ಮತ್ತು ವಿ.ವಿ.ಯ ಏಳಿಗೆಯಲ್ಲಿ ದುಡಿದ ಅಧ್ಯಾಪಕರ ಮತ್ತು ಅಧ್ಯಾಪಕೇತರ ಸಿಬಂದಿಗೆ ಪಿಂಚಣಿ, ಭತ್ಯೆ ಮತ್ತು ಸೌಲಭ್ಯಗಳನ್ನು ಈ ಕೂಡಲೇ ನೀಡಬೇಕು ಎಂದರು.

ವಿ.ವಿ.ಯಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತರಾದ ಪ್ರಾಧ್ಯಾಪಕರು ಮತ್ತು ಇತರ ನೌಕರರ ಬದುಕು ಬಹಳ ಕಷ್ಟದಾಯಕ. ಅವರ ನೆರವಿಗೆ ಬರುವುದು ಅಗತ್ಯವಾಗಿದೆ. ಮಂಗಳಾ ಅಲೂಮ್ನಿ ಅಸೋಸಿಯೇಶನ್‌ (ಮಾ) ವತಿಯಿಂದ ಈಗಾಗಲೇ ವಿ.ವಿ. ಕುಲಪತಿ, ಕರ್ನಾಟಕ ಸರಕಾರದ ಸಂಬಂಧ ಪಟ್ಟ ಇಲಾಖಾ ಅಧಿಕಾರಿಗಳನ್ನು, ಸಚಿವರನ್ನು, ಸ್ಪೀಕರ್‌ ಅವರನ್ನು ಸಂಪರ್ಕಿಸಲಾಗಿದೆ. ಸಿಎಂ ಮತ್ತು ರಾಜ್ಯಪಾಲರಿಗೂ ಮನವಿಯನ್ನು ಕಳುಹಿಸಲಾಗಿದೆ ಎಂದರು.

ಕಾನೂನು ಹೋರಾಟ ಅನಿವಾರ್ಯ
ನಿವೃತ್ತ ಪ್ರಾಧ್ಯಾಪಕರು ಹಾಗೂ ಸಿಬಂದಿಯ ಸಮಸ್ಯೆ ಮುಂದಿನ 10 ದಿನಗಳಲ್ಲಿ ಬಗೆಹರಿಯದಿದ್ದರೆ ನ್ಯಾಯಾಲಯದ ಮೊರೆ ಹೋಗಲು ಚಿಂತನೆ ನಡೆಸಿದ್ದೇವೆ ಎಂದು ದಿನೇಶ್‌ ಕುಮಾರ್‌ ಆಳ್ವ ಹೇಳಿದರು.

ಮಾ ಕಾರ್ಯಾಧ್ಯಕ್ಷ ಡಾ| ಶ್ರೀಪತಿ ಕಲ್ಲೂರಾಯ, ಸಂಘಟನ ಕಾರ್ಯ ದರ್ಶಿ ಡಾ| ಉಮ್ಮಪ್ಪ ಪೂಜಾರಿ, ಆಡಳಿತ ಮಂಡಳಿ ಸದಸ್ಯ ವೇಣು ಶರ್ಮ, ಪ್ರೊ| ಜಯಪ್ಪ, ಡಾ| ಪ್ರಭಾಕರ ನೀರುಮಾರ್ಗ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

BJP Symbol

Kejriwal ರಾಜೀನಾಮೆ ನೀಡಿರುವುದು ಅಪರಾಧದ ತಪ್ಪೊಪ್ಪಿಗೆ: ಬಿಜೆಪಿ ಲೇವಡಿ

Vande-Metro

Metro Train: ದೇಶದ ಮೊದಲ “ವಂದೇ ಭಾರತ್‌ ಮೆಟ್ರೋ’ಗೆ ಸೆ.16ರಂದು (ನಾಳೆ) ಪ್ರಧಾನಿ ಚಾಲನೆ

mohan bhagwat

Hindu ಎಂದರೆ ಧಾರ್ಮಿಕ ನಂಬಿಕೆ, ಜಾತಿ ಲೆಕ್ಕಿಸದೆ ಉದಾರತೆ, ಸದ್ಭಾವನೆ ಇರುವವರು

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

NIPAH

Kerala ನಿಫಾ ವೈರಸ್‌ ಸೋಂಕಿನಿಂದ 24 ವರ್ಷದ ಯುವಕ ಮೃ*ತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

ನದಿಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ

Mulki: ನದಿಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ

Kottara ಜಂಕ್ಷನ್‌, ಎಲ್ಲರಿಗೂ ಟೆನ್ಶನ್‌!;ಚೌಕಿಯಲ್ಲಿ ಸಂಚಾರ ಗೊಂದಲ

Kottara ಜಂಕ್ಷನ್‌, ಎಲ್ಲರಿಗೂ ಟೆನ್ಶನ್‌!;ಚೌಕಿಯಲ್ಲಿ ಸಂಚಾರ ಗೊಂದಲ

9-mng

‘ಪಾವೂರು ಉಳಿಯ’ ದ್ವೀಪ ಅಕ್ರಮ ಮರಳು‌ ದಂಧೆಗೆ ಬಳಕೆ; ಜಿಲ್ಲಾಡಳಿತ ಮೌನ ಖಂಡಿಸಿ ಪ್ರತಿಭಟನೆ

Mudbidri: 4 ತಿಂಗಳಲ್ಲಿ 3 ಮನೆ ಕಟ್ಟಿದ ಒಂಟಿ ಸಾಹಸಿ

Mudbidri: 4 ತಿಂಗಳಲ್ಲಿ 3 ಮನೆ ಕಟ್ಟಿದ ಒಂಟಿ ಸಾಹಸಿ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Onion

Discount: ಬೆಂಗಳೂರಿನಲ್ಲೂ ರಿಯಾಯಿತಿ ಬೆಲೆಯಲ್ಲಿ ಸಿಗಲಿದೆ ಈರುಳ್ಳಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.