Mangaluru: ನ್ಯಾಯಾಲಯಕ್ಕೆ ಹಾಜರಾಗದೆ 8 ವರ್ಷದಿಂದ ತಲೆಮರೆಸಿಕೊಂಡಿದ್ದವನ ಬಂಧನ


Team Udayavani, Jan 30, 2025, 3:10 AM IST

Arrest

ಮಂಗಳೂರು: ಪ್ರಕರಣವೊಂದರಲ್ಲಿ ಮಂಗಳೂರಿನ ನ್ಯಾಯಾಲಯಕ್ಕೆ ಹಾಜರಾಗದೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಂಗಳೂರಿನ ಯುವಕನನ್ನು ಪೊಲೀಸರು ಸಕಲೇಶಪುರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಮಂಗಳೂರು ಉತ್ತರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣದ ಆರೋಪಿ ಕಿಶೋರ್‌ ಶೆಟ್ಟಿ ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಪ್ರಕರಣವನ್ನು ನ್ಯಾಯಾಲಯವು ಎಲ್‌ಪಿಸಿ (ಲಾಂಗ್‌ ಪೆಂಡಿಂಗ್‌ ಕೇಸ್‌) ಪ್ರಕರಣವೆಂದು ಪರಿಗಣಿಸಿತ್ತು. ಮಂಗಳೂರು ಉತ್ತರ ಪೊಲೀಸ್‌ ಠಾಣೆಯ ಎಎಸ್‌ಐ ಗಂಗಾಧರ ಎನ್‌., ಎಚ್‌ಸಿ ಚಂದ್ರಹಾಸ್‌ ಸನೀಲ್‌ ಹಾಗೂ ಎಚ್‌ಸಿ ಪುರುಷೊತ್ತಮ ಅವರನ್ನೊಳಗೊಂಡ ತಂಡ ಕಾರ್ಯಾಚರಿಸಿ ಆರೋಪಿ ಕಿಶೋರ್‌ನನ್ನು ಸಕಲೇಶಪುರದಲ್ಲಿ ಬಂಧಿಸಿದೆ.

ಟಾಪ್ ನ್ಯೂಸ್

Udupi: ಬೈಕುಗಳ ಮುಖಾಮುಖಿ… ಓರ್ವ ಸವಾರ ಸ್ಥಳದಲ್ಲೇ ಮೃತ್ಯು

Udupi: ಬೈಕುಗಳ ಮುಖಾಮುಖಿ… ಓರ್ವ ಸವಾರ ಸ್ಥಳದಲ್ಲೇ ಮೃತ್ಯು

Bollywood: ‌ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ

Bollywood: ‌ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ

Plane flips: ಲ್ಯಾಂಡಿಂಗ್ ವೇಳೆ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ

Plane flips: ಲ್ಯಾಂಡಿಂಗ್ ವೇಳೆ ರನ್ ವೇಯಲ್ಲೇ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ

Social–media-Stars

Social Media Virals: ಸೋಶಿಯಲ್‌ ಮೀಡಿಯಾ ತಂದುಕೊಟ್ಟ “ಸ್ಟಾರ್‌ ಪಟ್ಟ’

Rajanna-CM-DCM

Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್‌.ರಾಜಣ್ಣ ಸಡ್ಡು!

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Mangaluru ಬಲ್ಮಠ: ಮನೆಯಿಂದ ಕಳವು; ಪ್ರಕರಣ ದಾಖಲು

Mangaluru ಬಲ್ಮಠ: ಮನೆಯಿಂದ ಕಳವು; ಪ್ರಕರಣ ದಾಖಲು

Mangaluru: ವಾಯುಪಡೆ ನಿವೃತ್ತ ಅಧಿಕಾರಿ ಮೇಲಿನ ಹಲ್ಲೆ ಆರೋಪವನ್ನು ತಳ್ಳಿಹಾಕಿದ ರೈಲ್ವೇMangaluru: ವಾಯುಪಡೆ ನಿವೃತ್ತ ಅಧಿಕಾರಿ ಮೇಲಿನ ಹಲ್ಲೆ ಆರೋಪವನ್ನು ತಳ್ಳಿಹಾಕಿದ ರೈಲ್ವೇ

Mangaluru: ವಾಯುಪಡೆ ನಿವೃತ್ತ ಅಧಿಕಾರಿ ಮೇಲಿನ ಹಲ್ಲೆ ಆರೋಪವನ್ನು ತಳ್ಳಿಹಾಕಿದ ರೈಲ್ವೇ

Mangaluru: ಮರಳಿನ ಸಮಸ್ಯೆಗೆ ಕೆಡಿಪಿ ಸಭೆಯಲ್ಲೂ ಸಿಗದ ಪರಿಹಾರ: ಸಚಿವ ದಿನೇಶ್‌ ಗುಂಡೂರಾವ್‌

Mangaluru: ಮರಳಿನ ಸಮಸ್ಯೆಗೆ ಕೆಡಿಪಿ ಸಭೆಯಲ್ಲೂ ಸಿಗದ ಪರಿಹಾರ: ಸಚಿವ ದಿನೇಶ್‌ ಗುಂಡೂರಾವ್‌

“ರಾಜಣ್ಣ ಆಸೆಪಟ್ಟರೆ ತಪ್ಪಿಲ್ಲ’:ಸಚಿವ ದಿನೇಶ್‌ ಗುಂಡೂರಾವ್‌

Mangaluru: “ರಾಜಣ್ಣ ಆಸೆಪಟ್ಟರೆ ತಪ್ಪಿಲ್ಲ’:ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಬೈಕುಗಳ ಮುಖಾಮುಖಿ… ಓರ್ವ ಸವಾರ ಸ್ಥಳದಲ್ಲೇ ಮೃತ್ಯು

Udupi: ಬೈಕುಗಳ ಮುಖಾಮುಖಿ… ಓರ್ವ ಸವಾರ ಸ್ಥಳದಲ್ಲೇ ಮೃತ್ಯು

Bollywood: ‌ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ

Bollywood: ‌ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ

Plane flips: ಲ್ಯಾಂಡಿಂಗ್ ವೇಳೆ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ

Plane flips: ಲ್ಯಾಂಡಿಂಗ್ ವೇಳೆ ರನ್ ವೇಯಲ್ಲೇ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ

Social–media-Stars

Social Media Virals: ಸೋಶಿಯಲ್‌ ಮೀಡಿಯಾ ತಂದುಕೊಟ್ಟ “ಸ್ಟಾರ್‌ ಪಟ್ಟ’

Rajanna-CM-DCM

Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್‌.ರಾಜಣ್ಣ ಸಡ್ಡು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.