Mangaluru: ಕರ್ಣಾಟಕ ಬ್ಯಾಂಕ್‌: 336.07 ಕೋ.ರೂ. ನಿವ್ವಳ ಲಾಭ


Team Udayavani, Oct 24, 2024, 4:29 AM IST

KB-Bank

ಮಂಗಳೂರು: ಕರ್ಣಾಟಕ ಬ್ಯಾಂಕ್‌ 2024-25ರ ಎರಡನೇ ತ್ತೈಮಾಸಿಕ ಅವಧಿಯಲ್ಲಿ 336.07 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಹಿಂದಿನ ಸಾಲಿನ ಇದೇ ಅವಧಿಯಲ್ಲಿ ಬ್ಯಾಂಕ್‌ 330.26 ಕೋಟಿ ರೂ. ಲಾಭ ಗಳಿಸಿತ್ತು.

ಮಂಗಳೂರಿನಲ್ಲಿ ಬುಧವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ 2024ರ ಸೆ.30ಕ್ಕೆ ಕೊನೆಗೊಂಡ ತ್ತೈಮಾಸಿಕ ಹಾಗೂ ಅರ್ಧವರ್ಷದ ಫಲಿತಾಂಶಗಳನ್ನು ಅನುಮೋದಿಸಲಾಯಿತು. ಪ್ರಸಕ್ತ ಹಣಕಾಸು ವರ್ಷದ ಮೊದಲ ಅರ್ಧ ವರ್ಷದಲ್ಲಿ 736.40 ಕೋಟಿ ರೂಪಾಯಿಗಳ ನಿವ್ವಳ ಲಾಭವನ್ನು ಗಳಿಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಇದ್ದ ರೂ. 700.96 ಕೋಟಿಗೆ ಹೋಲಿಸಿದರೆ ನಿವ್ವಳ ಲಾಭವು ಶೇ. 5.06ರಷ್ಟು ಸುಧಾರಿಸಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಶ್ರೀಕೃಷ್ಣನ್‌ ಹೇಳಿದ್ದಾರೆ.

ಬ್ಯಾಂಕಿನ ಒಟ್ಟು ವ್ಯವಹಾರವು 2024ರ 2ನೇ ತ್ತೈಮಾಸಿಕದ ವೇಳೆಗೆ 1,75,284.08 ಕೋ. ರೂ. ಅಗಿತ್ತು. ಇದು ಹಿಂದಿನ ವರ್ಷದ ಅವಧಿಯಲ್ಲಿ 1,56,467.71 ಕೋಟಿ ರೂ. ಆಗಿದ್ದು, ಶೇ. 12.03 ಬೆಳವಣಿಗೆ ದಾಖಲಿಸಿದೆ. ಬ್ಯಾಂಕಿನ ಒಟ್ಟು ಠೇವಣಿಗಳು 2024ರ 2ನೇ ತ್ತೈಮಾಸಿಕದ ವೇಳೆಗೆ 99,967.99 ಕೋ. ರೂ. ಆಗಿದ್ದು, ಹಿಂದಿನ ಸಾಲಿಗೆ ಹೋಲಿಸಿದರೆ ಶೇ.11ರಷ್ಟು ಏರಿಕೆ ಕಂಡಿದೆ.

ಟಾಪ್ ನ್ಯೂಸ್

Crackers

Mangaluru: ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ

Forest

Mangaluru: ಲೋಕೋಪಯೋಗಿ ನಿರೀಕ್ಷಣ ಮಂದಿರದ ಆವರಣದಿಂದ ಮರ ಸಾಗಾಟ: ಪ್ರಕರಣ ದಾಖಲು

ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

India: ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

MLC-Counting

Council By Election: ವಿಧಾನ ಪರಿಷತ್‌ ಉಪ ಚುನಾವಣೆ; ಇಂದು ಮತ ಎಣಿಕೆ

Kadaba-Rain

Heavy Rain: ಕಡಬ ಪರಿಸರದಲ್ಲಿ ಭಾರೀ ಮಳೆ: ರಸ್ತೆ ಜಲಾವೃತ

Manipal Marathon: ಮಾಹೆ ವಿ.ವಿ: ಮಣಿಪಾಲ ಮ್ಯಾರಥಾನ್‌ ನೋಂದಣಿ ಆರಂಭ

Dharmasthala

Dharmasthala: ಇಂದು ಡಾ.ಡಿ.ವೀರೇಂದ್ರ ಹೆಗ್ಗಡೆಯವರ 57ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crackers

Mangaluru: ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ

Forest

Mangaluru: ಲೋಕೋಪಯೋಗಿ ನಿರೀಕ್ಷಣ ಮಂದಿರದ ಆವರಣದಿಂದ ಮರ ಸಾಗಾಟ: ಪ್ರಕರಣ ದಾಖಲು

Tourism-MNG

Coastal: ಪ್ರವಾಸೋದ್ಯಮ ನೀತಿಯಲ್ಲಿ ಕರಾವಳಿಗೂ ಆದ್ಯತೆ: ಎಂಡಿ ಡಾ.ರಾಜೇಂದ್ರ ಕೆ.ವಿ.

money

Mangaluru: ಡ್ರಗ್ಸ್‌ ಪಾರ್ಸೆಲ್‌ ಕಸ್ಟಮ್ಸ್‌ ವಶ ಹೆಸರಲ್ಲಿ 68 ಲಕ್ಷ ರೂಪಾಯಿ ವಂಚನೆ

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಮಂಗಳೂರಿಗೆ ಆಗಮಿಸಿದ ಬಾಬಾ ರಾಮದೇವ್

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಮಂಗಳೂರಿಗೆ ಆಗಮಿಸಿದ ಬಾಬಾ ರಾಮದೇವ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Crackers

Mangaluru: ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ

Forest

Mangaluru: ಲೋಕೋಪಯೋಗಿ ನಿರೀಕ್ಷಣ ಮಂದಿರದ ಆವರಣದಿಂದ ಮರ ಸಾಗಾಟ: ಪ್ರಕರಣ ದಾಖಲು

ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

India: ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

MLC-Counting

Council By Election: ವಿಧಾನ ಪರಿಷತ್‌ ಉಪ ಚುನಾವಣೆ; ಇಂದು ಮತ ಎಣಿಕೆ

Kadaba-Rain

Heavy Rain: ಕಡಬ ಪರಿಸರದಲ್ಲಿ ಭಾರೀ ಮಳೆ: ರಸ್ತೆ ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.