Mangaluru: ಅಧಿಕ ಲಾಭದ ಆಮಿಷ: 9.78 ಲ.ರೂ. ವಂಚನೆ
Team Udayavani, Aug 20, 2024, 9:18 PM IST
ಮಂಗಳೂರು: ಅಧಿಕ ಲಾಭ ನೀಡುವುದಾಗಿ ನಂಬಿಸಿ ವ್ಯಕ್ತಿಯೋರ್ವರಿಂದ 9.78 ಲ.ರೂ. ವಂಚಿಸಿರುವ ಘಟನೆ ನಡೆದಿದೆ.
ವ್ಯಕ್ತಿಯೋರ್ವರ ವಾಟ್ಸ್ಆ್ಯಪ್ಗೆ ಬಂದಿದ್ದ ವೆಬ್ಸೈಟ್ ಲಿಂಕ್ನಲ್ಲಿ ವರ್ಕ್ ಫ್ರಂ ಹೋಮ್ ಎಂಬ ಮೆಸೇಜ್ ಇತ್ತು. ಅದನ್ನು ಕ್ಲಿಕ್ ಮಾಡಿದಾಗ 10,000 ರೂ. ಹೂಡಿಕೆ ಮಾಡಿದರೆ 18,000 ರೂ. ದೊರೆಯುತ್ತದೆ ಎಂದು ತಿಳಿಸಲಾಗಿತ್ತು. ಅದನ್ನು ನಂಬಿದ ದೂರುದಾರರು 10,000 ರೂ.ಗಳನ್ನು ಅಪರಿಚಿತರು ತಿಳಿಸಿದ ಖಾತೆಗೆ ಜಮೆ ಮಾಡಿದ್ದರು. ಮರುದಿನ ವೆಬ್ಸೈಟ್ ಮೂಲಕ ದೂರುದಾರರನ್ನು ಸಂಪರ್ಕಿಸಿದ ಅಪರಿಚಿತ ವ್ಯಕ್ತಿಗಳು 40,000 ರೂ. ಹೂಡಿಕೆ ಮಾಡುವಂತೆ ತಿಳಿಸಿದರು. ವೆಬ್ಸೈಟ್ನಲ್ಲಿ ಟಾಸ್ಕ್ ಪೂರ್ತಿಗೊಳಿಸಿದರೆ ಹಣ ವಾಪಸ್ ನೀಡುವುದಾಗಿ ತಿಳಿಸಿದರು. ಅನಂತರ ದೂರುದಾರರು ಟಾಸ್ಕ್ ಪೂರ್ತಿಗೊಳಿಸಿದರು. ಮತ್ತೆ ಅಪರಿಚಿತರು ತಿಳಿಸಿದಂತೆ ದೂರುದಾರರು ಹಂತ ಹಂತವಾಗಿ ಒಟ್ಟು 9.78 ಲ.ರೂ. ಹಣ ವರ್ಗಾವಣೆ ಮಾಡಿದ್ದಾರೆ. ಆದರೆ ಅವರಿಗೆ ಯಾವುದೇ ಹಣ ವಾಪಸ್ ನೀಡದೆ ವಂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.