ಮರಗಳಿಗೆ ಕೊಡಲಿಯೇಟು ; ಹೋರಾಟಕ್ಕಿಳಿದ ವಿದ್ಯಾರ್ಥಿಗಳು!

ಸಾರ್ವಜನಿಕರ ಅಭಿಪ್ರಾಯಕ್ಕಾಗಿ "ಸಲಹಾ ಪೆಟ್ಟಿಗೆ'

Team Udayavani, Feb 21, 2022, 2:42 PM IST

ಮರಗಳಿಗೆ ಕೊಡಲಿಯೇಟು ; ಹೋರಾಟಕ್ಕಿಳಿದ ವಿದ್ಯಾರ್ಥಿಗಳು!

ಹಂಪನಕಟ್ಟ : ಸ್ಮಾರ್ಟ್‌ಸಿಟಿ ಯೋಜನೆಯಡಿ ರಸ್ತೆ ಫುಟ್‌ಪಾತ್‌ ವಿಸ್ತರಿಸುವ ಕಾರಣದಿಂದ ಮಂಗಳೂರು ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲ ಯದ ಆವರಣ ಗೋಡೆಯಲ್ಲಿರುವ ಸುದೀರ್ಘ‌ ವರ್ಷಗಳಹಿಂದಿನ ಮರ ಗಳಿಗೆ ಕೊಡಲಿಯೇಟು ಬೀಳುವ ಆತಂಕ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಮರಗಳನ್ನು ಕಡಿಯ ಲೇಬಾರದು ಎಂದು ಛಲ ತೊಟ್ಟಿರುವ ಮಂಗಳೂರು ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಇದೀಗ ವಿನೂತನ ಹೋರಾಟಕ್ಕೆ ಮುಂದಾಗಿದ್ದಾರೆ. ಇದರಂತೆ ಕಡಿಯಲು ಉದ್ದೇಶಿಸಿರುವ ಮರಗಳ ಮೇಲೆ “ನಮ್ಮನ್ನು ರಕ್ಷಿಸಿ’ ಎಂಬ ಬರಹದ ಭಿತ್ತಿಪತ್ರವನ್ನು ಅಂಟಿಸಲಾಗಿದೆ. ಜತೆಗೆ ಮರಗಳ ಉಳಿವಿನ ಕುರಿತಂತೆ ಸಾರ್ವಜನಿಕರಿಂದ ಅನಿಸಿಕೆಗಳನ್ನು ಪಡೆಯಲು ಉದ್ದೇಶಿಸಲಾಗಿದ್ದು, ಅನಿಸಿಕೆ- ಅಭಿಪ್ರಾಯದ ಬಾಕ್ಸ್‌ ಇಡಲಾಗಿದೆ. ನಮ್ಮ ಪರಿಸ್ಥಿತಿ ತಿಳಿಯಲು “ಕ್ಯೂ ಆರ್‌ ಕೋಡ್‌’ ಸ್ಕ್ಯಾನ್ ಮಾಡುವ ಪರಿಕಲ್ಪನೆಯನ್ನೂ ಭಿತ್ತಿಪತ್ರದಲ್ಲಿ ಮಾಡಲಾಗಿದೆ!

ಜನಪ್ರತಿನಿಧಿಗಳಿಗೆ ಮನವಿ
ಸ್ಮಾರ್ಟ್‌ಸಿಟಿ ಯೋಜನೆಯ ನೆಪ ದಲ್ಲಿ ಆವರಣಗೋಡೆ ವಿಸ್ತರಣೆಯ ಸಬೂಬು ಹೇಳಿ ಸ್ವತ್ಛ ಸುಂದರ ಗಾಳಿ ನೀಡುವ ಮರಗಳನ್ನು ಕಡಿಯದಂತೆ ಜನಪ್ರತಿನಿಧಿಗಳಿಗೆ ಮನವಿ ನೀಡಲಾಗಿದೆ. ಆದರೆ ಏನೂ ಆಗಿಲ್ಲ. ನಮಗೆ ನೆರಳಾಗಿದ್ದ ಮರಗಳನ್ನು ಕಡಿಯಲು ವಿದ್ಯಾರ್ಥಿ ಗಳು ಅವಕಾಶ ನೀಡುವುದಿಲ್ಲ. ಹೀಗಾಗಿ ಸಾರ್ವಜನಿಕರಿಂದಲೂ ಸಹಕಾರ ಯಾಚಿಸಲಾಗುತ್ತಿದೆ’ ಎಂದು ಹೋರಾಟ ಗಾರರು ತಿಳಿಸಿದ್ದಾರೆ.

ಇದನ್ನೂ ಓದಿ : ಮನೆ-ಮನೆಗೆ ಪೈಪ್‌ ಮೂಲಕ ಅಡುಗೆ ಅನಿಲ : ತಿಂಗಳೊಳಗೆ ಪ್ರಾಯೋಗಿಕ ಪೂರೈಕೆ

ಕಡಿಯದಂತೆ ಮನವಿ
ವಿದ್ಯಾರ್ಥಿ ಸಂತೋಷ್‌ ಅವರು ಉದಯವಾಣಿ “ಸುದಿನ’ ಜತೆಗೆ ಮಾತನಾಡಿ, “ಇಲ್ಲಿರುವ ಮರಗಳನ್ನು ಕಡಿಯಲು ಮುಂದಾಗಿದ್ದಾರೆ. ದಯವಿಟ್ಟು ಇಲ್ಲಿನ ಮರಗಳನ್ನು ಕಡಿಯದಂತೆ ಸರ್ವರೂ ನಮ್ಮ ಜತೆಗೆ ಕೈಜೋಡಿಸಬೇಕಾಗಿದೆ. ಎಲ್ಲರೂ ಒಂದಾದರೆ ಇಲ್ಲಿನ ಮರಗಳನ್ನು ಉಳಿಸಬಹುದು. ನಮ್ಮ ಕ್ಯಾಂಪಸ್‌ನಲ್ಲಿರುವ ಸುಮಾರು 450ಕ್ಕೂ ಅಧಿಕ ಮಕ್ಕಳಿಗೆ ಈ ಮರಗಳಿಂದಲೇ ಶ್ರೀರಕ್ಷೆಯಿದೆ. ಹೀಗಾಗಿ ಬಿಸಿಲು ಹಾಗೂ ನಮ್ಮ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಇಲ್ಲಿನ ಮರಗಳನ್ನು ಕಡಿಯದಂತೆ ಮನವಿ ಮಾಡುತ್ತಿದ್ದೇವೆ’ ಎನ್ನುತ್ತಾರೆ.

ಶೌಚಗೃಹ ರಕ್ಷಣೆಗೆ ಪ್ರಧಾನಿಗೂ ಪತ್ರ!
ಇದೇ ವಿದ್ಯಾಲಯದ ನೂತನ ಶೌಚಗೃಹ ತೆರವುಗೊಳಿಸಲು ಮುಂದಾಗಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಅದರ ಬಗ್ಗೆ ಪ್ರತಿಕ್ರಿಯೆ ನಿರೀಕ್ಷಿಸಲಾಗುತ್ತಿದೆ!

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.