Mangaluru: ಚಿಕಿತ್ಸೆಯ ಬಳಿಕ ಯುವಕ ಅನುಮಾನಾಸ್ಪದ ಸಾವು
Team Udayavani, Sep 25, 2024, 12:08 AM IST
ಮಂಗಳೂರು: ನಗರದ ಕ್ಲಿನಿಕ್ ಒಂದರಲ್ಲಿ ಚಿಕಿತ್ಸೆ ಪಡೆದ ಬಳಿಕ ಯುವಕನೋರ್ವ ಅನುಮಾನಾಸ್ಪದವಾಗಿ ಮೃತಪಟ್ಟ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ ನಿವಾಸಿ ಮಹಮ್ಮದ್ ಮಾಝಿನ್ (32) ಅನುಮಾನಾಸ್ಪದವಾಗಿ ಮೃತಪಟ್ಟವರು. ಮಾಝಿನ್ ಅವರ ಎದೆಯಲ್ಲಿ ಮಚ್ಚೆ (ಕೆಡು) ಇತ್ತು. ಅದನ್ನು ತೆಗೆಯಲು ಬೆಂದೂರ್ವೆಲ್ನ ಕಾಸ್ಮೆಟಿಕ್ ಸರ್ಜರಿ ಕೇಂದ್ರಕ್ಕೆ ತಾಯಿ ಮತ್ತು ಪತ್ನಿಯ ಜತೆ ಹೋಗಿದ್ದರು. ಕ್ಲಿನಿಕ್ನ ವೈದ್ಯರು ಸಣ್ಣ ಶಸ್ತಚಿಕಿತ್ಸೆಗೆ ಸಲಹೆ ನೀಡಿ, ಅನಸ್ತೇಸಿಯಾ ಕೊಡಿಸಿದ್ದರು. ಬಳಿಕ ಮಾಝೀನ್ ಆರೋಗ್ಯ ಏರುಪೇರಾಗಿ ಅವರಿಗೆ ಪ್ರಜ್ಞೆ ಮರಳಿ ಬಂದಿರಲಿಲ್ಲ. ಕೂಡಲೇ ಬೇರೆ ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರಲ್ಲೇ ಮೃತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.