Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್‌ಗೆ ವಿದ್ಯಾರ್ಥಿಗಳಿಲ್ಲ !


Team Udayavani, Oct 9, 2024, 7:25 AM IST

Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್‌ಗೆ ವಿದ್ಯಾರ್ಥಿಗಳಿಲ್ಲ !

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 2024 -25ನೇ ಸಾಲಿನ ಸ್ನಾತಕೋತ್ತರ ಕೋರ್ಸ್‌ಗಳ ಪೈಕಿ 9ಕ್ಕೂ ಹೆಚ್ಚು ಕೋರ್ಸ್‌ಗಳಿಗೆ ಈವರೆಗೆ ಒಬ್ಬರೂ ಪ್ರವೇಶ ಪಡೆದಿಲ್ಲ!

ವಿ.ವಿ.ಯಲ್ಲಿ 28 ವಿಭಾಗಗಳು ಇದ್ದು, ಒಟ್ಟು 42 ವಿವಿಧ ಕೋರ್ಸ್‌ಗಳು ಲಭ್ಯವಿವೆ. ಆದರೆ, ಲೆಕ್ಕಶಾಸ್ತ್ರ (ಸ್ಟ್ಯಾಟಿಸ್ಟಿಕ್ಸ್‌), ಎಲೆಕ್ಟ್ರಾನಿಕ್ಸ್‌, ಎಂ.ಇಡಿ, ಎಂಎಸ್‌ಡಬ್ಲ್ಯು, ಜಿಯೊ ಇನ್ಫೊಮ್ಯಾಟಿಕ್ಸ್‌, ಮೆಟೀರಿಯಲ್‌ ಸೈನ್ಸ್‌ ಸಹಿತ 9ಕ್ಕೂ ಹೆಚ್ಚು ಕೋರ್ಸ್‌ಗಳಿಗೆ ವಿದ್ಯಾರ್ಥಿಗಳು ಲಭ್ಯವಿಲ್ಲ ಎಂಬುದು ಸದ್ಯದ ಮಾಹಿತಿ.

ಪ್ರವೇಶ ಹೆಚ್ಚಿಸಲು ಅರ್ಜಿ ಸಲ್ಲಿಕೆಯ ದಿನಾಂಕವನ್ನು ಎರಡು ಬಾರಿ ವಿಸ್ತರಣೆ ಮಾಡಲಾಗಿತ್ತು. ಮೊದಲ ಬಾರಿ ಇದ್ದ ದಿನಾಂಕವನ್ನು ಸೆ. 25ರ ವರೆಗೆ ವಿಸ್ತರಿಸಿ, ಅನಂತರ ಮತ್ತೂಮ್ಮೆ ಅ.10ರ ವರೆಗೆ ವಿಸ್ತರಿಸಲಾಗಿತ್ತು. ಆದರೂ, ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿಲ್ಲ. ಪ್ರವೇಶಾತಿಗೆ ಇನ್ನು 2 ದಿನವಷ್ಟೇ ಬಾಕಿ.

ಪ್ರತಿ ಕೋರ್ಸ್‌ನಲ್ಲಿ ವಿದ್ಯಾರ್ಥಿಗಳ ಸಂಖ್ಯೆ 15ಕ್ಕಿಂತ ಕಡಿಮೆ ಇದ್ದರೆ, ಅಂತಹ ವಿಭಾಗವನ್ನು ತಾತ್ಕಾಲಿಕವಾಗಿ ಬಂದ್‌ ಮಾಡಿ, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದಾಗ ಪುನಃ ತೆರೆಯುವ ನಿರ್ಧಾರವನ್ನು ವಿ.ವಿ. ಕೈಗೊಂಡಿತ್ತು.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರಸ್ತುತ ಈ ಸಂಖ್ಯೆಯನ್ನು ಇಳಿಕೆ ಮಾಡಿ, ಪ್ರತಿ ವಿಭಾಗದಲ್ಲಿ 10 ಜನರು ಪ್ರವೇಶ ಪಡೆದರೆ ವಿಭಾಗವನ್ನು ಮುಂದುವರಿಸಲು ವಿಶ್ವವಿದ್ಯಾನಿಲಯ ನಿರ್ಧರಿಸಿದೆ.

1,800ಕ್ಕೂ ಹೆಚ್ಚು ಜನರು ಅರ್ಜಿ ಸಲ್ಲಿಸಿದ್ದರೂ, ಈವರೆಗೆ ಪ್ರವೇಶ ಪಡೆದವರು 680ರಷ್ಟು ಮಾತ್ರ !

ಈ ಮಧ್ಯೆ ಎಂ.ಕಾಂ., ರಸಾಯನ ವಿಜ್ಞಾನ, ಬಯೊಟೆಕ್ನಾಲಜಿ ಕಲಿಕೆಗೆ ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ ತೋರಿದ್ದಾರೆ. ಈ ಕೋರ್ಸ್‌ಗಳಿಗೆ ಗರಿಷ್ಠ ಮಂದಿ ಪ್ರವೇಶ ಪಡೆದಿದ್ದು ಎಂ.ಕಾಂ.ಗೆ ಹೆಚ್ಚು ದಾಖಲಾತಿ ಆಗಿದೆ.

ಟಾಪ್ ನ್ಯೂಸ್

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: “ಐ ವಾಚ್‌’ ಗಿಫ್ಟ್‌ ಆಸೆಗೆ 1,10,028 ರೂ. ಕಳೆದುಕೊಂಡರು

Mangaluru: “ಐ ವಾಚ್‌’ ಗಿಫ್ಟ್‌ ಆಸೆಗೆ 1,10,028 ರೂ. ಕಳೆದುಕೊಂಡರು

Gangolli

Mangaluru: ಉಸಿರಾಟ ಸಮಸ್ಯೆ; ಎಂಟು ತಿಂಗಳ ಗರ್ಭಿಣಿ ಸಾವು

Mangaluru: ಹುಲಿ ವೇಷದ ಅಬ್ಬರ ಸವಿಯಲಿರುವ ತಾರೆಯರು

Mangaluru: ಹುಲಿ ವೇಷದ ಅಬ್ಬರ ಸವಿಯಲಿರುವ ತಾರೆಯರು

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.