Manipal: ರೈಲಿನಲ್ಲಿ ವ್ಯಕ್ತಿಯೊಬ್ಬರ ಬ್ಯಾಗ್ ಸಹಿತ ಚಿನ್ನಾಭರಣ ಕಳವು
Team Udayavani, Jan 29, 2025, 3:04 AM IST
ಮಣಿಪಾಲ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಬ್ಯಾಗ್ ಸಹಿತ ಅದರಲ್ಲಿದ್ದ 7.25 ಸಾವಿರ ರೂ.ಮೌಲ್ಯದ ಸೊತ್ತುಗಳು ಕಳವಾದ ಘಟನೆ ಸಂಭವಿಸಿದೆ.
ತೃಶ್ಯೂರ್ನ ನಿವಾಸಿ ಸಿಸಿಲಿ ಥಾಮಸ್ ಅವರು ನೇತ್ರಾವತಿ ಎಕ್ಸ್ಪ್ರಸ್ ರೈಲಿನಲ್ಲಿ ಸಂಬಂಧಿಕರೊಂದಿಗೆ ಮುಂಬಯಿಯಿಂದ ತೃಶ್ಯೂರ್ಗೆ ಅ. 4ರಂದು ಪ್ರಯಾಣಿಸುತ್ತಿದ್ದರು. ರೈಲು ಮಂಗಳೂರು ತಲುಪಿದಾಗ ತಲೆಯ ಬದಿ ಇಟ್ಟುಕೊಂಡಿದ್ದ ಬ್ಯಾಗ್ ಕಳವಾಗಿತ್ತು.
ಅದರಲ್ಲಿ 11 ಸೊವರಿನ್ ಬಂಗಾರದ ಆಭರಣಗಳು, 1.20 ಲಕ್ಷ ರೂ. ನಗದು ಸಹಿತ ಒಟ್ಟು 7.25 ಸಾವಿರ ರೂ. ಮೌಲ್ಯದ ಸೊತ್ತುಗಳಿದ್ದವು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ
Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…
Naxal Surrender: ಶರಣಾದ ತೊಂಬಟ್ಟು ಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ, ನ್ಯಾಯಾಂಗ ಬಂಧನ
Naxal Surrender: ಕೊನೆಗೂ ನಿತ್ಯದ ಭಯ ತಪ್ಪಿತು: ಸಹೋದರ ವಿಠಲ ಪೂಜಾರಿ
Udupi: ಡಿಜಿಟಲ್ ಅರೆಸ್ಟ್ ವಂಚನೆ; ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
Mahakumbh; ಬಸಂತ್ ಪಂಚಮಿ ದಿನ 2.33 ಕೋಟಿ ಜನರ ಅಮೃತ ಸ್ನಾನ
Hunsur: ಶಾಲಾ ವಾಹನ ಡಿಕ್ಕಿ ಹೊಡೆದು ರೈತ ಸಾವು
Working hours; 70 ರಿಂದ 90 ಗಂಟೆ ಕೆಲಸದ ಅವಧಿ: ಪ್ರತಿಕ್ರಿಯೆ ನೀಡಿದ ಕೇಂದ್ರ ಸರಕಾರ
Kashmir; ಉಗ್ರರ ದಾಳಿಯಲ್ಲಿ ನಿವೃತ್ತ ಯೋಧ ಹುತಾತ್ಮ: ಪತ್ನಿ, ಮಗಳಿಗೆ ಗಾಯ
Mandya: ವಿಸಿ ನಾಲೆಗೆ ಕಾರು ಬಿದ್ದು ಇಬ್ಬರ ದುರ್ಮರಣ, ಒಬ್ಬ ನಾಪತ್ತೆ, ಮತ್ತೊಬ್ಬನ ರಕ್ಷಣೆ