Manipal ಆನ್ಲೈನ್ ಲೋನ್: ವ್ಯಕ್ತಿ ಆತ್ಮಹತ್ಯೆ
Team Udayavani, Aug 28, 2023, 12:51 AM IST

ಮಣಿಪಾಲ: ಆನ್ಲೈನ್ ಲೋನ್ ತೆಗೆದುಕೊಂಡ ಪರಿಣಾಮ ಮರುಪಾವತಿಗಾಗಿ ಬಂದ ಕರೆಗಳಿಗೆ ಬೆದರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಳಿಗಾ ಫಿಶ್ನೆಟ್ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ ಶಿವಳ್ಳಿಯ ರಾಘವೇಂದ್ರ ಎ. ಶಾನುಭಾಗ್(49) ಆತ್ಮಹತ್ಯೆ ಮಾಡಿಕೊಂಡವರು. ಇವರು ಆನ್ಲೈನ್ನಲ್ಲಿ ಲೋನ್ ತೆಗೆದುಕೊಂಡಿದ್ದು, ಇದರಿಂದ ಅವರಿಗೆ ಪದೇ ಪದೇ ಫೋನ್ ಕರೆಗಳು ಬರುತ್ತಿದ್ದವು. ಈ ಕಾರಣಕ್ಕೆ ಜುಗುಪ್ಸೆಗೊಂಡ ಅವರು ಹುಡ್ಕೊ ಕಾಲನಿಯಲ್ಲಿರುವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.