Manipura: ಎರಡು ಗುಂಪುಗಳ ನಡುವೆ ಗಲಾಟೆ; ಪ್ರಕರಣ ದಾಖಲು


Team Udayavani, Sep 18, 2024, 6:20 AM IST

Kapu-Police-Station

ಕಾಪು: ಮಣಿಪುರ ಗ್ರಾಮದ, ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಸೆ. 15ರಂದು ಎರಡು ಯುವಕರ ಗುಂಪು ಸೇರಿಕೊಂಡು ಶಾಂತಿ ಭಂಗ ಉಂಟಾಗುವ ರೀತಿಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.

ಗಸ್ತಿನಲ್ಲಿದ್ದ ಪೊಲೀಸರು ಗಲಾಟೆ ನಿಲ್ಲಿಸಲು ಅವರ ಹತ್ತಿರಕ್ಕೆ ಹೋಗುತ್ತಿದ್ದಂತೆ ಎಲ್ಲರೂ ಅಲ್ಲಿಂದ ಓಡಿ ಹೋಗಿದ್ದಾರೆ. ಬಳಿಕ ಅಲ್ಲಿನ ಸಾರ್ವಜನಿಕರಲ್ಲಿ ಪೊಲೀಸರು ವಿಚಾರಿಸಿದ್ದು, ಗಲಾಟೆ ಮಾಡುತ್ತಿದ್ದ ಎರಡೂ ಗುಂಪಿನವರು ಮಣಿಪುರದ ನಿವಾಸಿಗಳೆಂದು ತಿಳಿದು ಕಾಪು ಎಎಸ್‌ಐ ದಯಾನಂದ್‌ ಅವರು ವಿಚಾರಣೆ ನಡೆಸಿದಾಗ ಒಂದು ಗುಂಪಿನಲ್ಲಿ ಮೊಹಮ್ಮದ್‌ ಇಝುದ್ದೀನ್‌, ಮೊಹಮ್ಮದ್‌ ಸಿರಾಜ್‌, ಇಮ್ರಾನ್‌ ಖಾನ್‌, ಆದಂ, ಸಫ್ವಾನ್‌ ಹಾಗೂ ಆರೀಶ್‌ ಅವರುಗಳಿದ್ದುದು ಗೊತ್ತಾಗಿತ್ತು. ‌

ಅದೇ ರೀತಿಯಾಗಿ ಮತ್ತೊಂದು ಗುಂಪಿನಲ್ಲಿ ರಮೀಜ್‌, ರಿಯಾಝ್, ಸಲೀಂ, ಅನ್ವರ್‌, ಶಮೀಲ್‌ ಹಾಗೂ ಮಾಮು ಎನ್ನುವವರಿದ್ದರು ಎಂದು ಪೊಲೀಸರಿಗೆ ತಿಳಿದುಬಂದಿತ್ತು. ಆದರೆಂತೆ ಈ ಎರಡೂ ತಂಡದವರು ಸಾರ್ವಜನಿಕವಾಗಿ ಶಾಂತಿ ಭಂಗ ಉಂಟು ಮಾಡಿದ್ದಾರೆ ಎಂದು ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Bollywood Movie: ಕರಣ್‌ ಜೋಹರ್‌ ಸಿನಿಮಾದಲ್ಲಿ ಟಾಲಿವುಡ್‌ ಸ್ಟಾರ್‌ ವಿಜಯ್‌ ದೇವರಕೊಂಡ

Bollywood Movie: ಕರಣ್‌ ಜೋಹರ್‌ ಸಿನಿಮಾದಲ್ಲಿ ಟಾಲಿವುಡ್‌ ಸ್ಟಾರ್‌ ವಿಜಯ್‌ ದೇವರಕೊಂಡ

ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ

ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ

20-push-up

Push-Up: ಮೈ ಕೊಡವಿಕೊಂಡು ಎದ್ದು ನಿಲ್ಲಿಸುವ ಪುಶ್‌

Black Turmeric:ಕಪ್ಪು ಅರಿಶಿಣ ಬೆಳೆದು ಅಧಿಕ ಲಾಭ ಗಳಿಸಿದ ಧರೆಪ್ಪ;ಔಷಧ ತಯಾರಿಕೆಯಲ್ಲಿ ಬಳಕೆ

Black Turmeric:ಕಪ್ಪು ಅರಿಶಿಣ ಬೆಳೆದು ಅಧಿಕ ಲಾಭ ಗಳಿಸಿದ ಧರೆಪ್ಪ;ಔಷಧ ತಯಾರಿಕೆಯಲ್ಲಿ ಬಳಕೆ

18-Cholesterol

ನೈಸರ್ಗಿಕವಾಗಿ ಅಧಿಕ ಕೊಲೆಸ್ಟ್ರಾಲ್ ಹೊರಹಾಕಲು 5 ಸೂಪರ್‌ಫುಡ್‌ಗಳು

MUDA Case: ಮುಡಾ ಕೇಸ್‌ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ನೀಡಿದ ಲೋಕಾಯುಕ್ತ

MUDA Case: ಮುಡಾ ಕೇಸ್‌ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ನೀಡಿದ ಲೋಕಾಯುಕ್ತ

Racket: ಕಾರವಾರ ನೌಕಾನೆಲೆಯ ಸೂಕ್ಷ್ಮ ಮಾಹಿತಿ ಪಾಕ್‌ ಗೆ ನೀಡುತ್ತಿದ್ದ ಮತ್ತೋರ್ವ ಬಂಧನ

Racket: ಕಾರವಾರ ನೌಕಾನೆಲೆಯ ಸೂಕ್ಷ್ಮ ಮಾಹಿತಿ ಪಾಕ್‌ ಗೆ ನೀಡುತ್ತಿದ್ದ ಮತ್ತೋರ್ವನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wedw

Udupi;ಹೋಟೆಲ್ ಮಥುರಾ ಗೋಕುಲ್: ಫೆ19 ರಿಂದ ‘ಉಡುಪಿ ಸಂಸ್ಕೃತಿ’ ಕೈಮಗ್ಗ ಮತ್ತು ಕರಕುಶಲ ಮೇಳ

Udupi: ಗೀತಾರ್ಥ ಚಿಂತನೆ-191: “ಡಿಸಿಶನ್‌ ಮೇಕರ್‌ ನೀನಲ್ಲ’ ಎಂಬ ಶ್ರೀಕೃಷ್ಣ

Udupi: ಗೀತಾರ್ಥ ಚಿಂತನೆ-191: “ಡಿಸಿಶನ್‌ ಮೇಕರ್‌ ನೀನಲ್ಲ’ ಎಂಬ ಶ್ರೀಕೃಷ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Mulki ರೈಲು ನಿಲ್ದಾಣ ಕಾಮಗಾರಿ: ಫೆ.21 ರಂದು ರೈಲು ವಿಳಂಬ

Mulki ರೈಲು ನಿಲ್ದಾಣ ಕಾಮಗಾರಿ: ಫೆ.21 ರಂದು ರೈಲು ವಿಳಂಬ

Padubidri: ರಿಕ್ಷಾ, ಬೈಕ್‌ಗಳ ಮಧ್ಯೆ ಅಪಘಾತ: ಬೈಕ್‌ ಸವಾರನ ಮೂಳೆ ಮುರಿತ

Padubidri: ರಿಕ್ಷಾ, ಬೈಕ್‌ಗಳ ಮಧ್ಯೆ ಅಪಘಾತ: ಬೈಕ್‌ ಸವಾರನ ಮೂಳೆ ಮುರಿತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Bollywood Movie: ಕರಣ್‌ ಜೋಹರ್‌ ಸಿನಿಮಾದಲ್ಲಿ ಟಾಲಿವುಡ್‌ ಸ್ಟಾರ್‌ ವಿಜಯ್‌ ದೇವರಕೊಂಡ

Bollywood Movie: ಕರಣ್‌ ಜೋಹರ್‌ ಸಿನಿಮಾದಲ್ಲಿ ಟಾಲಿವುಡ್‌ ಸ್ಟಾರ್‌ ವಿಜಯ್‌ ದೇವರಕೊಂಡ

Belekeri: ಬೇಲೆಕೇರಿ ಅದಿರು ನಾಪತ್ತೆ; ಶೀಘ್ರ ತೀರ್ಪು ಪ್ರಕಟ ಸಾಧ್ಯತೆ-ಆರೋಪಿಗಳಿಗೆ ಸಂಕಷ್ಟ

Belekeri: ಬೇಲೆಕೇರಿ ಅದಿರು ನಾಪತ್ತೆ; ಶೀಘ್ರ ತೀರ್ಪು ಪ್ರಕಟ ಸಾಧ್ಯತೆ-ಆರೋಪಿಗಳಿಗೆ ಸಂಕಷ್ಟ

ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ

ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ

20-push-up

Push-Up: ಮೈ ಕೊಡವಿಕೊಂಡು ಎದ್ದು ನಿಲ್ಲಿಸುವ ಪುಶ್‌

19-uv-fusion

UV Fusion: ನಮ್ಮೂರು ನಮ್ಮ ಹೆಮ್ಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.