![15-udupi](https://www.udayavani.com/wp-content/uploads/2024/12/15-udupi-415x249.jpg)
ಲಾಕ್ ಡೌನ್: ಸಮಯಕ್ಕೆ ಆ್ಯಂಬುಲೆನ್ಸ್ ಸಿಗದೆ ಹೆದ್ದಾರಿಯಲ್ಲೇ ಹೆರಿಗೆ
Team Udayavani, Apr 6, 2020, 1:48 PM IST
![ಲಾಕ್ ಡೌನ್: ಸಮಯಕ್ಕೆ ಆ್ಯಂಬುಲೆನ್ಸ್ ಸಿಗದೆ ಹೆದ್ದಾರಿಯಲ್ಲೇ ಹೆರಿಗೆ](https://www.udayavani.com/wp-content/uploads/2020/04/herige-620x348.jpg)
ಮಹಾಲಿಂಗಪುರ: ಕೋವಿಡ್-19 ಹಿನ್ನಲೆಯಲ್ಲಿ ಲಾಕ್ ಡೌನ್ ಇರುವ ಕಾರಣ ಆಸ್ಪತ್ರೆಗೆ ಹೋಗಲು ಆ್ಯಂಬುಲೆನ್ಸ್ ಸಿಗದ ಕಾರಣ ರಾಜ್ಯ ಹೆದ್ದಾರಿಯಲ್ಲೇ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಸಂಗ ಮಹಾಲಿಂಗಪುರ ಸಮೀಪ ಮುಧೋಳ-ನಿಪ್ಪಾಣಿ ಹೆದ್ದಾರಿಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲ್ಲೂಕಿನ ಸೈದಾಪುರದ ಮಹಿಳೆ ಇವರಾಗಿದ್ದು, ಯಾವುದೇ ಖಾಸಗಿ ವಾಹನ ಸಿಗದ ಹಿನ್ನಲೆಯಲ್ಲಿ ಪತಿ ಬೈಕ್ ನಲ್ಲಿ ಗರ್ಭಿಣಿಯನ್ನು ಕರೆದುಕೊಂಡ ಹೊರಟಿದ್ದರು. ಆದರೆ ಸೈದಾಪುರ ಗ್ರಾಮದ ಬಳಿ ಹೆದ್ದಾರಿಯಲ್ಲೇ ಗರ್ಭಿಣಿಗೆ ಹೆರಿಗೆಯಾಗಿದೆ. ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಹೆರಿಗೆ ಬಳಿಕ ಸ್ಥಳೀಯರು ಕರೆ ಮಾಡಿ ಆ್ಯಂಬುಲೆನ್ಸ್ ತರಲಾಯಿತು. ಹೆರಿಗೆ ಬಳಿಕ ಬಂದ ಆಂಬುಲೆನ್ಸ್ ಮೂಲಕ ಬಾಣಂತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಾಣಂತಿಗೆ ಮಹಲಿಂಗಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಸದ್ಯ ತಾಯಿ, ಮಗು ಆರೋಗ್ಯದಿಂದ ಇದ್ದಾರೆ.
ಟಾಪ್ ನ್ಯೂಸ್
![15-udupi](https://www.udayavani.com/wp-content/uploads/2024/12/15-udupi-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![9-rabakavi](https://www.udayavani.com/wp-content/uploads/2024/12/9-rabakavi-150x90.jpg)
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
![10](https://www.udayavani.com/wp-content/uploads/2024/12/10-30-150x80.jpg)
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
![ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ](https://www.udayavani.com/wp-content/uploads/2024/12/mahalingapura-150x109.jpg)
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
![4-soldier](https://www.udayavani.com/wp-content/uploads/2024/12/4-soldier-150x90.jpg)
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
![Mudhola](https://www.udayavani.com/wp-content/uploads/2024/12/Mudhola-150x90.jpg)
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.