ಲಾಕ್ ಡೌನ್: ಸಮಯಕ್ಕೆ ಆ್ಯಂಬುಲೆನ್ಸ್ ಸಿಗದೆ ಹೆದ್ದಾರಿಯಲ್ಲೇ ಹೆರಿಗೆ


Team Udayavani, Apr 6, 2020, 1:48 PM IST

ಲಾಕ್ ಡೌನ್: ಸಮಯಕ್ಕೆ ಆ್ಯಂಬುಲೆನ್ಸ್ ಸಿಗದೆ ಹೆದ್ದಾರಿಯಲ್ಲೇ ಹೆರಿಗೆ

ಮಹಾಲಿಂಗಪುರ: ಕೋವಿಡ್-19 ಹಿನ್ನಲೆಯಲ್ಲಿ ಲಾಕ್ ಡೌನ್ ಇರುವ ಕಾರಣ ಆಸ್ಪತ್ರೆಗೆ ಹೋಗಲು ಆ್ಯಂಬುಲೆನ್ಸ್ ಸಿಗದ ಕಾರಣ ರಾಜ್ಯ ಹೆದ್ದಾರಿಯಲ್ಲೇ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಸಂಗ ಮಹಾಲಿಂಗಪುರ ಸಮೀಪ ಮುಧೋಳ-ನಿಪ್ಪಾಣಿ ಹೆದ್ದಾರಿಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲ್ಲೂಕಿನ ಸೈದಾಪುರದ ಮಹಿಳೆ ಇವರಾಗಿದ್ದು, ಯಾವುದೇ ಖಾಸಗಿ ವಾಹನ ಸಿಗದ ಹಿನ್ನಲೆಯಲ್ಲಿ ಪತಿ ಬೈಕ್ ನಲ್ಲಿ ಗರ್ಭಿಣಿಯನ್ನು ಕರೆದುಕೊಂಡ ಹೊರಟಿದ್ದರು. ಆದರೆ ಸೈದಾಪುರ ಗ್ರಾಮದ ಬಳಿ ಹೆದ್ದಾರಿಯಲ್ಲೇ ಗರ್ಭಿಣಿಗೆ ಹೆರಿಗೆಯಾಗಿದೆ. ಮಹಿಳೆ ಹೆಣ್ಣು‌ ಮಗುವಿಗೆ ಜನ್ಮ ನೀಡಿದ್ದಾರೆ.

ಹೆರಿಗೆ ಬಳಿಕ ಸ್ಥಳೀಯರು ಕರೆ ಮಾಡಿ ಆ್ಯಂಬುಲೆನ್ಸ್ ತರಲಾಯಿತು.  ಹೆರಿಗೆ ಬಳಿಕ‌ ಬಂದ ಆಂಬುಲೆನ್ಸ್ ಮೂಲಕ ಬಾಣಂತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಾಣಂತಿಗೆ ಮಹಲಿಂಗಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಸದ್ಯ ತಾಯಿ, ಮಗು ಆರೋಗ್ಯದಿಂದ ಇದ್ದಾರೆ.

ಟಾಪ್ ನ್ಯೂಸ್

15-udupi

Udupi: ಮನೆಯ ಬೀಗ ಒಡೆದು ಚಿನ್ನಾಭರಣ ಕಳವು

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

8-

Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ

Glass Bridge: India’s first glass bridge inaugurated at Kanyakumari

Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

15-udupi

Udupi: ಮನೆಯ ಬೀಗ ಒಡೆದು ಚಿನ್ನಾಭರಣ ಕಳವು

POlice

Padubidri: ಮಟ್ಕಾ ದಾಳಿ, ಈರ್ವರ ಸೆರೆ, ಪ್ರಕರಣ ದಾಖಲು

Assam; 4 villages in Chahar district child marriage free: CM himanta biswa

Assam; ಚಹಾರ್‌ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್‌

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

50 vehicles get punctured simultaneously on Mumbai-Nagpur highway

Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್‌ ಪಂಕ್ಚರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.