ಜಿಮೇಲ್‌ನಲ್ಲಿ ಮೀಟಿಂಗ್‌


Team Udayavani, Jun 1, 2020, 4:36 AM IST

gmail-meetimg

ಗೂಗಲ್‌ನ ಚಾಟ್‌ ವ್ಯವಸ್ಥೆಯಾದ ಹ್ಯಾಂಗ್‌ ಔಟ್ಸ್‌ ಬಹುತೇಕರಿಗೆ ಗೊತ್ತಿರುತ್ತದೆ. ಅದರಲ್ಲಿ ಚಾಟ್‌ ಮಾಡುವುದರ ಜೊತೆಗೆ, “ಮೀಟ್‌’ ಎಂಬ ವಿಡಿಯೊ ಕಾಲ್‌ ಮಾಡುವ ಆಯ್ಕೆಯನ್ನೂ ನೀಡಲಾಗಿತ್ತು. ಈ ಸವಲತ್ತನ್ನು ಈಗ ಜಿಮೇಲ್‌ ಜೊತೆ ಇಂಟಗ್ರೇಟ್‌ ಮಾಡಲಾಗಿದೆ. ಇನ್ನು ಮುಂದೆ, ಪ್ರತ್ಯೇಕ ಆ್ಯಪ್‌ ಇನ್‌ ಸ್ಟಾಲ್‌ ಮಾಡಿಕೊಳ್ಳುವ ಅಗತ್ಯವಿಲ್ಲ.

ಅಲ್ಲದೆ ಕಚೇರಿಯಿಂದ ಕೊಡಮಾಡುವ ಡೆಸ್ಕ್‌ಟಾಪ್‌, ಲ್ಯಾಪ್‌ಟಾಪ್‌ಗ್ಳಲ್ಲಿ ಯಾವುದೇ ಪ್ರತ್ಯೇಕ ಸಾ‌ಫ್ಟ್‌ವೇರ್‌ ಅಳವಡಿಸದೆ,  ಜಿ ಮೇಲ್‌ನಿಂದಲೇ ಮೀಟಿಂಗ್‌ಗಳನ್ನು ಮಾಡಬಹುದಾಗಿದೆ. ಕಂಪ್ಯೂಟರ್‌ನ ಬ್ರೌಸರ್‌ನಲ್ಲಿ ಜಿಮೇಲ್‌ ಖಾತೆಗೆ ಲಾಗಿನ್‌ ಆಗಬೇಕು. ಆಗ ಎಡಗಡೆ ಇನ್‌ಬಾಕ್ಸ್, ಡ್ರಾಫ್ಟ್ಸ್, ಎಂಬಿತ್ಯಾದಿ ಆಯ್ಕೆಗಳ ಕೆಳಗೆ “ಮೀಟ್’ ಆಯ್ಕೆಯನ್ನು ನೋಡಬಹುದು.

ಅದರಲ್ಲಿ- ಸ್ಟಾರ್ಟ್‌ ಎ ಮೀಟಿಂಗ್‌, ಜಾಯಿನ್‌ ಎ ಮೀಟಿಂಗ್‌ ಎಂಬ ಎರಡು ಉಪ ಆಯ್ಕೆಗಳಿವೆ. ಮೀಟಿಂಗ್‌ ನಡೆಸುವ ಮುಖ್ಯಸ್ಥರು, ಸ್ಟಾರ್ಟ್‌ ಎ ಮೀಟಿಂಗ್‌ ಆಯ್ಕೆಯನ್ನು ಕ್ಲಿಕ್‌ ಮಾಡಬೇಕು. ಆಗ ಕ್ಯಾಮೆರಾ ಪರದೆ ತೆರೆದುಕೊಳ್ಳುತ್ತದೆ. ಅದರ ಪಕ್ಕದಲ್ಲಿ 10 ಸಂಖ್ಯೆಗಳ ಐಡಿ ಇರುತ್ತದೆ. ಅದನ್ನು ಮೀಟಿಂಗ್‌ನಲ್ಲಿ ಪಾಲ್ಗೊಳ್ಳುವವರಿಗೆ ಕಳುಹಿಸಬೇಕು.

ಮಿಕ್ಕವರು ತಮ್ಮ ಕಂಪ್ಯೂಟರ್‌ಗಳಲ್ಲಿ ಜಿಮೇಲ್‌ಗೆ ಲಾಗಿನ್‌ ಆಗಿ, ಜಾಯಿನ್‌ ಎ ಮೀಟಿಂಗ್‌ ಆಯ್ಕೆಯನ್ನು  ಕ್ಲಿಕ್‌ ಮಾಡಬೇಕು. ಸ್ವೀಕರಿಸಿದ 10 ಸಂಖ್ಯೆಗಳ ಐಡಿ ಟೈಪಿಸಬೇಕು. ಮೀಟಿಂಗ್‌ನಲ್ಲಿ ಒಟ್ಟು 16 ಮಂದಿ ಏಕ ಕಾಲದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಟಾಪ್ ನ್ಯೂಸ್

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Bhubaneswar college sparks big protest

Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ

Mulki ರೈಲು ನಿಲ್ದಾಣ ಕಾಮಗಾರಿ: ಫೆ.21 ರಂದು ರೈಲು ವಿಳಂಬ

Mulki ರೈಲು ನಿಲ್ದಾಣ ಕಾಮಗಾರಿ: ಫೆ.21 ರಂದು ರೈಲು ವಿಳಂಬ

Ranji Trophy: ಸೆಮಿಫೈನಲ್‌ನಲ್ಲಿ ಪಾರ್ಥ್ ದಾಳಿಗೆ ಕುಸಿದ ಮುಂಬಯಿ

Ranji Trophy: ಸೆಮಿಫೈನಲ್‌ನಲ್ಲಿ ಪಾರ್ಥ್ ದಾಳಿಗೆ ಕುಸಿದ ಮುಂಬಯಿ

WPL 2025: Mumbai register 5th consecutive win against Gujarat

WPL 2025: ಗುಜರಾತ್‌ ವಿರುದ್ಧ ಮುಂಬೈಗೆ ಸತತ 5ನೇ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-191: “ಡಿಸಿಶನ್‌ ಮೇಕರ್‌ ನೀನಲ್ಲ’ ಎಂಬ ಶ್ರೀಕೃಷ್ಣ

Udupi: ಗೀತಾರ್ಥ ಚಿಂತನೆ-191: “ಡಿಸಿಶನ್‌ ಮೇಕರ್‌ ನೀನಲ್ಲ’ ಎಂಬ ಶ್ರೀಕೃಷ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Bhubaneswar college sparks big protest

Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.