![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 16, 2022, 5:40 AM IST
ನವದೆಹಲಿ: ಬೆಂಗಳೂರಿಗೆ ನೀರು ಪೂರೈಸುವ ಮೇಕೆದಾಟು ಯೋಜನೆಯ ಬಗ್ಗೆ ರಾಜ್ಯಸಭೆಯಲ್ಲಿ ಸೋಮವಾರ ಕರ್ನಾಟಕದ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಮಾತನಾಡಿದರು.
“ಬೆಂಗಳೂರಿನಲ್ಲಿ 1.27 ಕೋಟಿ ಜನರಿದ್ದಾರೆ. ಕುಡಿಯಲು 54 ಟಿಎಂಸಿ ನೀರಿನ ಅಗತ್ಯವಿದೆ. ಆದರೆ ಈಗ ಕೇವಲ 17 ಟಿಎಂಸಿ ನೀರು ಸಿಗುತ್ತಿದೆ. ಹಾಗಾಗಿ ಸಮುದ್ರಕ್ಕೆ ಸೇರುತ್ತಿರುವ ನೀರನ್ನು ಕುಡಿಯಲು ಬಳಸಲೆಂದು ಮೇಕೆದಾಟು ಯೋಜನೆ ಹಾಕಿಕೊಳ್ಳಲಾಗಿದೆ. ಆದರೆ ಅದಕ್ಕೆ ತಮಿಳುನಾಡು ಸರ್ಕಾರ ಅಡ್ಡಗಾಲು ಹಾಕುತ್ತಿದೆ’ ಎಂದು ಅವರು ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ:ಮೀಡಿಯಾ ಒನ್ ಚಾನೆಲ್ ನಿಷೇಧಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ
ತಮಿಳುನಾಡು ಸರ್ಕಾರವು ನಮ್ಮ ಸರ್ಕಾರದ ಒಪ್ಪಿಗೆಯನ್ನೂ ಪಡೆಯದೆ ಕಾವೇರಿ ಜಲಾನಯನ ಪ್ರದೇಶದಲ್ಲಿ 3 ಜಲ ವಿದ್ಯುತ್ ಯೋಜನೆ ಆರಂಭಿಸಿದೆ. ಇದರ ಬಗ್ಗೆ ಕೇಂದ್ರ ಸರ್ಕಾರವೂ ಮಾತಾಡುತ್ತಿಲ್ಲ. ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ತಮಿಳುನಾಡು ಸರ್ಕಾರಕ್ಕೇ ಬೆಂಬಲ ನೀಡುತ್ತಿರುವಂತಿದೆ. ಈ ವಿಚಾರವಾಗಿ ರಾಜ್ಯದ ನಿಯೋಗವು ಪ್ರಧಾನ ಮಂತ್ರಿಯವರನ್ನು ನೇರವಾಗಿ ಭೇಟಿ ಮಾಡಲು ನಿಶ್ಚಯಿಸಿದೆ ಎಂದು ಅವರು ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.